ವಿಧಾನಸಭಾ ಚುನಾವಣೆ: ಶೇಕಡಾವಾರು ಮತದಾನದಲ್ಲಿ ದಾಖಲೆ ಸೃಷ್ಟಿ; ಇದೇ ಮೊದಲ ಬಾರಿಗೆ 73.19% ಮತದಾನ

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ನಡೆದ ವಿಧಾನಸಭಾ ಚುನಾವಣೆಗೆ ಸಾರ್ವಕಾಲಿಕ ಗರಿಷ್ಠ 73.19% ಮತದಾನವಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 85.56% ಮತದಾನವಾಗಿದೆ. ಬೆಂಗಳೂರಿನ ಬಿಬಿಎಂಪಿ ದಕ್ಷಿಣ ಜಿಲ್ಲೆಯಲ್ಲಿ 52.33% ದೊಂದಿಗೆ ಅತಿ ಕಡಿಮೆ ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಆದಾಗ್ಯೂ, ಇದು ತಾತ್ಕಾಲಿಕ ಅಂಕಿ ಅಂಶವಾಗಿದ್ದು, ಇದು ಅಂಚೆ ಮತದಾನವನ್ನು ಒಳಗೊಂಡಿಲ್ಲ ಎಂದು ಆಯೋಗ ತಿಳಿಸಿದೆ. 1957 ರ ಬಳಿಕ ಈ ಬಾರಿ ನಡೆದಿರುವ ಚುನಾವಣೆಯಲ್ಲಿ ಅತ್ಯಧಿಕ ಮತದಾನ ನಡೆದಿದೆ ಎನ್ನಲಾಗಿದೆ. ಈ ವರ್ಷ […]

ವಿಧಾನಸಭಾ ಚುನಾವಣೆ:1 ಲಕ್ಷ 30 ಸಾವಿರ ಅಳಿಸಲಾಗದ ಶಾಯಿ ಬಾಟಲಿ ರವಾನೆ; ಮೈಸೂರಿನಲ್ಲಿದೆ ದೇಶದ ಏಕೈಕ ಶಾಯಿ ತಯಾರಕ ಸಂಸ್ಥೆ

ಬೆಂಗಳೂರು: ಕರ್ನಾಟಕ ಚುನಾವಣೆಗೆ ಬಳಸಲು ಬೆಂಗಳೂರಿನ ಮುಖ್ಯ ಚುನಾವಣಾ ಕಚೇರಿಯ ಕಚೇರಿಗೆ 1,30,000 ಅಳಿಸಲಾಗದ ಶಾಯಿಯ ಬಾಟಲಿಗಳನ್ನು ಸರಬರಾಜು ಮಾಡಲಾಗಿದೆ ಎಂದು ಎಐಆರ್ ನ್ಯೂಸ್ ವರದಿ ಮಾಡಿದೆ. 65 ವರ್ಷಗಳಷ್ಟು ಹಳೆಯದಾದ ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ಕಂಪನಿಯು ದೇಶದಲ್ಲಿ ಚುನಾವಣಾ ಉದ್ದೇಶಕ್ಕಾಗಿ ಅಳಿಸಲಾಗದ ಶಾಯಿಯನ್ನು ಪೂರೈಸುವ ಏಕೈಕ ಸಂಸ್ಥೆಯಾಗಿದೆ. ಪ್ರತಿ ಬಾಟಲಿಯು 10 ಎಂಎಲ್ ಶಾಯಿಯನ್ನು ಹೊಂದಿರುತ್ತದೆ ಮತ್ತು 700 ರಿಂದ 800 ಮತದಾರರಿಗೆ ಬಳಸಬಹುದಾಗಿದೆ. ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ಕಂಪನಿಯ ಜನರಲ್ ಮ್ಯಾನೇಜರ್ […]

ಎಕ್ಸಿಟ್ ಪೋಲ್ ವರದಿ ಸುಳ್ಳಾಗಲಿದೆ; ಭಾರತೀಯ ಜನತಾ ಪಕ್ಷ ಸರಕಾರ ರಚಿಸಲಿದೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ. ಭಾರತೀಯ ಜನತಾ ಪಕ್ಷ ಈ ಬಾರಿ ಸರಕಾರ ರಚಿಸಲಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ನಗರದ ಕ್ಯಾಪಿಟಲ್ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜನರ ಉತ್ಸಾಹದ ಮತದಾನ, ಬೂತ್‍ಗಳಲ್ಲಿ ನಮಗೆ ಕಂಡು ಬಂದ ವರದಿಗಳು ಇದಕ್ಕೆ ಕಾರಣ. ನಮ್ಮ ಕಾರ್ಯಕರ್ತರ ಸಮೀಕ್ಷೆ ಆಧಾರದಲ್ಲಿ ನೂರಕ್ಕೆ 100 ಬಿಜೆಪಿ ಬಹುಮತದ […]

ಕರ್ನಾಟಕ ವಿಧಾನಸಭಾ ಚುನಾವಣೆ: 72.67% ಮತದಾನ; ಅತಂತ್ರ ಸರಕಾರದ ಮುನ್ಸೂಚನೆ ನೀಡಿದ ಎಕ್ಸಿಟ್ ಪೋಲ್ ಗಳು

ಬೆಂಗಳೂರು: ಬುಧವಾರ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸರಿಸುಮಾರು 72.67% ಮತದಾನವಾಗಿದೆ. 2018 ರ ಚುನಾವಣೆಯಲ್ಲಿ 72.44% ಮತ್ತು 2013 ರಲ್ಲಿ 71.83% ಮತದಾನವಾಗಿತ್ತು. ದ.ಕ ಜಿಲ್ಲೆಯಲ್ಲಿ 76.15% ಮತದಾನವಾಗಿದ್ದರೆ, ಉಡುಪಿಯಲ್ಲಿ 78.46% ಮತದಾನವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಸರ್ವಾಧಿಕ 85.83% ಮತದಾನವಾಗಿದ್ದರೆ, ಬಿ.ಬಿ.ಎಂ.ಪಿ(ದಕ್ಷಿಣ) ದಲ್ಲಿ 52.80% ಮತದಾನ ನಡೆದಿದೆ. ಮೂರು ಪ್ರಮುಖ ಎಕ್ಸಿಟ್ ಪೋಲ್ ಏಜೆನ್ಸಿಗಳು ಸೂಚಿಸಿದಂತೆ ಕರ್ನಾಟಕವು ಅತಂತ್ರ ಫಲಿತಾಂಶವನ್ನು ಸೂಚಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್ ಗಳು ಕಾಂಗ್ರೆಸ್ ಗೆ ಬಹುಮತವನ್ನು ಸೂಚಿಸುತ್ತಿದ್ದರೆ ಮತ್ತೆ ಕೆಲವು ಪೋಲ್ […]

ಕಾಂಗ್ರೆಸ್ ಪಕ್ಷದ ನಾಯಕರಿಂದ ಮತಚಲಾವಣೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷಾಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮತಚಲಾಯಿಸಿದರು. #WATCH | Former Karnataka CM and Congress candidate from Varuna constituency, Siddaramaiah casts his vote for #KarnatakaElection pic.twitter.com/SPjUIzCOcF — ANI (@ANI) May 10, 2023 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪುತ್ರ ಪ್ರಿಯಾಂಕ್ ಖರ್ಗೆ ಕೂಡಾ ತಮ್ಮ ಮತಚಲಾಯಿಸಿದರು. #WATCH | #KarnatakaElections | Congress national president Mallikarjun […]