45 ಮರಗಳ ಸ್ಥಳಾಂತರಕ್ಕೆ ಹೈಕೋರ್ಟ್ ಅನುಮತಿ ಮೆಟ್ರೋ ಕಾಮಗಾರಿಗೆ 203 ಮರಗಳ ತೆರವು

ಬೆಂಗಳೂರು: ನಗರದ ದೂರವಾಣಿ ನಗರದಿಂದ ಕೆಂಪಾಪುರದವರೆಗಿನ ಮೆಟ್ರೋ ಮಾರ್ಗದ ಕಾಮಗಾರಿಗಾಗಿ 203 ಮರಗಳನ್ನು ತೆರವುಗೊಳಿಸುವುದು, 45 ಮರಗಳನ್ನು ಸ್ಥಳಾಂತರ ಮಾಡುವುದಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.ಮೆಟ್ರೋ ಮಾರ್ಗದ ಕಾಮಗಾರಿಗೆ ಸಂಬಂಧಿಸಿದಂತೆ ಮರಗಳ ತೆರವು ಹಾಗೂ ಸ್ಥಳಾಂತರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಟಿ. ದತ್ತಾತ್ರೇಯ ದೇವರು ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಮತ್ತು ಎಂ.ಜೆ.ಎಸ್ ಕಮಲ್ ಅವರಿದ್ದ ಪೀಠ, ಮರ ಅಧಿಕಾರಿಗೆ ಅನುಮತಿ ನೀಡಿ ಆದೇಶಿಸಿದೆ. ಮೆಟ್ರೋ […]
ಗೋಹತ್ಯೆ ವಿರೋಧಿ ಕಾನೂನಿನ ಬಗ್ಗೆ ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ: ಮಿತಿಯಲ್ಲಿರಲು ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯದಲ್ಲಿನ ಗೋಹತ್ಯೆ ವಿರೋಧಿ ಕಾನೂನಿನ ಬಗ್ಗೆ ಕರ್ನಾಟಕ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಅವರ ಅಭಿಪ್ರಾಯಗಳಿಗಾಗಿ ಕಾಂಗ್ರೆಸ್ ಹೈಕಮಾಂಡ್ ಗುರುವಾರ ಅವರಿಗೆ ಛೀಮಾರಿ ಹಾಕಿದೆ ಮತ್ತು “ತಮ್ಮ ಮಿತಿಯೊಳಗೆ” ಇರುವಂತೆ ಹೇಳಿದೆ ಎಂದು ವರದಿಯಾಗಿದೆ. ಕರ್ನಾಟಕ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸಚಿವ ಕೆ ವೆಂಕಟೇಶ್ ಅವರಿಗೆ ತಮ್ಮ ಮಿತಿಯಲ್ಲಿರಲು ಸೂಚಿಸಿದ್ದಾರೆ. ಕೆಲ ದಿನಗಳ ಹಿಂದೆ ಕೆ.ವೆಂಕಟೇಶ್ ಅವರು ಎಮ್ಮೆ, ಹೋರಿಗಳನ್ನು ಕಡಿಯುವುದಾದರೆ ಗೋಹತ್ಯೆ ಮಾಡುವುದರಲ್ಲಿ ತಪ್ಪೇನು? […]
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಗಳ ಸರಳ ವಿವಾಹ

ಬೆಂಗಳೂರು: ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರ ಶಿಷ್ಯೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಪುತ್ರಿ ವಾಙ್ಮಯಿ ಮತ್ತು ಪ್ರತೀಕ್ ಇವರ ವಿವಾಹ ಬೆಂಗಳೂರಿನ ಟ್ಯಾಮರಿಂಡ್ ಟ್ರೀ ನಲ್ಲಿ ಜೂನ್ 7 ರಂದು ನೆರವೇರಿತು. ಕೌಟುಂಬಿಕ ಸದಸ್ಯರು ಮಾತ್ರ ಹಾಜರಿದ್ದ ಈ ಸಮಾರಂಭದಲ್ಲಿ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧೂ ವರರಿಗೆ ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮತ್ತು ಶ್ರೀಕೃಷ್ಣನಿಗೆ […]
ಕೊನೆಗೂ ಸೆರೆ : ರಾಮನಗರದಲ್ಲಿ ಇಬ್ಬರು ರೈತರ ಬಲಿ ಪಡೆದ ಒಂಟಿ ಸಲಗ

ರಾಮನಗರ : ರಾಮನಗರದಲ್ಲಿ ರೈತರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಕೆಲವು ದಿನಗಳಿಂದ ತೆಂಗಿನಕಲ್ಲು ಅರಣ್ಯ ವ್ಯಾಪ್ತಿಯಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಚನ್ನಪಟ್ಟಣದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು. ನಾಲ್ಕು ದಿನಗಳ ಹಿಂದೆ ಕಾರ್ಯಾಚರಣೆಗೆ ಆಗಮಿಸಿದ್ದ ಅಭಿಮನ್ಯು ನೇತೃತ್ವದ ಐದು ಸಾಕಾನೆಗಳ ತಂಡ ಶೋಧ ಕೈಗೊಂಡಿತ್ತು. ಈ ಕಾರ್ಯಾಚರಣೆಯ ವೇಳೆ ತಪ್ಪಿಸಿಕೊಂಡಿದ್ದ ಸಲಗವನ್ನು ಇದೀಗ ತೆಂಗಿನಕಲ್ಲು ಅರಣ್ಯ ಪ್ರದೇಶದ ಅರಳಾಳುಸಂದ್ರ ಕಾಡನಕುಪ್ಪೆ ಗ್ರಾಮದಲ್ಲಿ ಸೆರೆ […]
ಬೆಂಗಳೂರಿನಲ್ಲಿ 1200 ಕ್ಕೂ ಹೆಚ್ಚು ರೌಡಿ ಶೀಟರ್ಸ್ ಮನೆಗಳ ಮೇಲೆ ಪೊಲೀಸ್ ದಾಳಿ

ಕಾನೂನು ಬಾಹಿರ ಚಟುವಟಿಕೆಯಲ್ಲಿ ಕ್ರಿಯಶೀಲರಾಗಿ ನಗರದ ಎಂಟು ವಲಯಗಳಲ್ಲಿ ವಾಸವಾಗಿದ್ದ 1200ಕ್ಕೂ ಹೆಚ್ಚು ರೌಡಿ ಶೀಟರ್ ಮನೆಗಳ ಮೇಲೆ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ದಾಳಿ ನಡೆಸಿ ಪರಿಶೀಲನೆ ನಡೆದಿದೆ. ಗುರುವಾರ ಬೆಳಿಗ್ಗೆ ಬೆಂಗಳೂರು ನಗರದ ವಿವಿಧೆಡೆ ರೌಡಿ ಶೀಟರ್ಸ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಬೆಂಗಳೂರು : ಹಲವು ಬಾರಿ ಎಚ್ಚರಿಕೆ ನೀಡಿದರೂ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ನಗರದ ರೌಡಿ ಶೀಟರ್ […]