ಚಾರಣಕ್ಕೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ: ಅರಣ್ಯ ಸಚಿವರು ರೂಲ್ಸ್ ಕುರಿತು ಮಾಹಿತಿ ನೀಡಿದ್ದಾರೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳನ್ನು ತಡೆಯಲು ಕರ್ನಾಟಕ ಸರ್ಕಾರ ಹೊಸ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನಲ್ಲಿ SOP ಬಿಡುಗಡೆ ಮಾಡಿ, ಸುರಕ್ಷಿತ ಚಾರಣಕ್ಕಾಗಿ ಹಲವು ಹೊಸ ನಿಯಮಗಳನ್ನು ಘೋಷಿಸಿದ್ದಾರೆ. ಹೊಸ ನಿಯಮಗಳ ಪ್ರಮುಖ ಅಂಶಗಳು ಸುರಕ್ಷತಾ ಕ್ರಮಗಳು ಸರ್ಕಾರದ ಉದ್ದೇಶ ಕೊಡಗು ಮತ್ತು ಚಿಕ್ಕಮಗಳೂರು ಸೇರಿದಂತೆ ವಿವಿಧ ಚಾರಣ ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ನಾಪತ್ತೆ ಪ್ರಕರಣಗಳು ಮತ್ತು ಅಪಘಾತಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು […]

SSLC ತೃತೀಯ ಭಾಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಸೂಚನೆ; ತಡವಾಗುತ್ತಾ ಫಲಿತಾಂಶ?

2026ನೇ ಸಾಲಿನ SSLC ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ನಿರ್ಧಾರದಿಂದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಶಿಕ್ಷಣ ಇಲಾಖೆಯಲ್ಲಿ ಗೊಂದಲ ಉಂಟಾಗಿದೆ. ರಾಜ್ಯ ಸರ್ಕಾರ ಈ ವರ್ಷದಿಂದಲೇ ತೃತೀಯ ಭಾಷೆಗಳಿಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿತ್ತು. ಆದರೆ ಹೈಕೋರ್ಟ್ ಇದಕ್ಕೆ ತಾತ್ಕಾಲಿಕ ತಡೆ ನೀಡಿ, ಅಂಕಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಲು ಸೂಚಿಸಿದೆ. ವಿದ್ಯಾರ್ಥಿಗಳಿಗೆ ಆತಂಕ ಈ ಬೆಳವಣಿಗೆಯಿಂದ SSLC ವಿದ್ಯಾರ್ಥಿಗಳಲ್ಲಿ […]

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಪತ್ತೆಯಾಯ್ತು ಬರ್ಡ್ ವೈರಸ್! ಚಿಕನ್ ಪ್ರಿಯರಿಗೆ ಅಲರ್ಟ್!

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ H5N1 (Bird Flu) ವೈರಸ್ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಆತಂಕ ಹುಟ್ಟಿಸಿದ್ದು, ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದೆ. ಫಾರಂನಲ್ಲಿದ್ದ ಕೋಳಿಗಳನ್ನು ಹತ್ಯೆ ಮಾಡಿ ನೆಲದಲ್ಲಿ ಹೂತು ವಿಲೇವಾರಿ ಮಾಡಲಾಗಿದೆ. ಸರ್ಕಾರದ ತುರ್ತು ಕ್ರಮಗಳು ವೈರಸ್ ಹರಡುವ ಬಗ್ಗೆ ಮಾಹಿತಿ ಜನರಿಗೆ ಸೂಚನೆಗಳು ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಹಕ್ಕಿ ಜ್ವರ (H5N1) ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪ್ರಯತ್ನ ನಡೆಯುತ್ತಿದೆ, ಆದರೆ ಸಾರ್ವಜನಿಕರು […]

“ಮಗ ನೋಡಲು ನನ್ನ ಹಾಗೆ ಇಲ್ಲ” ಎಂದು ಮಗನನ್ನೇ ಕೊಲೆಗೈದ ತಂದೆ

ವಿಜಯಪುರ: ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ 6 ವರ್ಷದ ಬಾಲಕ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಮಗ ನೋಡಲು ತನ್ನಂತಿಲ್ಲ ಎಂಬ ಕಾರಣಕ್ಕೆ ತಂದೆ ಮಲ್ಲಿಕಾರ್ಜುನ ಅರಕೇರಿ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಮಾರ್ಚ್ 16ರಂದು ಮಗನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದ ಆತ, ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿ ಬಳಿ ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಬಳಿಕ ಮಗ ಹಾಸ್ಟೆಲ್‌ನಲ್ಲಿ ಇದ್ದಾನೆ ಎಂದು ಕುಟುಂಬಕ್ಕೆ ಸುಳ್ಳು ಮಾಹಿತಿ ನೀಡಿದ್ದಾನೆ. ಏಪ್ರಿಲ್ […]

ಇಷ್ಟು ದಿನ ಕಣ್ಮರೆಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಪ್ರತ್ಯಕ್ಷ: ದರ್ಶನ್ ಬಗ್ಗೆ ಅವರು ಹೇಳಿದ ಸ್ಪೋಟಕ ಸತ್ಯವೇನು?

ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆಯಾಗಿದ್ದಾರೆಯೆಂಬ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ದರ್ಶನ್ ಜೈಲು ಸೇರಿದ ಸಮಯದಲ್ಲಿ ಮಲ್ಲಿಕಾರ್ಜುನ್ ಕಾಣೆಯಾದದ್ದಕ್ಕೂ ಸಂಬಂಧ ಇದೆಯೇ ಎಂಬ ಸಂಶಯ ವ್ಯಕ್ತವಾಗಿತ್ತು. ಆದರೆ ಇದೀಗ ಅವರು ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. ತಾವು ಎಲ್ಲರಿಂದ ದೂರ ಉಳಿದಿದ್ದಕ್ಕೆ ಮುಖ್ಯ ಕಾರಣ ಹಣಕಾಸಿನ ನಷ್ಟ ಮತ್ತು ಅನಾರೋಗ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಈ ವಿಷಯ ದರ್ಶನ್ ಅವರಿಗೂ ತಿಳಿದಿಲ್ಲ ಎಂಬುದನ್ನೂ ಹೇಳಿದ್ದಾರೆ. […]