ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ 2022-23 ಸಾಲಿನ ಕ್ರೀಡಾ ವಾರ್ಷಿಕೋತ್ಸವ

ಬ್ರಹ್ಮಾವರ : “ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ,ಅವುಗಳಿಂದ ದೈಹಿಕ ಶಕ್ತಿ, ಮಾನಸಿಕ ಶಾಂತಿ ,ವೃದ್ಧಿಯಾಗುವುದು” ಎಂಬ ಉದ್ದೇಶದೊಂದಿಗೆ ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾರ್ಷಿಕ ಕ್ರೀಡೋತ್ಸವ ಬ್ರಹ್ಮಾವರದ ಸರಕಾರಿ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಜರುಗಿತು. ಕ್ರೀಡೋತ್ಸವಕ್ಕೆ ಅತಿಥಿಗಳಾಗಿ ಶ್ರೀ ಮೊಹಮ್ಮದ್ ಆಸಿಫ್ ಜನರಲ್ ಮ್ಯಾನೇಜರ್ ಟವೆಲ್ ಪ್ರಾಜೆಕ್ಟ್ಕಕಂಪೆನಿ ಮಸ್ಕತ್, ಶ್ರೀಮತಿ ಫಾಝಿಯ ಹಾಗೂ ಬಿ ಟಿ ನಾಯಕ್ ನಿವೃತ್ತ ಉಪಪ್ರಾಂಶುಪಾಲರು ಸರಕಾರಿ ಬೋರ್ಡ್ ಹೈಸ್ಕೂಲ್ ಬ್ರಹ್ಮಾವರ, ಉಪ ಪ್ರಾಂಶುಪಾಲರು ಶ್ರೀಮತಿ […]

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್ ಪವಾರ್ ಅಧಿಕಾರ ಸ್ವೀಕಾರ

ಮುಂಬೈ:ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್​ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಹಾಗೂ ಇತರ ಒಂಬತ್ತು ಎನ್​ಸಿಪಿ ನಾಯಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಎನ್​ಸಿಪಿ ನಾಯಕ ಅಜಿತ್ ಪವಾರ್​ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಸಂಚಲನ ಉಂಟಾಗಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್​ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದು, ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಎನ್​ಸಿಪಿ ರಾಜ್ಯ […]

ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶ ‘ನಲಿಕಲಿ ನಕ್ಷತ್ರ’

ಗಂಗಾವತಿ (ಕೊಪ್ಪಳ):ಇಲ್ಲೊಂದು ಸರ್ಕಾರಿ  ಶಾಲೆಯ ಗೋಡೆಗಳಿಗೆ ಚಿತ್ತಾರಗಳನ್ನು ಬಿಡಿಸುವ ಮೂಲಕ ಗಮನ ಇವರು ಸೆಳೆಯುತ್ತಿದ್ದಾರೆ.ಶಿಕ್ಷಕರ ತಂಡ ಮಕ್ಕಳನ್ನು ಶಾಲೆಗೆ ಸೆಳೆಯುವ ಉದ್ದೇಶದೊಂದಿಗೆ ಕೆಲಸ ಮಾಡುತ್ತಿದೆ. ಶಾಲಾ ಬಿಡುವಿನ ಅವಧಿಯಲ್ಲಿ ಗಂಗಾವತಿಯ ಸರ್ಕಾರಿ ಶಾಲೆಗಳ ಶಿಕ್ಷಕರು ‘ನಲಿಕಲಿ ನಕ್ಷತ್ರ’ ಎಂಬ ತಂಡ ಕಟ್ಟಿಕೊಂಡು ಶಾಲೆಗಳನ್ನು ಸುಂದರಗೊಳಿಸುವ ಕಾಯಕ ಮಾಡುತ್ತಿದ್ದಾರೆ. ಮಕ್ಕಳನ್ನು ತಮ್ಮ ಶಾಲೆಗಳತ್ತ ಆಕರ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕಿದೆ. ಇದರ ಜೊತೆಗೆ ಕಟ್ಟಡದ ಸೌಂದರ್ಯಕ್ಕೂ ಗಮನ ಕೊಡಬೇಕು. ಒಳ ಮತ್ತು ಹೊರಾಂಗಣಗಳನ್ನು ಆಕರ್ಷಣೀಯಗೊಳಿಸಲು ನಾನಾ ಚಿತ್ತಾರಗಳ ಮೊರೆ […]

ದೇಶದ ಆರ್ಥಿಕತೆ ತುಂಬಾ ಮುಖ್ಯವಾದದ್ದು ಅದರಲ್ಲಿ ಚಾರ್ಟರ್ಡ್ ಅಕೌಟೆಂಟ್ ಗಳ ಕೊಡುಗೆ ಅಪಾರ: ಸಿ.ಎ ಗೋಪಾಲಕೃಷ್ಣ ಭಟ್

ಕಟಪಾಡಿ : ” ಲೆಕ್ಕ ಪರಿಶೋಧಕರಿಗೆ (ಸಿ.ಎ) ಸಮಾಜದಲ್ಲಿ ಒಂದು ವಿಶೇಷವಾದ ಉನ್ನತ ಸ್ಥಾನಮಾನವಿದೆ. ದೇಶವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವಲ್ಲಿ ಚಾರ್ಟರ್ಡ್ ಅಕೌಟೆಂಟ್ ಗಳ ಕೊಡುಗೆ ಅಪಾರವಾದದ್ದು, ದೇಶದ ಏಳಿಗೆಗೆ ನಾವು ದುಡಿಯಬೇಕು” ಎಂದು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ. ಸಿ.ಎ ಗೋಪಾಲಕೃಷ್ಣ ಭಟ್ ರವರು ಮಾತನಾಡಿದರು. ಜುಲೈ 1 ರಂದು ತ್ರಿಶಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ಆಚರಿಸಲಾದ ‘ಚಾರ್ಟರ್ಡ್ ಅಕೌಂಟೆಂಟ್ಸ್ ಡೇ’ ಕಾರ್ಯಕ್ರಮ ನಡೆಯಿತು .ವೇದಿಕೆಯಲ್ಲಿದ್ದ ಸಿ.ಎ ಆದರ್ಶ್ ಶೆಣೈ ಹಾಗೂ ಸಿ.ಎ ನಾಗೇಂದ್ರ ಭಕ್ತ ಇವರು […]

ಇದೇ ಮೊದಲ ಬಾರಿಗೆ ತೆಲುಗಿನಲ್ಲೇ ತೆಲಂಗಾಣ ಹೈಕೋರ್ಟ್‌ ತೀರ್ಪು

ಹೈದರಾಬಾದ್ (ತೆಲಂಗಾಣ): ಹಿರಿಯ ನ್ಯಾಯಮೂರ್ತಿ ಪಿ.ನವೀನ್ ರಾವ್ ಮತ್ತು ನ್ಯಾಯಮೂರ್ತಿ ನಾಗೇಶ್ ಭೀಮಪಾಕ ಅವರನ್ನೊಳಗೊಂಡ ಪೀಠವು ಆಸ್ತಿ ವಿವಾದದ ಪ್ರಕರಣದಲ್ಲಿ ಮಂಗಳವಾರ ತೆಲುಗಿನಲ್ಲಿ 44 ಪುಟಗಳ ತೀರ್ಪು ಪ್ರಕಟಿಸಿದೆನ್ಯಾಯಾಂಗದ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲೂ ಪ್ರಕಟವಾಗಬೇಕೆಂಬ ಬಲವಾದ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿದೆ. ಇದರ ನಡುವೆ ಇದೇ ಮೊದಲ ಬಾರಿಗೆ ತೆಲಂಗಾಣ ಹೈಕೋರ್ಟ್ ತೆಲುಗಿನಲ್ಲೇ ತೀರ್ಪು ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಸ್ಥಳೀಯ ಭಾಷೆಗಳ ಪ್ರಾಮುಖ್ಯತೆಯನ್ನು ಗಮನಿಸಿ ಇತ್ತೀಚೆಗೆ ನ್ಯಾಯಾಲಯಗಳು ಮಾತೃಭಾಷೆಯತ್ತ ಒಲವು ತೋರಲು ಪ್ರಾರಂಭಿಸಿವೆ. ಸುಪ್ರೀಂ […]