ಬೆಲೆ ಏರಿಕೆಯ ಬರೆಯ ಮಧ್ಯೆ ನಂದಿನ ಹಾಲಿನ ದರ ಏರಿಕೆ ಹೊರೆ: ದರ ಪರಿಷ್ಕರಣೆಗೆ ಹಾಲು ಒಕ್ಕೂಟಗಳ ಪಟ್ಟು

ಬೆಂಗಳೂರು: ದಿನಬಳಕೆಯ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ದರ ಏರಿಕೆಯ ಆಘಾತದ ಬೆನ್ನಲ್ಲೇ ನಂದಿನಿ ಹಾಲಿನ ದರವೂ ಲೀಟರಿಗೆ 5 ರೂ. ಏರುವ ಭಯ ಗ್ರಾಹಕರಲ್ಲಿ ಶುರುವಾಗಿದೆ. ನಂದಿನ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿವೆ. ಈ ಹಿಂದೆ ಬೊಮ್ಮಾಯಿ ಸರ್ಕಾರದ ಸಂಧರ್ಭದಲ್ಲಿಯೂ ಹಾಲಿನ ದರ ಏರಿಕೆ ಬಗ್ಗೆ ಒಕ್ಕೂಟಗಳು ಮನವಿ ಮಾಡಿದ್ದವು. ಬೊಮ್ಮಾಯಿ ಸರ್ಕಾರ ಲೀಟರಿಗೆ 2 ರೂ ಏರಿಕೆ ಮಾಡುವಂತೆ ಒಪ್ಪಿಗೆ ನೀಡಿತ್ತು. ಇದೀಗ ಸರಕಾರ ಬದಲಾಗಿದ್ದು, ದರ […]
ಶಿಕ್ಷಣ ಸಂಸ್ಥೆಗಳು ಪಡೆಯುವ ದೇಣಿಗೆಗೆ ತೆರಿಗೆ ವಿನಾಯಿತಿ ಎಂದು ಹೈಕೋರ್ಟ್ ಆದೇಶ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಸಮಿತಿಗೆ ಆದಾಯ ತೆರಿಗೆ ವಿನಾಯಿತಿ ನೀಡಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ ನೀಡಿದ್ದ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾ.ಟಿ.ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿ ಆದೇಶಿಸಿದೆ. ”ಶಿಕ್ಷಣ ಸಂಸ್ಥೆಗಳು ಸಾರ್ವಜನಿಕರಿಂದ ಪಡೆಯುವ ದೇಣಿಗೆಗೆ ಆದಾಯ ತೆರಿಗೆ ಪಾವತಿಯಿಂದ ವಿನಾಯಿತಿ ಇರಲಿದೆ” ಎಂದು ಹೈಕೋರ್ಟ್ನ ವಿಭಾಗೀಯ ಪೀಠ ತಿಳಿಸಿದೆ.ಅಲ್ಲದೇ, ಶಿಕ್ಷಣ ನೀಡುವ ಕಾಯಕದಲ್ಲಿ ತೊಡಗಿರುವ ಚಾರಿಟಬಲ್ […]
ಜುಲೈ 1ರಿಂದ 10 ಕೆಜಿ ಧಾನ್ಯ ವಿತರಣೆ- ಸಿಎಂ ಸಿದ್ದರಾಮಯ್ಯ,ಅಲ್ಲಿಯವರೆಗೆ ಫಲಾನುಭವಿಗಳ ಖಾತೆಗೆ ಹಣ

ಬೆಂಗಳೂರು : ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಹೆಚ್ಚುವರಿ ಅಕ್ಕಿ ನೀಡಲು ನಾವು ತೀರ್ಮಾನಿಸಿದರೆ ಕೇಂದ್ರ ಸರ್ಕಾರ ಕುತಂತ್ರದಿಂದ ತಪ್ಪಿಸಿದೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಪಾರದರ್ಶಕವಾಗಿ ಟೆಂಡರ್ ಕರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆಜಿ ಆಹಾರಧಾನ್ಯವನ್ನು ಜುಲೈ 1ರಿಂದ ನೀಡಬೇಕಾಗಿದೆ. ನಾವು ನಮ್ಮ ನಿಲುವಿನಿಂದ ಹಿಂದೆ ಸರಿಯದೆ ಯೋಜನೆಯನ್ನು ಜುಲೈ […]
ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 45.70 ಕೋಟಿ ಅನುದಾನಕ್ಕೆ ಒಪ್ಪಿಗೆ

ಮೈಸೂರು: ಚಾಮುಂಡೇಶ್ವರಿ ದೇವಿ ದೇವಸ್ಥಾನದ ಮಹಿಷಾಸುರ ಪ್ರತಿಮೆ ಸುತ್ತಲಿನ ಪ್ರಾಂಗಣ, ದೇವಿಕೆರೆ, ನಂದಿ ಪ್ರತಿಮೆ, ದೇವಿ ಪಾದ, ಪ್ರವಾಸಿಗರ ವೀಕ್ಷಣಾ ಪ್ರದೇಶಗಳ ಸುತ್ತಲಿನ ಅಭಿವೃದ್ಧಿಗೆ ಹಾಗೂ ಭಕ್ತರು ಸರದಿ ಸಾಲಿನಲ್ಲಿ ನಿಲ್ಲುವ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದನ್ನು ಪ್ರಸಾದ್ ಯೋಜನೆ ಒಳಗೊಂಡಿದೆ. ಮೈಸೂರಿನ ಚಾಮುಂಡೇಶ್ವರಿ ದೇವಿ ಸನ್ನಿಧಾನ ಅಭಿವೃದ್ಧಿಗೆ ಹಾಗೂ ವಿವಿಧ ಮೂಲ ಸೌಕರ್ಯ ಒದಗಿಸುವ ಕಾಮಗಾರಿಗಳಿಗಾಗಿ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪ್ರಸಾದ್ ಯೋಜನೆಯಡಿ 45.70 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. ಚಾಮುಂಡೇಶ್ವರಿ ದೇವಿ ದೇವಸ್ಥಾನದ ಮಹಿಷಾಸುರ ಪ್ರತಿಮೆ […]
ಲೈಬ್ರರಿ ಸಹಾಯಕರ ಹುದ್ದೆಗೆ ಬೆಂಗಳೂರಿನ ಟಾಟಾ ಸಂಸ್ಥೆಯಲ್ಲಿ ಅರ್ಜಿ ಆಹ್ವಾನ; 55 ಸಾವಿರ ರೂವರೆಗೆ ವೇತನ

ಲೈಬ್ರರಿ ಟ್ರೈನಿ, ಕ್ಲರ್ಕ್ ಟ್ರೈನಿ ಸೇರಿದಂತೆ ಒಟ್ಟು ನಾಲ್ಕು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಲೈಬ್ರರಿ ಸೈನ್ಸ್ನಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದೆ. ಬೆಂಗಳೂರಿನಲ್ಲಿರುವ ಟಾಟಾ ಇನ್ಸುಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (ಟಿಐಎಫ್ಆರ್)ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಲೈಬ್ರರಿ ಸೈನ್ಸ್ನಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು […]