ಆನ್ಲೈನ್ನಲ್ಲೂ ವಿವಾಹ ನೋಂದಣಿಗೆ ಅವಕಾಶ

ಬೆಂಗಳೂರು: ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆರಾಜ್ಯ ಸರ್ಕಾರವು ಇಂದು ಬಹು ನಿರೀಕ್ಷಿತ ಬಜೆಟ್ ಮಂಡಿಸಿದೆ.ವಿವಾಹ ನೋಂದಣಿಗೆ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಇನ್ಮುಂದೆ ಆನ್ಲೈನ್ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸುವ ಬಗ್ಗೆ ಬಜೆಟ್ನಲ್ಲಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಹಾಗೂ ದಾಖಲೆಯ ಆಯವ್ಯಯ ಮಂಡಿಸಿದ್ದು, ಹಲವು ಯೋಜನೆಗಳ ಪ್ರಸ್ತಾಪ ಮಾಡಿದ್ದಾರೆ. ಇದೇ […]
ಅಣ್ಣಾವ್ರ ಸಿನಿಮಾವೇ ಸ್ಫೂರ್ತಿ ಹೀರೋ ಆದ ಕುಂದಾಪುರದ ಹುಡುಗ – ರಿಷಬ್ ಶೆಟ್ಟಿ ಸಿನಿಪಯಣ

1983ರ ಜುಲೈ 7ರಂದು ಕುಂದಾಪುರದ ಕೆರಾಡಿ ಎಂಬ ಹಳ್ಳಿಯಲ್ಲಿ ರಿಷಬ್ ಶೆಟ್ಟಿ ಜನಿಸುತ್ತಾರೆ. ಸದ್ಯ 40ನೇ ವಸಂತಕ್ಕೆ ಕಾಲಿಟ್ಟಿರೋ ರಿಷಬ್ ಶೆಟ್ಟಿ ಸಿನಿಮಾ ಎಂಬ ಮನರಂಜನಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದು ಇಂಟ್ರೆಸ್ಟ್ರಿಂಗ್ ವಿಚಾರ.ಪ್ರತಿಭೆ, ಶ್ರಮ, ಅದೃಷ್ಟ, ಗುರಿ ಸಾಧಿಸುವ ಛಲ ಇದ್ರೆ ಅದಕ್ಕೆ ತಕ್ಕ ಪ್ರತಿಫಲ ಸಿಗೋದು ಖಚಿತ. ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ಡೈರೆಕ್ಟರ್ ಜೊತೆಗೆ ಹೀರೋ ಆಗಿರುವ ರಿಷಬ್ ಶೆಟ್ಟಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ.ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಇಂದು ಅಭಿಮಾನಿಗಳೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ನಟನಾಗುವ […]
ಪುನೀತ್ ಸ್ಮರಣಾರ್ಥ: ಹೃದಯ ಸಂಬಂಧಿ ಸಾವು ತಡೆಗಟ್ಟುವ ನಿಟ್ಟಿನಲ್ಲಿ ₹6 ಕೋಟಿ ಅನುದಾನ

ಬೆಂಗಳೂರು :ದಿ.ಪುನೀತ್ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಯಲು ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಆಟೋಮೇಟೆಡ್ ಎಕ್ಸ್ ಟರ್ನಲ್ ಡೆಫಿಬ್ರಿಲ್ಲೇಟರ್ಸ್ ಅಳವಡಿಕೆಗೆ 6 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಲಯಕ್ಕೆ ವಿವಿಧ ಯೋಜನೆಗಳು, ಅನುದಾನಗಳನ್ನು ಘೋಷಣೆ ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಜೆಟ್ ಘೋಷಣೆ ಮಾಡಿದ್ದಾರೆ. ಆರೋಗ್ಯ ವಲಯದ ಅಭಿವೃದ್ಧಿಗೆ ವಿವಿಧ ಯೋಜನೆ ಮತ್ತು ಅನುದಾನ ಘೋಷಸಿದ್ದಾರೆ. ರಾಜ್ಯಾದ್ಯಂತ ಹೊಸದಾಗಿ […]
ಸತತ 14ನೇ ಬಾರಿಗೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ: ಬಜೆಟ್ ಮುಖ್ಯಾಂಶಗಳು ಇಂತಿವೆ

ಬೆಂಗಳೂರು: ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿ ಮುಖ್ಯಮಂತ್ರಿ ಪಟ್ಟಕ್ಕೇರಿದ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಪೂರೈಕೆಗಾಗಿ ಬಜೆಟ್ ನ ಗಾತ್ರವನ್ನು 18,565 ಕೋಟಿ ರೂ ಹೆಚ್ಚಳ ಮಾಡಲಾಗಿದೆ. ಈ ಬಾರಿ 3,27,747 ಕೋಟಿ ರೂ ಗಾತ್ರದ ಬಜೆಟ್ ಮಂಡನೆಯಾಗಿದೆ. ಬಜೆಟ್ನಲ್ಲಿ ಪಂಚ ಗ್ಯಾರಂಟಿ ಜಾರಿಗೆ ಐದು ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹ ಲಕ್ಷ್ಮಿ ಯೋಜನೆ – […]
ಬಸ್ ಡಿಪೋ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್

ಮಂಡ್ಯ: ಜಿಲ್ಲೆಯ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಜಗದೀಶ್ ಎಂಬುವರು ಬಸ್ ಡಿಪೋ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಂದ ವರ್ಗಾವಣೆ ಸೂಚನೆ ಪಡೆದಿದ್ದ ಜಗದೀಶ್, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಸಚಿವರೇ ಹೊಣೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ನಾಗಮಂಗಲದ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ಈ ಘಟನೆ ನಡೆದಿದ್ದು, ಗುರುವಾರ ಜಗದೀಶ್ ಅವರ ವರ್ಗಾವಣೆ ಆದೇಶವನ್ನು ನೀಡಲು ಸಾರಿಗೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ತಮ್ಮ ವರ್ಗಾವಣೆಗೆ ಸಚಿವರು ಆದೇಶ […]