ಮಹಾರಾಷ್ಟ್ರದ ಪ್ರಸಿದ್ಧ ದೇವಸ್ಥಾನದ 1,150 ಎಕರೆ ಭೂಮಿಯಲ್ಲಿ ರಾಜ್ಯ ವಿದ್ಯುತ್ ಉತ್ಪಾದನಾ ಕಂಪೆನಿ ವತಿಯಿಂದ ಸೌರಶಕ್ತಿ ಯೋಜನೆ

ಔರಂಗಾಬಾದ್ (ಮಹಾರಾಷ್ಟ್ರ): ನೆರೆ ರಾಜ್ಯ ಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ಪ್ರಸಿದ್ಧ ತುಳಜಾ ಭವಾನಿ ದೇವಸ್ಥಾನಕ್ಕೆ ಸೇರಿದ 1,150 ಎಕರೆ ಭೂಮಿಯಲ್ಲಿ ಸೌರಶಕ್ತಿ (ಸೋಲಾರ್) ಯೋಜನೆ ಸ್ಥಾಪಿಸಲು ನಿರ್ಧರಿಸಲಾಗಿದೆ.ಮಹಾರಾಷ್ಟ್ರದ ಪ್ರಸಿದ್ಧ ತುಳಜಾ ಭವಾನಿ ದೇವಸ್ಥಾನಕ್ಕೆ ಸೇರಿದ 1,150 ಎಕರೆ ಪ್ರದೇಶದಲ್ಲಿ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿ ಸೌರಶಕ್ತಿ ಘಟಕ ಸ್ಥಾಪಿಸಲು ಮುಂದಾಗಿದೆ. ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪೆನಿ (MAHAGENCO)ಯು 250 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಯ ಪ್ರಸ್ತಾಪನೆ ಸಲ್ಲಿಸಿದ್ದು, ಇದಕ್ಕೆ ದೇವಾಲಯದ ಟ್ರಸ್ಟ್‌ ಸಮಿತಿ ಎಂದು ಅನುಮೋದಿಸಿದೆ ಎಂದು […]

60 ವರ್ಷಗಳ ಬಳಿಕವೂ ಗಟ್ಟಿಮುಟ್ಟಾಗಿರುವ ಅಣೆಕಟ್ಟೆ: ಶರಾವತಿ ಒಡಲಲ್ಲಿ ಮರೆಯಾಗಿದ್ದ ‘ಮಡೇನೂರು ಡ್ಯಾಂ’ ಮತ್ತೆ ಗೋಚರ

ಶಿವಮೊಗ್ಗ: ಶರಾವತಿ ನದಿಯ ಗರ್ಭದಲ್ಲಿ ಹುದುಗಿ 60 ವರ್ಷಗಳು ಕಳೆದರೂ ‘ಮಡೇನೂರು ಅಣೆಕಟ್ಟೆ’ ಇಂದಿಗೂ ತನ್ನ ಸೌಂದರ್ಯವನ್ನು‌ ಹಾಗೆಯೇ ಉಳಿಸಿಕೊಂಡಿದೆ. ಲಿಂಗನಮಕ್ಕಿ ಅಣೆಕಟ್ಟೆಯ ಹಿನ್ನೀರಿನಲ್ಲಿ ಈ ಅಣೆಕಟ್ಟೆ ಮುಳುಗಿ ಹೋಗಿದೆ. ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದಂತೆ ಮಡೇನೂರು ಅಣೆಕಟ್ಟೆ ಮತ್ತೆ ಹೊರ ಜಗತ್ತಿಗೆ ಕಾಣ ಸಿಗುತ್ತಿದೆ. ಮಡೇನೂರು ಡ್ಯಾಂ, ಹಿರೇಭಾಸ್ಕರ ಡ್ಯಾಂ ಎಂದು ಕರೆಯುತ್ತಾರೆ. ಮಲೆನಾಡಿನ ಕಾನನದ ಗರ್ಭದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯ ಕನಸಿನ ಕೂಸಾಗಿ ನಿರ್ಮಾಣಗೊಂಡು, ಅಕಾಲಿಕವಾಗಿ ಅವಸಾನ ಹೊಂದಿದ್ದ ಮಡೇನೂರು ಅಥವಾ ಹಿರೇಭಾಸ್ಕರ ಡ್ಯಾಂ […]

ಜೂ.30ರವರೆಗೆ 2023-24ರ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು : 2023-24ರ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ತಿಂಗಳ ಜೂನ್ 30 ರವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಸಾರ್ವತ್ರಿಕ ವರ್ಗಾವಣೆಗಳನ್ನು ಜೂ. 15 ರವರೆಗೆ ಕೈಗೊಳ್ಳಲು ಸರ್ಕಾರ ಆದೇಶಿಸಿತ್ತು. ಈ ಮುಂಚೆ 2023- 24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂ. 15 ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಇದೀಗ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ ಸರ್ಕಾರ ಈ […]

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್‌ಟೇಬಲ್ ಮೇಲೆ ಟ್ರ್ಯಾಕ್ಟರ್ ಚಲಾಯಿಸಿ ಹತ್ಯೆ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತಪಟ್ಟ ಸಿಬ್ಬಂದಿ ನೆಲೋಗಿ ಠಾಣೆಯಲ್ಲಿ ನಿಯೋಜಿತರಾಗಿದ್ದರು. 51 ವರ್ಷದ ಎಂ. ಚೌವ್ಹಾಣ್ ಕೊಲೆಯಾದ ಹೆಡ್ ಕಾನ್ಸ್‌ಟೇಬಲ್. ಜೇವರ್ಗಿಯ ನಾರಾಯಣಪುರದ ಸಮೀಪ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಅಕ್ರಮ ಮರಳು ಸಾಗಾಟದ ಮಾಹಿತಿ ಪಡೆದ ಎಂ. ಚೌವ್ಹಾಣ್ ಸ್ಥಳ ಪರಿಶೀಲನೆಗೆ ಹೋಗಿದ್ದಾರೆ. ಬೈಕ್‌ನಲ್ಲಿ ಹೋಗುತ್ತಿದ್ದ ಎಂ. ಚೌವ್ಹಾಣ್ ಮೇಲೆ ಟ್ರಾಕ್ಟರ್ ಹತ್ತಿಸಿ […]

ಇಂದಿನಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ. ಈ […]