ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತನೇ ತರಗತಿ, ಪಿಯುಸಿ, ಪದವಿ, ಎಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿದ ಉದ್ಯೋಗಾಕಾಂಕ್ಷಿಗಳಿಗಾಗಿ ಏರ್ಪಡಿಸಲಾಗಿರುವ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು. ಉದ್ಯೋಗದ […]
ರಾಜ್ಯರಾಜಧಾನಿಯಲ್ಲಿ ಕರಾವಳಿಯ ಕಲರವ: ‘ನಮ್ಮ ಕರಾವಳಿ ಉತ್ಸವ’ಕ್ಕೆ ಅಭೂತಪೂರ್ವ ಜನ ಬೆಂಬಲ

ಬೆಂಗಳೂರು: ಜೆ.ಪಿ.ನಗರದ ಬಿಬಿಎಂಪಿ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ‘ನಮ್ಮ ಕರಾವಳಿ ಉತ್ಸವ’ವನ್ನು ಕರಾವಳಿ ಒಕ್ಕೂಟದವರೆಲ್ಲಾ ಸೇರಿ ಅದ್ಧೂರಿಯಾಗಿ ಆಯೋಜಿಸಿದರು. ಕರಾವಳಿಗರ ಒಕ್ಕೂಟ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ ಡಾ.ಹರೀಶ್ ಕುಮಾರ್ ಅವರು, ಆರೋಗ್ಯ, ಶಿಕ್ಷಣ ಹಾಗೂ ಮಹಿಳಾ ಸಬಲೀಕರಣದಲ್ಲಿ ಕರಾವಳಿ ಭಾಗದವರು ಮುಂದೆ, ಇದರ ಹಿಂದೆ ಹಿರಿಯರ ಮಾರ್ಗದರ್ಶನ, ಪರಂಪರೆ, ಸಂಸತಿ ಪ್ರಮುಖ ಕಾರಣ ಎಂದು ಹೇಳಿದರು. ಕರಾವಳಿ ಭಾಗದಲ್ಲಿ ಮಹಿಳೆಯರು ತಮ್ಮ ದಿನನಿತ್ಯದ ಕೆಲಸದೊಂದಿಗೆ ಸಾರ್ವಜನಿಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ. ಇದರಿಂದ […]
CCL: ಕರ್ನಾಟಕ ಬುಲ್ಡೋಜರ್ಸ್ ಶುಭಾರಂಭ; ಮುಂಬೈ ಹೀರೋಸ್ ಗೆ ಸೋಲು

ಶಾರ್ಜಾ: ಎರಡು ದಿನಗಳ ಹಿಂದೆ ಅದ್ಧೂರಿಯಾಗಿ ಶುರುವಾಗಿರುವ ಸಿಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನಿನ್ನೆ ತನ್ನ ಮೊದಲ ಪಂದ್ಯವನ್ನು ಆಡಿದ್ದು, ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ (Karnataka Bulldozers)ಭಾನುವಾರ ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಹೀರೋಸ್ ತಂಡವನ್ನು ಸೋಲಿಸಿದೆ. ಹತ್ತು ಓವರ್ ಗಳ ಈ ಪಂದ್ಯದಲ್ಲಿ ಬಾಲಿವುಡ್ ತಂಡವನ್ನು ರಿತೇಶ್ ದೇಶಮುಖ್ ಮುನ್ನಡೆಸುತ್ತಿದ್ದರೆ, ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ನಟ ಪ್ರದೀಪ್ ನಾಯಕರಾಗಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ ಮುಂಬೈ ಹೀರೋಸ್ ನೀರಸ ಪ್ರದರ್ಶನ ತೋರಿದ್ದರಿಂದ ಕರ್ನಾಟಕ ಬುಲ್ಡೋಜರ್ಸ್ 38 […]
ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿದ ಯುವತಿ..!

ಹೈದರಾಬಾದ್: ಮಹಿಳಾ ಉದ್ಯಮಿಯೊಬ್ಬಳು ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿ ಜೈಲು ಸೇರಿದ ಘಟನೆ ಶುಕ್ರವಾರ ಹೈದರಾಬಾದ್ ನಲ್ಲಿ ನಡೆದಿದೆ. ಬಂಧಿತ ಭೋಗಿರೆಡ್ಡಿ ತ್ರಿಶಾ ಐದು ಸ್ಟಾರ್ಟಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿ ಎಂದು ತಿಳಿದು ಬಂದಿದೆ. ತ್ರಿಶಾ ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ನಲ್ಲಿ ಟಿವಿ ಆಂಕರ್ ಪ್ರಣವ್ ಎಂಬವರ ಪ್ರೊಫೈಲ್ ನೋಡಿ ಮದುವೆ ಪ್ರಸ್ತಾಪ ಮಾಡಿದ್ದಳು. ಈ ಪ್ರಸ್ತಾಪಕ್ಕೆ ಪ್ರಣವ್ ಕಡೆಯಿಂದಲೂ ಒಪ್ಪಿಗೆ ಸಿಕ್ಕಿತ್ತು. ಇದಾದ ಬಳಿಕ ಚಾಟಿಂಗ್ ಆರಂಭಿಸಿ ಹಲವು ತಿಂಗಳ ಬಳಿಕ ಅದು ನಕಲಿ […]
ಎಕರೆಗೆ 100 ರೂನಂತೆ 14 ಎಕರೆ ಭೂಮಿ ಚರ್ಚಿಗೆ ಹಸ್ತಾಂತರ: ಕೇರಳ ಸರ್ಕಾರದ ಕ್ರಮವನ್ನು ರದ್ದುಗೊಳಿಸಿದ ಕೇರಳ ಹೈಕೋರ್ಟ್

ಕೊಚ್ಚಿ: ವಯನಾಡು ಜಿಲ್ಲೆಯ ಮನಂತವಾಡಿ ತಾಲೂಕಿನ ಕಲ್ಲೋಡಿಯ ಸೇಂಟ್ ಜಾರ್ಜ್ ಫೊರೇನ್ ಚರ್ಚ್ಗೆ ಅಂದಾಜು 5.5358 ಹೆಕ್ಟೇರ್ (ಸುಮಾರು 14 ಎಕರೆ) ಭೂಮಿಯನ್ನು ಎಕರೆಗೆ 100 ರೂನಂತೆ ಮಂಜೂರು ಮಾಡಿದ ರಾಜ್ಯ ಸರ್ಕಾರದ ವಿವಾದಾತ್ಮಕ ಕ್ರಮವನ್ನು ಕೇರಳ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. 2015 ರಲ್ಲಿ ಆಗಿನ ಯುಡಿಎಫ್ ಸರ್ಕಾರವು ತೆಗೆದುಕೊಂಡ ಈ ನಿರ್ಧಾರವು ಆಕ್ರೋಶವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಕೃಷಿ ಮತ್ತು ವಸತಿ ಭೂಮಿಗಾಗಿ ಕಾಯುತ್ತಿರುವ ಹಲವಾರು ಬುಡಕಟ್ಟು ಸಮುದಾಯಗಳ ತುರ್ತು ಅಗತ್ಯಗಳ ಸಂದರ್ಭದಲ್ಲಿ ಸರ್ಕಾರದ ಈ ನಡೆ […]