ಆಂಧ್ರ ಸರ್ಕಾರದ ಆದೇಶ ರದ್ದುಗೊಳಿಸಿದ ಜಿಲ್ಲಾ ಕೋರ್ಟ್​ : ಮಾರ್ಗದರ್ಶಿ ಚಿಟ್​ಫಂಡ್​ ಆಸ್ತಿ ಜಪ್ತಿ

ಹೈದರಾಬಾದ್​: ಮೇ 29ರ ಜಿಒ 104, ಜೂನ್ 15ರ ಜಿಒ 116 ಮತ್ತು ಜುಲೈ 27 ರ ಜಿಒ 134ರ ಪ್ರಕಾರ 1,050 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಿಐಡಿಗೆ ಸರ್ಕಾರ ಅನುಮತಿ ನೀಡಿತ್ತು. ಈ ಕುರಿತ ಅರ್ಜಿಗಳನ್ನು ಗುಂಟೂರು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ವೈ.ವಿ.ಎಸ್.ಬಿ.ಜಿ. ಪಾರ್ಥಸಾರಥಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಗ್ರಾಹಕರಿಗೆ ಪಾರದರ್ಶಕ ಸೇವೆ ನೀಡುತ್ತಿರುವ ಮಾರ್ಗದರ್ಶಿ ಚಿಟ್​ಫಂಡ್‌ನ 1,050 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲು ಕೋರಿ ಆಂಧ್ರಪ್ರದೇಶ ಸಿಐಡಿ ಸಲ್ಲಿಸಿದ್ದ […]

2023 ರಲ್ಲಿ ಗೂಗಲ್ ಅತಿ ಹೆಚ್ಚು ಸರ್ಚ್ ಆದ ಕ್ರಿಕೆಟಿಗ ಎಂಬ ಖ್ಯಾತಿಗೆ ಶುಭಮನ್ ಗಿಲ್

ಹೈದರಾಬಾದ್​: ‘ಗೂಗಲ್ ಇಂಡಿಯಾ’ ಸೋಮವಾರ ಈ ವರ್ಷ ಗೂಗಲ್‌ನಲ್ಲಿ ದೇಶದ ಟ್ರೆಂಡಿಂಗ್ ಪಟ್ಟಿಯನ್ನು ಬಹಿರಂಗಪಡಿಸಿದೆ. ಗಿಲ್ ನಂತರ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ, ಮೊಹಮ್ಮದ್ ಶಮಿ, ಗ್ಲೆನ್ ಮ್ಯಾಕ್ಸ್‌ವೆಲ್, ಸೂರ್ಯಕುಮಾರ್ ಯಾದವ್ ಮತ್ತು ಟ್ರಾವಿಸ್ ಹೆಡ್ ಇದ್ದಾರೆ. ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್ಮನ್ ಗಿಲ್ 2023 ರಲ್ಲಿ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಭಾರತೀಯ ಕ್ರೀಡಾಪಟು ಆಗಿದ್ದಾರೆ.2023 ರಲ್ಲಿ ಗೂಗಲ್‌ನಲ್ಲಿ ಹೆಚ್ಚು ಹುಡುಕಲ್ಪಟ್ಟ ಭಾರತೀಯ ಕ್ರೀಡಾಪಟುಗಳಲ್ಲಿ ಶುಭಮನ್ ಗಿಲ್ ಅಗ್ರಸ್ಥಾನದಲ್ಲಿದ್ದಾರೆ. ಐಪಿಎಲ್ 2024 ರಲ್ಲಿ ಗುಜರಾತ್ […]

ಕೇಂದ್ರ ಸಚಿವ ಮಾಂಡವಿಯಾ : 300 ಬಿಲಿಯನ್​ ಡಾಲರ್​ ತಲುಪಲಿದೆ ಭಾರತದ ಜೈವಿಕ ತಂತ್ರಜ್ಞಾನ ಉದ್ಯಮ

ಅಹಮದಬಾದ್​: ಜೈವಿಕ ತಂತ್ರಜ್ಞಾನ ಶೃಂಗಸಭೆಯಲ್ಲಿ ವರ್ಚುಯಲ್​ ಆಗಿ ಮಾತನಾಡಿರುವ ಅವರು, 2025ರ ಹೊತ್ತಿಗೆ ಈ ಉದ್ಯಮದ ಮೌಲ್ಯ 150 ಬಿಲಿಯನ್​ ಡಾಲರ್​ ಆಗಲಿದ್ದು, 2030ರ ಹೊತ್ತಿಗೆ 300 ಬಿಲಿಯನ್​ ಡಾಲರ್​ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಆರೋಗ್ಯ ಚಿಕಿತ್ಸೆಯ ಮೂಲಾಧಾರವಾಗಿರುವ ಭಾರತದ ಜೈವಿಕ ತಂತ್ರಜ್ಞಾನ (ಬಯೋಟೆಕ್ನಾಲಾಜಿ) ಉದ್ಯಮವೂ ಕಳೆದ ಎಂಟು ವರ್ಷಗಳಿಂದ 80 ಬಿಲಿಯನ್​ ಡಾಲರ್​ಗೂ ಹೆಚ್ಚು ಬೆಳವಣಿಗೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.2025ರ ಹೊತ್ತಿಗೆ ಈ ಉದ್ಯಮದ ಮೌಲ್ಯ 150 ಬಿಲಿಯನ್​ […]

ಇಸ್ರೊ ಅಧ್ಯಕ್ಷ ಸೋಮನಾಥ್ ಹೇಳಿಕೆ : 2024ರ ಚಂದ್ರಯಾನಕ್ಕಾಗಿ ನಾಲ್ವರು IAF ಪೈಲಟ್​ಗಳ ನಿಯೋಜನೆ

ತಿರುವನಂತಪುರಂ : ಭಾರತೀಯ ವಾಯುಪಡೆಯ ನಾಲ್ವರು ಪೈಲಟ್​ಗಳನ್ನು ಪರೀಕ್ಷಾರ್ಥ ಗಗನಯಾತ್ರಿಗಳಾಗಿ ಆಯ್ಕೆ ಮಾಡಲಾಗಿದೆ.2040ರ ವೇಳೆಗೆ ಮೊದಲ ಬಾರಿಗೆ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಕಳುಹಿಸುವ ಯೋಜನೆಯ ಸಿದ್ಧತೆ ವೇಗವಾಗಿ ನಡೆಯುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎಸ್.2040ರ ವೇಳೆಗೆ ಚಂದ್ರನ ಮೇಲೆ ಮಾನವರನ್ನು ಕಳುಹಿಸುವ ಯೋಜನೆ ವೇಗವಾಗಿ ಸಾಗುತ್ತಿದೆ ಎಂದು ಇಸ್ರೊ ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ. ದೇಶದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್ ಗಗನಯಾನವು ಮಾನವ-ರೇಟೆಡ್ (ಮಾನವರನ್ನು ಸುರಕ್ಷಿತವಾಗಿ ಸಾಗಿಸುವ ಸಾಮರ್ಥ್ಯ) ಉಡಾವಣಾ ವಾಹನ (ಎಚ್‌ಎಲ್ವಿಎಂ 3), ಕ್ರೂ […]

ಮಧು ಬಂಗಾರಪ್ಪ ಭರವಸೆ : ಮುಂದಿನ ವರ್ಷದಿಂದ ಉಚಿತ ಬೈಸಿಕಲ್ ವಿತರಣೆ

ಬೆಳಗಾವಿ: ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಸೈಕಲ್ ಕೊಡಬಾರದಂತಲ್ಲ, ಇದಕ್ಕೆ ನಮಗೆ ಹಣಕಾಸು ಸಮಸ್ಯೆಯೂ ಆಗುವುದಿಲ್ಲ. ಆದರೆ, ಒಂದೇ ಬಾರಿ ಅಷ್ಟು ಸೈಕಲ್​ಗಳ ಉತ್ಪಾದನೆ ಕಷ್ಟವಾಗಲಿದೆ. ಹಾಗಾಗಿ ಈ ಬಾರಿ ಮೊಟ್ಟೆ ವಿತರಣೆಗೆ ಆದ್ಯತೆ ನೀಡಲಾಗುತ್ತದೆ. ನಾವು ಬೇಡಿ ನೀಡಿದ ಕಡೆಯಲ್ಲೆಲ್ಲಾ ಮಕ್ಕಳು ಸೈಕಲ್ ಕೇಳಿದ್ದಾರೆ. ಹಣದ ಕೊರತೆ ಆಗಲ್ಲ. ಮುಂದಿನ ವರ್ಷದಿಂದ ಸೈಕಲ್ ಕೊಡಲಿದ್ದೇವೆ ಎಂದು ಭರವಸೆ ನೀಡಿದರು. ರಾಜ್ಯದ ಪ್ರಾಥಮಿಕ ಹಾಗು ಪ್ರೌಢಶಾಲಾ ಮಕ್ಕಳಿಗೆ […]