ಗಂಡನನ್ನು ಕೊಂದು ಗ್ರೈಂಡರ್ ನಲ್ಲಿ ಹಾಕಿ ರುಬ್ಬಿದ ಹೆಂಡತಿ: ಪ್ರಿಯಕರನ ಜೊತೆ ಸೇರಿ ಭಯಾನಕ ಕೃತ್ಯ!

ಉತ್ತರ ಪ್ರದೇಶ: ಲವರ್ ಜೊತೆಗೆ ಸೇರಿದ ಮಹಿಳೆಯೊಬ್ಬಳು, ತನ್ನ ಗಂಡನನ್ನು ಹತ್ಯೆಗೈದಿದ್ದು, ಬಳಿಕ ಮೃತದೇಹವನ್ನು ಗ್ರೈಂಡರ್ ನಲ್ಲಿ ರುಬ್ಬಿ, ಚರಂಡಿಗೆ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಆರೋಪಿಗಳನ್ನು ರೂಬಿ ಮತ್ತು ಗೌರವ್ ಎಂದು ಗುರುತಿಸಲಾಗಿದ್ದು, ಅವರನ್ನು ಡಿಸೆಂಬರ್ 20 ರಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ ಕೆ ಬಿಷ್ಣೋಯ್ ತಿಳಿಸಿದ್ದಾರೆ. ತಲೆ, ಕೈ-ಕಾಲು ಇಲ್ಲದ ಮೃತದೇಹ […]

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಗಾಯಕ ಮ್ಯೂಸಿಕ್ ಮೈಲಾರಿ ಬಂಧನ.

ಬಾಗಲಕೋಟೆ: ಪೋಕ್ಸೊ ಪ್ರಕರಣದಲ್ಲಿ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಬಂಧನವಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಡಗುಂಟಿ ಗ್ರಾಮದ ನಿವಾಸಿಯಾಗಿರುವ ಮ್ಯೂಸಿಕ್ ಮೈಲಾರಿ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು, ವಿಜಯಪುರ ಬಳಿಯ ತಿಕೋಟಾದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಅವರು, ಪ್ರಕರಣ ದಾಖಲಾಗುತ್ತಿದಂತೆ ಮೈಲಾರಿ ಬಂಧನಕ್ಕೆ […]

2026 ಹೊಸ ವರ್ಷ ಸಂಭ್ರಮಾಚರಣೆ: ಬೆಂಗಳೂರಿನಲ್ಲಿ ಕಠಿಣ ರೂಲ್ಸ್, ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ!

ಬೆಂಗಳೂರು ಆಗಮಿಸಲಿರುವ 2026ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಕೌಂಟ್‌ಡೌನ್ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಗೋವಾದ ಪಬ್‌ ಒಂದರಲ್ಲಿ ಇತ್ತೀಚೆಗೆ ಸಂಭವಿಸಿದ ದುರ್ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಪೊಲೀಸರು, ಡಿ.31ರಂದು ನಡೆಯಲಿರುವ ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗಳು ಸೇರಿದಂತೆ ಕಾರ್ಯಕ್ರಮಗಳನ್ನು ಆಯೋಜಿಸುವ ಎಲ್ಲಾ ಸ್ಥಳಗಳಿಗೆ ಈ ಗೈಡ್‌ಲೈನ್ಸ್‌ಗಳು ಅನ್ವಯವಾಗಲಿವೆ. 19 ಕಟ್ಟುನಿಟ್ಟಿನ ರೂಲ್ಸ್‌ಬೆಂಗಳೂರು ನಗರ ಪೊಲೀಸರು ಸುಮಾರು 19 ಅಂಶಗಳ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪ್ರಮುಖವಾಗಿ […]

ಮದುವೆ ಮಾತುಕತೆಗೆ ಮನೆಗೆ ಕರೆದು ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದು ಹುಡುಗನ ಕೊಲೆ!

ಅಮರಾವತಿ: ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪ್ರೇಮಿಗಳಿಬ್ಬರ ನಡುವಿನ ಪ್ರೀತಿ ಹುಡುಗನ ಸಾವಿಗೆ ಕಾರಣವಾಗಿದೆ. ಹುಡುಗ ಮತ್ತು ಹುಡುಗಿ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಅರಿತ ಹುಡುಗಿಯ ಪೋಷಕರು ಮದುವೆಯ ಕುರಿತು ಮಾತನಾಡಲು ಮನೆಗೆ ಕರೆದು ಹುಡುಗನಿಗೆ ಬ್ಯಾಟ್‌ನಿಂದ ಹೊಡೆದು ಕೊಂದಿರುವುದಾಗಿ ವರದಿಯಾಗಿದೆ. ಇವರಿಬ್ಬರ ನಡುವಿನ ಪ್ರೀತಿಗೆ ಹುಡುಗಿಯರ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಹಿಂದೆ ಈತನಿಗೆ ಹಲವಾರು ಬಾರಿ ಎಚ್ಚರಿಕೆ ನೀಡಲಾಗಿತ್ತು. ಇದರ ಹೊರತಾಗಿಯೂ, ಈ ಇಬ್ಬರು ಪ್ರೀತಿಸುತ್ತಿದ್ದರು. ಈ ಹಿನ್ನೆಲೆ ಕೊಲೆಗೈದಿದ್ದಾರೆ ಎನ್ನುವ ಆರೋಪಗಳು ಕೇಳಿ […]

‘ಬಿಗ್ ಬಾಸ್ ಹಿಂದಿ 19’ರ ವಿನ್ನರ್​ ಗೌರವ್ ಖನ್ನಾ; ವಿನ್ನರ್ ಗೆ ಸಿಕ್ಕಿತು 50 ಲಕ್ಷ ರೂಪಾಯಿ ಬಹುಮಾನ, ಐಷಾರಾಮಿ ಕಾರು!

ಮುಂಬೈ: ಜನಪ್ರಿಯ ಹಿಂದಿ ರಿಯಾಲಿಟಿ ಶೋ ಬಿಗ್‌ ಬಾಸ್‌ ನ(Big Boss Hindi) 19ನೇ ಸೀಸನ್‌ ನ ಗ್ರ್ಯಾಂಡ್‌ ಫಿನಾಲೆಯಲ್ಲಿ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಳ್ಳುವ ಮೂಲಕ ವಿಜೇತರಾಗಿದ್ದಾರೆ. ಬಿಗ್‌ ಬಾಸ್‌ 19ರ ಗ್ರ್ಯಾಂಡ್‌ ಫಿನಾಲೆಯಲ್ಲಿ ಅಂತಿಮ ಸ್ಪರ್ಧಿಗಳ ನಡುವೆ ತೀವ್ರ ಹಣಾಹಣಿ ನಡೆದು, ಕೊನೆಗೂ ಗೌರವ್‌ ಖನ್ನಾ ವಿಜೇತರಾಗಿದ್ದು, ಫರ್ಹಾನಾ ಭಟ್‌ ಮೊದಲ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದಾರೆ. ಐವರು ಟಾಪ್‌ ಅಂತಿಮ ಸ್ಪರ್ಧಿಗಳಲ್ಲಿ ಅಮಲ್‌ ಮಲ್ಲಿಕ್‌, ಗೌರವ್‌ ಖನ್ನಾ, ಫರ್ಹಾನಾ ಭಟ್‌, ಪ್ರಣೀತ್‌ ಮೋರ್‌ ಮತ್ತು […]