ಕಾಂಗ್ರೆಸ್ ಪಕ್ಷದ ನಾಯಕರಿಂದ ಮತಚಲಾವಣೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷಾಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮತಚಲಾಯಿಸಿದರು. #WATCH | Former Karnataka CM and Congress candidate from Varuna constituency, Siddaramaiah casts his vote for #KarnatakaElection pic.twitter.com/SPjUIzCOcF — ANI (@ANI) May 10, 2023 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪುತ್ರ ಪ್ರಿಯಾಂಕ್ ಖರ್ಗೆ ಕೂಡಾ ತಮ್ಮ ಮತಚಲಾಯಿಸಿದರು. #WATCH | #KarnatakaElections | Congress national president Mallikarjun […]
ಬಿ.ಎಸ್.ವೈ ಹಾಗೂ ಹೆಚ್.ಡಿ.ಕೆ ಪರಿವಾರದವರಿಂದ ಮತ ಚಲಾವಣೆ; ಮೈಸೂರಿನಲ್ಲಿ ಮತ ಚಲಾಯಿಸಿದ ನವವಿವಾಹಿತರು

ಶಿವಮೊಗ್ಗ: ಬಿಜೆಪಿಯ ವರಿಷ್ಠ ನಾಯಕ ಬಿ.ಎಸ್ ಯಡ್ಯೂರಪ್ಪ ಅವರು ತಮ್ಮ ಪರಿವಾರದೊಂದಿಗೆ ಇಂದು ಇಲ್ಲಿನ ಆಡಳಿತ ಸೌಧದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು ಬಿಜೆಪಿ ಸಂಪೂರ್ಣ ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಸೇರಿದಂತೆ ಎಲ್ಲರೂ ಮತ ಚಲಾವಣೆ ಮಾಡಿದ್ದಾರೆ. ರಾಮನಗರದ ಮತಗಟ್ಟೆಯಲ್ಲಿ ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಕೂಡಾ ಪರಿವಾರ […]
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿಕೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದ ಭಾರತೀಯ ಜನತಾ ಪಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿರುವ ‘ಕರ್ನಾಟಕದ ಸಾರ್ವಭೌಮತ್ವ’ ಕುರಿತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ವಿರುದ್ಧ ಭಾರತೀಯ ಜನತಾ ಪಕ್ಷ ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಶನಿವಾರದಂದು ಸೋನಿಯಾ ಗಾಂಧಿ ಅವರು ಕರ್ನಾಟಕದ ಹುಬ್ಬಳ್ಳಿ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಪೋಸ್ಟ್ ಈ ಬಗ್ಗೆ ಪೋಸ್ಟ್ ಮಾಡಿ, “ಸಿಪಿಪಿ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಜಿ 6.5 ಕೋಟಿ ಕನ್ನಡಿಗರಿಗೆ […]
ಉಡುಪಿ ಸೇರಿ ರಾಜ್ಯದ 5 ಜಿಲ್ಲೆಗಳು ಕೋವಿಡ್ ಮುಕ್ತ..

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ ಕಂಡಿದ್ದರಿಂದ ಐದು ಜಿಲ್ಲೆಗಳು ಕೋವಿಡ್ ಮುಕ್ತವಾಗಿದ್ದು, 18 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೆಳಗಾವಿ, ರಾಮನಗರ, ಉಡುಪಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣವಿಲ್ಲ. ರಾಜ್ಯದಲ್ಲಿ 670 ಸಕ್ರಿಯ ಪ್ರಕರಣಗಳಿದ್ದು, 400 ಪ್ರಕರಣ ಬೆಂಗಳೂರಿನಲ್ಲಿಯೇ ಇದೆ. ಶಿವಮೊಗ್ಗ (75), ಬೆಂಗಳೂರು ಗ್ರಾಮಾಂತರ (47), ಮೈಸೂರು (30), ಉತ್ತರ ಕನ್ನಡ (15), ಬಳ್ಳಾರಿ (14), ತುಮಕೂರು (11) ಹಾಗೂ ಚಾಮರಾಜನಗರ (11) […]
ಹತ್ತನೇ ತರಗತಿ ಫಲಿತಾಂಶ: ಚಿತ್ರದುರ್ಗ ರಾಜ್ಯದಲ್ಲೇ ಪ್ರಥಮ; 18- 19 ಸ್ಥಾನಕ್ಕೆ ತೃಪ್ತಿ ಪಟ್ಟ ಉಡುಪಿ-ದ.ಕ

ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಫಲಿತಾಂಶವನ್ನು kseab.karnataka.gov.in ಅಥವಾ karresults.nic.inನಲ್ಲಿ ಪರೀಕ್ಷಿಸಬಹುದು. ಪರೀಕ್ಷೆ ಬರೆದವರು: 8,35,102 ಪಾಸ್: 7,00,619 ತೇರ್ಗಡೆ ಪ್ರಮಾಣ: ಶೇ.83.89. ಚಿತ್ರದುರ್ಗ 96.80% ನೊಂದಿಗೆ ರಾಜ್ಯದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ ಮತ್ತು 96.74% ನೊಂದಿಗೆ ಮಂಡ್ಯ ಮತ್ತು 96.68% ನೊಂದಿಗೆ ಹಾಸನ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಕ್ರಮವಾಗಿ ಶೇ.89.48 ಮತ್ತು ಶೇ.89.47ರಷ್ಟು ಉತ್ತೀರ್ಣರಾಗುವ ಮೂಲಕ ರಾಜ್ಯದಲ್ಲಿ […]