ಜೆಕೆ ಟೈರ್ ರೇಸಿಂಗ್ ಸೀಸನ್ 2025: ಯುವ ಚಾಲಕರು ಮತ್ತು ಅನುಭವಿಗಳ ರೇಸರ್ ಗಳ ನಡುವೆ ಭರ್ಜರಿ ಪೈಪೋಟಿ!

ಬೆಂಗಳೂರು: ಕೊಯಮತ್ತೂರಿನ ಹೊರವಲಯದಲ್ಲಿರುವ ಕರಿ ಮೋಟಾರ್ ಸ್ಪೀಡ್ವೇಯಲ್ಲಿ 2025ರ ಜೆಕೆ ಟೈರ್ ರೇಸಿಂಗ್ ಸೀಸನ್ 2 ನೇ ಸುತ್ತಿನ ರೇಸಿಂಗ್ ನಡೆಯಿತು. ಅನುಭವಿ ರೇಸರ್ಗಳು ಮತ್ತು ಹೊಸ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿ ಮೋಟಾರ್ ಸ್ಪೋರ್ಟ್ಸ್ನ ಸಂಭ್ರಮವನ್ನು ಹೆಚ್ಚಿಸಿದರು. ಗುರುಗ್ರಾಮಿನ 10ನೇ ತರಗತಿಯ ವಿದ್ಯಾರ್ಥಿ ನಿಹಾಲ್ ಸಿಂಗ್ ತಮ್ಮ ವೇಗ ಮತ್ತು ಉತ್ಸಾಹದಿಂದ ಎಲ್ಲರ ಗಮನ ಸೆಳೆದರು. ಅನುಭವಿ ರೆಸೀರ್ ಗಳೊಂದಿಗೆ ಸ್ಪರ್ಧೆ ನಡೆಸಿದ ನಿಹಾಲ್ ಶನಿವಾರದ ಮೊದಲ ರೇಸ್ನಲ್ಲಿ ವಿಜಯಶಾಲಿಯಾದರು. ಭಾನುವಾರ ನಡೆದ ರೇಸ್ ನ […]
ಮಹಿಳಾ ಕಾರ್ಯಕರ್ತೆಯರಿಗೆ ವೇದಿಕೆಯಲ್ಲಿ ಸಿಕ್ತು ಮಣೆ, ಶಿವಮೊಗ್ಗದಲ್ಲೊಂದು ಅಪರೂಪದ ಕಾರ್ಯಕ್ರಮ: ಶಾಸಕ ಮಂಜುನಾಥ ಭಂಡಾರಿ ನಿರ್ಧಾರಕ್ಕೆ ಭಾರೀ ಮೆಚ್ಚುಗೆ

ಶಿವಮೊಗ್ಗ: ಸಾಮಾನ್ಯವಾಗಿ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳ ವೇದಿಕೆಯನ್ನು ಸಚಿವರು, ಶಾಸಕರು, ಜನಪ್ರತಿನಿಧಿಗಳು ಮತ್ತು ಮುಖಂಡರು ಆವರಿಸಿಕೊಂಡಿರುತ್ತಾರೆ. ಅದರಲ್ಲೂ ಪುರುಷರದ್ದೇ ಪಾರುಪತ್ಯ ಇರುತ್ತದೆ. ಮಹಿಳಾ ನಾಯಕಿಯರು ಮತ್ತು ಕಾರ್ಯಕರ್ತೆಯರನ್ನು ರಾಜಕೀಯ ಪಕ್ಷಗಳ ವೇದಿಕೆಗಳಲ್ಲಿ ಕಡೆಗಣಿಸಲಾಗುತ್ತದೆ ಎಂಬ ಆರೋಪಗಳು ಸುಳ್ಳಲ್ಲ. ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದ ವೇದಿಕೆಯನ್ನು ಸಂಪೂರ್ಣವಾಗಿ ಮಹಿಳೆಯರಿಗೆ ಮೀಸಲಿರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ, ಶಾಸಕರು ಮತ್ತು ಮುಖಂಡರು ವೇದಿಕೆಯ ಕೆಳಗೆ ಸಭಿಕರ ಸಾಲಿನಲ್ಲಿ ಆಸೀನರಾಗಿದ್ದರು. ಅಪರೂಪದಲ್ಲೇ ಅಪರೂಪದ ಈ ಕ್ಷಣಗಳಿಗೆ ಸಾಕ್ಣಿಯಾಗಿದ್ದು ಇಂದು […]
ರಾಜ್ಯ ಹೈಕೋರ್ಟ್ಗೆ ಮೂವರು ಹೊಸ ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು : ರಾಜ್ಯ ಹೈಕೋರ್ಟ್ಗೆ ಮೂವರು ಎಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಾಲಿ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಗೀತಾ ಕಡಬ ಭರತರಾಜ ಶೆಟ್ಟಿ, ಬೊರಕಟ್ಟೆ ಮುರಳೀಧರ ಪೈ ಮತ್ತು ತ್ಯಾಗರಾಜ ನಾರಾಯಣ ಇನವಳ್ಳಿ ಅವರಿಗೆ ಪದೋನ್ನತಿ ನೀಡಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಟ್ಬಾಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿಜೆಐ ಬಿ.ಆರ್.ಗವಾಯಿ ಅಧ್ಯಕ್ಷತೆಯಲ್ಲಿನಡೆದ ಕೊಲಿಜಿಯಂ ಸಭೆಯಲ್ಲಿಈ ಮೂವರು ಹಿರಿಯ […]
ನಟ ವಿಜಯ್ TVK ಪಕ್ಷದ ರ್ಯಾಲಿ ವೇಳೆ ಕಾಲ್ತುಳಿತ: 31ಕ್ಕೂ ಹೆಚ್ಚು ಮಂದಿ ಮೃತ್ಯು; 40 ಮಂದಿಯ ಸ್ಥಿತಿ ಚಿಂತಾಜನಕ

ಚೆನೈ: ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ. ಜನಸಮೂಹ ಇದ್ದಕ್ಕಿದ್ದಂತೆ ನಿಯಂತ್ರಿಸಲಾಗದೆ ಕಾಲ್ತುಳಿತ ಸಂಭವಿಸಿದ್ದು ಮೂವರು ಮಕ್ಕಳು ಸೇರಿದಂತೆ ಸುಮಾರು 31ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ಇನ್ನು ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರೂ ಸಂಖ್ಯೆಯಲ್ಲಿ ಜನ ನುಗ್ಗಲು […]
ಬಾಂಗ್ಲಾಕ್ಕೆ ಗಡಿಪಾರಾದವರನ್ನು ಮರಳಿ ಕರೆತರಲು ಕಲ್ಕತ್ತ ಕೋರ್ಟ್ ಆದೇಶ!

ಕೋಲ್ಕತ್ತ: ಇಬ್ಬರು ಮಹಿಳೆಯರು ಮತ್ತು ಅವರ ಕುಟುಂಬಸ್ಥರನ್ನು ‘ಅಕ್ರಮ ವಲಸಿಗರು’ ಎಂದು ತೀರ್ಮಾನಿಸಿ ಪಶ್ಚಿಮ ಬಂಗಾಳದಿಂದ ಬಾಂಗ್ಲಾದೇಶದ ಬೀರ್ಭೂಮ್ ಜಿಲ್ಲೆಗೆ ಗಡಿಪಾರು ಮಾಡಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಲ್ಕತ್ತ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ.ಸೋನಾಲ್ ಬೀಬಿ, ಸ್ವೀಟಿ ಬೀಬಿ ಮತ್ತು ಕುಟುಂಬದ ಇತರ ನಾಲ್ವರು ಸದಸ್ಯರನ್ನು ಒಂದು ತಿಂಗಳ ಒಳಗಾಗಿ ಭಾರತಕ್ಕೆ ಮರಳಿ ಕರೆತರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿದೆ. ಶುಕ್ರವಾರ ನೀಡಿರುವ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕು ಎಂಬ ಕೇಂದ್ರ ಸರ್ಕಾರದ ಮನವಿಯನ್ನೂ […]