ಕ್ರಿಕೆಟ್ ಅಭಿಮಾನಿಗಳಿಗೆ ಶುಭ ಸುದ್ದಿ: ಮೆಟ್ರೋ ಸಮಯ ವಿಸ್ತರಣೆ

ಬೆಂಗಳೂರು: Indian Premier League ಐಪಿಎಲ್ ಪಂದ್ಯಗಳು ಏಪ್ರಿಲ್ 15, 18 ಮತ್ತು 24ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Chinnaswamy Stadiumನಲ್ಲಿ ನಡೆಯುತ್ತಿರುವ ಹಿನ್ನೆಲೆ, ಮೆಟ್ರೋ Namma Metro ಸೇವೆಯನ್ನು ಏಪ್ರಿಲ್ 15 ಮತ್ತು 24ರಂದು ರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ Bangalore Metro Rail Corporation Limited ಈ ನಿರ್ಧಾರ ಕೈಗೊಂಡಿದೆ. ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲುಗಳು ರಾತ್ರಿ 11:00 ಗಂಟೆಯಿಂದ […]
ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2- ಸಿಇಟಿ ಗೆ ಯಾವ ಅಂಕಗಳನ್ನು ಪರಿಗಣಿಸುತ್ತಾರೆ ಎಂಬ ಸ್ಪಷ್ಟನೆ ಸಿಕ್ಕಿದೆ

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಗೆ ಯಾವ ಅಂಕಗಳನ್ನು ಪರಿಗಣಿಸಲಾಗುತ್ತದೆ ಎಂಬ ಕುರಿತು ಹಲವು ಗೊಂದಲಗಳು ಉಂಟಾಗಿದೆ. ಇದರ ಕುರಿತು ಸ್ಪಷ್ಟನೆ ನೀಡಿದ್ದಾರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ದ್ವಿತೀಯ ಪಿಯುಸಿ (2nd PUC) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-1 ಮತ್ತು ಪರೀಕ್ಷೆ-2 ಎರಡರಲ್ಲೂ ಬರೆದಿದ್ದರೆ, ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕ ಬಂದಿದೆಯೋ ಅದನ್ನೇ CET ರ್ಯಾಂಕ್ಗೆ ಪರಿಗಣಿಸಲಾಗುತ್ತದೆ ಹಾಗಾಗಿ ನೀವು ಎರಡೂ ಪರೀಕ್ಷೆ ಬರೆದಿದ್ದರೆ ಚಿಂತಿಸಬೇಕಾಗಿಲ್ಲ […]
ಬೆಕ್ಕುಗಳ ಚೆಲ್ಲಾಟ; ಮನೆಯವರಿಗೆ ಪ್ರಾಣಸಂಕಟ- ಪೊಲೀಸರ ಚಾಣಾಕ್ಷತೆಯಿಂದ ಪ್ರಕರಣ ಸುಖಾಂತ್ಯ

ಬೆಂಗಳೂರು: ಎರಡು ಸಾಕು ಬೆಕ್ಕುಗಳ ‘ಪ್ರೇಮ ಕಥೆ’ ಎರಡು ಕುಟುಂಬಗಳ ನಡುವೆ ಭಾರೀ ಜಗಳಕ್ಕೆ ಕಾರಣವಾದ ವಿಚಿತ್ರ ಘಟನೆ ನಗರದಲ್ಲಿ ನಡೆದಿದೆ. ನೆರೆಹೊರೆ ಮನೆಯ ಹೆಣ್ಣು ಹಾಗೂ ಗಂಡು ಬೆಕ್ಕುಗಳ ಸಂಪರ್ಕದಿಂದ ನಾಲ್ಕು ಮುದ್ದಾದ ಮರಿಗಳಿಗೆ ಜನ್ಮವಾಗಿದ್ದು, ಇದೇ ವಿಚಾರವಾಗಿ ಕುಟುಂಬಗಳ ನಡುವೆ ತೀವ್ರ ವಾಗ್ವಾದ ಉಂಟಾಗಿದೆ. ಹೆಣ್ಣು ಬೆಕ್ಕಿನ ಮಾಲೀಕರು, “ನಮ್ಮ ಬೆಕ್ಕು ಮರಿ ಹಾಕಲು ನಿಮ್ಮ ಬೆಕ್ಕೇ ಕಾರಣ, ಹೀಗಾಗಿ ಎಲ್ಲಾ ಮರಿಗಳನ್ನೂ ನೀವು ಸಾಕಬೇಕು” ಎಂದು ಆಗ್ರಹಿಸಿದ್ದು, ಈ ವಿಚಾರದಿಂದ ಮಾತಿಗೆ ಮಾತು […]
ಮರಣೋತ್ತರ ವರದಿಯಲ್ಲಿ ಬಯಲಾಯ್ತು ಬಾಲಕಿ ಶ್ರೀನಂದಾ ಸಾವಿನ ಕಾರಣ!

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (15) ಪ್ರಕರಣಕ್ಕೆ ಮರಣೋತ್ತರ ಪರೀಕ್ಷೆ ಮಹತ್ವದ ತಿರುವು ನೀಡಿದೆ. ವರದಿ ಪ್ರಕಾರ, ಬಾಲಕಿಯ ಸಾವಿನಲ್ಲಿ ಯಾವುದೇ ಅಸಹಜತೆ ಕಂಡುಬಂದಿಲ್ಲವೆಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ತಲೆಯ ಬಲಭಾಗಕ್ಕೆ ಉಂಟಾದ ಗಂಭೀರ ಗಾಯವೇ ಸಾವಿಗೆ ಕಾರಣವೆಂದು ತಿಳಿದುಬಂದಿದೆ. ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಹಾಗೂ ಹಲವೆಡೆ ಮೂಳೆ ಮುರಿತಗಳೂ ಪತ್ತೆಯಾಗಿದ್ದು, ಇವು ಎತ್ತರದಿಂದ ಬಿದ್ದ ಪರಿಣಾಮ ಸಂಭವಿಸಿರುವುದಾಗಿ ವರದಿ ಹೇಳಿದೆ. ಬಾಲಕಿ ಶವವು […]
ಹುಲಿಕಲ್ ಘಾಟ್ನಲ್ಲಿ ಮತ್ತೆ ಭೂಕುಸಿತ: ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿ ಸಂಚಾರ ನಿಷೇಧ

ತೀರ್ಥಹಳ್ಳಿ: ಭೂಕುಸಿತ ಸಂಭವಿಸಿದ ಹಿನ್ನೆಲೆ ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ Tirthahalli–Kundapura State Highwayನಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶದಂತೆ ಈ ನಿರ್ಬಂಧ ತಕ್ಷಣದಿಂದ ಜಾರಿಗೆ ಬಂದಿದೆ ಮತ್ತು ರಸ್ತೆ ಸುರಕ್ಷತಾ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮುಂದುವರಿಯಲಿದೆ. ಭೂಕುಸಿತದಿಂದ ಹೆಚ್ಚಿದ ಅಪಾಯ ಹುಲಿಕಲ್ ಘಾಟ್ ಪ್ರದೇಶದಲ್ಲಿ ಸುಮಾರು 5 ಅಡಿ ಅಗಲದ ಭೂಕುಸಿತ ಸಂಭವಿಸಿದ್ದು, ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಈ ಕಾರಣದಿಂದಾಗಿ ಎಲ್ಲ ರೀತಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]