SIR: ರಾಜ್ಯದಲ್ಲಿ 7.31 ಲಕ್ಷ ಮತದಾರರಿಗೆ ನೋಟಿಸ್; ದಾಖಲೆ ಸಲ್ಲಿಸಲು ಸೆ.24 ಕೊನೆ ದಿನ!

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ನೋಟಿಸ್‌ ವಿತರಣೆ ಕಾರ್ಯವನ್ನು ಚುರುಕುಗೊಳಿಸಿದೆ. ಅನ್‌ಮ್ಯಾಪಿಂಗ್‌ ಆಗಿರುವ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಗೊಂದಲವಿರುವ ಪ್ರಕರಣಗಳ ಪರಿಶೀಲನೆಗಾಗಿ ಮತದಾರರಿಗೆ ನೋಟಿಸ್‌ ನೀಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 43,81,143 ಮತದಾರರಿಗೆ ನೋಟಿಸ್‌ ನೀಡುವ ಗುರಿ ಹೊಂದಲಾಗಿದ್ದು, ಈ ಪೈಕಿ ಇದುವರೆಗೆ 7,31,770 ಮಂದಿಗೆ ನೋಟಿಸ್‌ ವಿತರಿಸಲಾಗಿದೆ. ಇನ್ನೂ 36,49,373 ಮತದಾರರಿಗೆ ನೋಟಿಸ್‌ ನೀಡುವುದು ಬಾಕಿ ಇದೆ. ನೋಟಿಸ್‌ ಪಡೆದವರ ಪೈಕಿ ಇದುವರೆಗೆ 206 […]

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು

ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ 59 ಸಿಸಿಹೆಚ್ ಕೋರ್ಟ್ (Court), ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಬಂಧಿತ ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಪರಿಶೀಲನೆ ವೇಳೆ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜೊತೆ ಕಾನ್ಫರೇನ್ಸ್ […]

Karnataka Dams: ಮೈತುಂಬಿಕೊಂಡ ಕರುನಾಡಿನ ಈ ಜಲಾಶಯಗಳು, ಆಲಮಟ್ಟಿ, ಹಿಡಕಲ್ ಭರ್ತಿ; KRS-ಕಬಿನಿ ಕಥೆ ಏನು

ಕರ್ನಾಟಕದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಹಿಡಕಲ್, ನಾರಾಯಣಪುರ, ಭದ್ರಾ, ತುಂಗಭದ್ರಾ, ಹಾರಂಗಿ ಭರ್ತಿಯಾಗಿವೆ. KRS, ಕಬಿನಿ, ಹೇಮಾವತಿ, ವಾಣಿವಿಲಾಸ ಸಾಗರ, ಮಲಪ್ರಭಾ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ. ಬೆಂಗಳುರು: ಕರ್ನಾಟಕದಾದ್ಯಂತ (Karnataka) ವರುಣನ ಅಲೆ ಮುಂದುವರಿದಿದ್ದು, ರಾಜ್ಯದ ಜೀವನಾಡಿಯಾಗಿರುವ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ಭಾರೀ ಏರಿಕೆಯಾಗಿದೆ. ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕದವರೆಗೆ ಪ್ರಮುಖ ಅಣೆಕಟ್ಟುಗಳು (Dams) ಸಂಪೂರ್ಣ ಭರ್ತಿಯಾಗುವ ಹಂತ ತಲುಪಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಯಾವ […]

Canara Bank ಗ್ರಾಹಕರೇ ಗಮನಿಸಿ: ATM ಬಳಕೆಗೆ ಹೊಸ ರೂಲ್ಸ್‌; ಸೆ.1ರಿಂದಲೇ ಶುಲ್ಕ ಬದಲಾವಣೆ!

ಬೆಂಗಳೂರು: ಕೆನರಾ ಬ್ಯಾಂಕ್‌ ಖಾತೆ ಹೊಂದಿರುವ ಗ್ರಾಹಕರಿಗೆ ಮಹತ್ವದ ಮಾಹಿತಿ. ಸೆಪ್ಟೆಂಬರ್‌ 1, 2026ರಿಂದ ಎಟಿಎಂ ವಹಿವಾಟುಗಳಿಗೆ ಸಂಬಂಧಿಸಿದ ಕೆಲವು ಶುಲ್ಕ ಹಾಗೂ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ಉಚಿತ ಎಟಿಎಂ ವಹಿವಾಟುಗಳ ಮಿತಿ ಕಡಿತಗೊಂಡಿದ್ದು, ಮಿತಿ ಮೀರಿದರೆ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ. ಖಾತೆಯಲ್ಲಿ ಸಾಕಷ್ಟು ಹಣವಿಲ್ಲದೆ ಎಟಿಎಂ ವಹಿವಾಟು ವಿಫಲವಾದರೂ ಶುಲ್ಕ ವಿಧಿಸಲಾಗುತ್ತದೆ. ಸಾಮಾನ್ಯ ಗ್ರಾಹಕರಿಗೆ ಉಚಿತ ವಹಿವಾಟು 5ಕ್ಕೆ ಇಳಿಕೆ ಇದುವರೆಗೆ ಕೆನರಾ ಬ್ಯಾಂಕ್‌ ಎಟಿಎಂಗಳಲ್ಲಿ ಸಾಮಾನ್ಯ ಗ್ರಾಹಕರಿಗೆ ತಿಂಗಳಿಗೆ 6 ಉಚಿತ ವಹಿವಾಟುಗಳ ಅವಕಾಶವಿತ್ತು. […]

ಸೆಪ್ಟೆಂಬರ್‌ನಲ್ಲೇ ಸುಡುತ್ತಿದೆ ಕರ್ನಾಟಕ! ಹಲವು ಜಿಲ್ಲೆಗಳಲ್ಲಿ 30 ಡಿಗ್ರಿ ದಾಟಿದ ತಾಪಮಾನ

ಬೆಂಗಳೂರು: ಮಳೆಗಾಲ ಇನ್ನೂ ಪೂರ್ಣವಾಗಿ ಮುಗಿದಿಲ್ಲ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಬೇಸಿಗೆಯ ಬಿಸಿಲಿನ ಅನುಭವ ಶುರುವಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್‌ ಅಂತ್ಯದವರೆಗೂ ಸಾಧಾರಣ ಮಳೆ ಮುಂದುವರಿಯುವುದು ವಾಡಿಕೆ. ಆದರೆ ಈ ಬಾರಿ ಸೆಪ್ಟೆಂಬರ್‌ ಮೊದಲ ವಾರದಲ್ಲೇ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ ಗಡಿ ದಾಟಿರುವುದು ಗಮನ ಸೆಳೆದಿದೆ. ವಾಡಿಕೆಯಷ್ಟು ಮಳೆಯಾಗದಿರುವುದರಿಂದ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೇಸಿಗೆಯ ವಾತಾವರಣ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಬೆಂಗಳೂರಿನಲ್ಲಿ […]