ಕರ್ನಾಟಕಕ್ಕೂ ಕಾಲಿಟ್ಟ ಕೋವಿಡ್ ರೂಪಾಂತರಿ ವೈರಸ್ : ರಾಜ್ಯದಲ್ಲಿ 8 ಜನರಲ್ಲಿ JN.1 ಸೋಂಕು ಪತ್ತೆ

ಬೆಂಗಳೂರು:ರಾಜ್ಯದಲ್ಲಿ 8 ಜನರಿಗೆ ಕೊರೊನಾ ರೂಪಾಂತರಿ JN.1 ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದೆ. ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವಾಗಲೇ ಕೋವಿಡ್ ರೂಪಾಂತರಿ ವೈರಸ್ JN.1 ಕರ್ನಾಟಕಕ್ಕೂ ಎಂಟ್ರಿ ಕೊಟ್ಟಿದೆ. ಇತ್ತೀಚಿನ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ರೂಪಾಂತರಿ JN.1 ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.ಇತ್ತೀಚಿನ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ರೂಪಾಂತರಿ JN.1 ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಅಟ್ಟಹಾಸ ಮೆರೆದಿದ್ದ ಕೋವಿಡ್ ರೂಪಾಂತರಿ ಇದೀಗ […]
ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ಆಳವಾಗಿ ಪರಿಶೀಲಿಸಿದ ನಂತರ ನಿರ್ಧಾರವೆಂದ ಗೃಹ ಸಚಿವ

ಬೆಂಗಳೂರು: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ನಿರ್ಧಾರವನ್ನು ವಾಪಸ್ ಪಡೆಯುವ ಬಗ್ಗೆ ಹೇಳಿಕೆಗಳು ದಿನೇ ದಿನೇ ಕಾವೇರುತ್ತಿದ್ದು ಪ್ರತಿಪಕ್ಷ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಹಿನ್ನೆಲೆಯಲ್ಲಿ ವಿಷಯವನ್ನು ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಹಿಜಾಬ್ ಬಗ್ಗೆ ನಾವು ಯಾವುದೇ ಆದೇಶ ನೀಡಿಲ್ಲ, ಒಂದು ವೇಳೆ ಮಾಡಿದ್ದರೂ ಪರಿಶೀಲಿಸುತ್ತೇವೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಇದನ್ನು ಆಳವಾಗಿ ಪರಿಶೀಲಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು […]
283 ಹುದ್ದೆಗೆ ಅರ್ಜಿ ಆಹ್ವಾನ : AIESLನಲ್ಲಿ ಪದವಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರು: ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (ಎಐಇಎಸ್ಎಲ್) ವಿಮಾನ ನಿರ್ವಹಣೆ ಮತ್ತು ದುರಸ್ತಿ ಸಂಸ್ಥೆಯಾಗಿದ್ದು, (ಎಂಆರ್ಒ) ಕೇಂದ್ರ ಸರ್ಕಾರದ ಆಡಳಿತಕ್ಕೆ ಒಳಪಟ್ಟಿದೆ. ಪ್ರಸ್ತುತ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ವಿದ್ಯಾರ್ಹತೆಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಲ್ಲಿ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಬಿ.ಎಸ್ಸಿ, ಬಿ.ಕಾಮ್, ಬಿಎ, ಏರೋನಾಟಿಕಲ್ / ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯುನಿಕೇಷನ್ಸ್ / ಇನ್ಸ್ಟ್ರುಮೆಂಟೇಶನ್ / ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಶನ್ / ಇಂಡಸ್ಟ್ರಿಯಲ್ […]
ಕ್ಯೂ ಆರ್ ಕೋಡ್ ಸಮೇತ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಸಿದ್ಧತೆ : ಆರ್ಸಿ, ಡಿಎಲ್ ಕಾರ್ಡ್ಗಳು ಇನ್ನಷ್ಟು ಸ್ಮಾರ್ಟ್

ರಾಜ್ಯದಲ್ಲಿ ಸದ್ಯ ಪಿಪಿಪಿ ಮಾದರಿಯಲ್ಲಿ ಎಲ್ಲ ಆರ್ಟಿಒ ಕಚೇರಿಗಳು ಹಾಗೂ ತನಿಖಾ ಠಾಣೆಗಳನ್ನು ಗಣಕೀಕರಣಗೊಳಿಸುವ ಮತ್ತು ಆರ್ಸಿ, ಡಿಎಲ್ಗೆ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಯೋಜನೆಯನ್ನು ರೋಸ್ವುರ್ಟ ಟೆಕ್ನಾಲಜೀಸ್ ಪೈವೇಟ್ ಲಿಮಿಟೆಡ್ಗೆ ಗುತ್ತಿಗೆ ಕೊಡಲಾಗಿತ್ತು. ಈ ಗುತ್ತಿಗೆ ಅವಧಿ 2024ರ ಫೆಬ್ರವರಿಗೆ ಮುಕ್ತಾಯವಾಗುತ್ತಿದೆ. ನಂತರ ಹೊಸದಾಗಿ ಟೆಂಡರ್ ಆಹ್ವಾನಿಸುವ ಮೂಲಕ ಸ್ಮಾರ್ಟ್ಕಾರ್ಡ್ ಹೊಸ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಇಲಾಖೆ ಸಿದ್ಧತೆ ನಡೆಸಿದೆ. ಕರ್ನಾಟಕದಲ್ಲಿ 2009ರಿಂದಲೇ ಆರ್ಸಿ ಹಾಗೂ ಡಿಎಲ್ಗೆ ಸ್ಮಾರ್ಟ್ ಕಾರ್ಡ್ಗಳನ್ನು ಕೊಡಲಾಗುತ್ತಿದೆ. ಆದರೀಗ ಜಾರಿಗೆ ತರಲು ಉದ್ದೇಶಿಸಿರುವ […]
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ವಿ.ಸುನಿಲ್ ಕುಮಾರ್ ನೇಮಕ

ಕಾರ್ಕಳ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ವಿ. ಸುನಿಲ್ ಕುಮಾರ್ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಡಿ. 23 ರಂದು ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. 10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ (ಬಾಗಲಕೋಟೆ), ಬೈರತಿ ಬಸವರಾಜ್ (ಬೆಂಗಳೂರು), ನಾಯಕರಾದ ರಾಜುಗೌಡ ನಾಯಕ್ […]