ರೈತರಿಗೆ ಕೈತುಂಬಾ ಆದಾಯ : ಸವಣೂರಿನ ವೀಳ್ಯದೆಲೆಗೆ ಪಾಕಿಸ್ತಾನದಲ್ಲೂ ಬೇಡಿಕೆ
ಹಾವೇರಿ : ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಬೆಳೆಯುವ ವೀಳ್ಯದೆಲೆಗೆ ಭಾರಿ ಬೇಡಿಕೆ ಇದೆ. ಜಿಲ್ಲೆಯ ಸವಣೂರು ಖಾರ ತಯಾರಿಕೆಗೆ ಪ್ರಸಿದ್ಧಿ ಪಡೆದಿದೆ. ಒಮ್ಮೆ ವೀಳ್ಯದೆಲೆ ಹಚ್ಚಿದರೆ ಬಳ್ಳಿಯನ್ನು ಸರಿಯಾಗಿ ನೋಡಿಕೊಂಡರೆ 10 ವರ್ಷಗಳ ಕಾಲ ವೀಳ್ಯದೆಲೆ ಪಡೆಯಬಹುದು. ಈ ಬಳ್ಳಿಗೆ ಕೊಟ್ಟಿಗೆಯ ಗೊಬ್ಬರವೇ ಬೇಕು. ಅಧಿಕ ಮಳೆಯಾದರೆ ಬಳ್ಳಿ ಕೊಳೆಯಲಾರಂಭಿಸುತ್ತದೆ. ಕಡಿಮೆ ಮಳೆಯಾದರೆ ಬಳ್ಳಿ ಒಣಗುವ ಸಮಸ್ಯೆ ಕಾಡುತ್ತದೆ. ಹಬ್ಬ ಹರಿದಿನಗಳು ಸೇರಿದಂತೆ ವರ್ಷಪೂರ್ಣ ವೀಳ್ಯದೆಲೆಗೆ ಬೇಡಿಕೆ ಇರುತ್ತೆ.ಜೊತೆಗೆ ಸವಣೂರು ತಾಲೂಕಿನಲ್ಲಿ ಬೆಳೆಯುವ ವೀಳ್ಯದೆಲೆ ಸಹ […]
ಧಾರವಾಡ ಜಿಲ್ಲೆಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಮಂಜೂರು
ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲೆಯಲ್ಲಿ 63,566 ಜನ ರೈತರಿಗೆ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ತಿಳಿಸಿದ್ದಾರೆ. ಜೋಯಾ ಅಖ್ತರ್ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾ ನಾಳೆ (ಡಿಸೆಂಬರ್ 7) ಓಟಿಟಿ ಪ್ಲಾಟ್ಫಾರ್ಮ್ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಲಿದೆ.ನಿನ್ನೆ ಸಂಜೆ ನಡೆದ ‘ದಿ ಆರ್ಚೀಸ್’ ಪ್ರೀಮಿಯರ್ ಈವೆಂಟ್ಬನಲ್ಲಿ ಬಾಲಿವುಡ್ ಸೂಪರ್ ಸ್ಟಾರ್ಗಳು ಭಾಗಿಯಾಗಿದ್ದರು.ಈ ಹಿನ್ನೆಲೆ ನಿನ್ನೆ (ಡಿಸೆಂಬರ್ 5) ಮುಂಬೈನಲ್ಲಿ ‘ದಿ ಆರ್ಚೀಸ್’ ಪ್ರೀಮಿಯರ್ ಈವೆಂಟ್ ಆಯೋಜನೆಗೊಂಡಿತ್ತು. ಬಚ್ಚನ್ ಮೊಮ್ಮಗ, ಕಿಂಗ್ ಖಾನ್ […]
ಐದು ಸಾವಿರಕ್ಕೂ ಅಧಿಕ ಜನರ ತಪಾಸಣೆ : ಬೆಂಗಳೂರಿನ ಹಲವೆಡೆ ಪೊಲೀಸರ ವಿಶೇಷ ಕಾರ್ಯಾಚರಣೆ
ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ನಗರದ ವೈನ್ ಶಾಪ್, ಬಾರ್ ಆಯಂಡ್ ರೆಸ್ಟೊರೆಂಟ್, ಡಾಬಾ, ಲಾಡ್ಜ್, ಪಬ್, ಬೇಕರಿ / ಟೀ ಶಾಪ್ಗಳ ಬಳಿ ಅಪರಾಧ ಹಿನ್ನೆಲೆಯುಳ್ಳವರ ಚಟುವಟಿಕೆಗಳು, ಗಲಾಟೆ, ಸುಲಿಗೆ ಮುಂತಾದವು ಹೆಚ್ಚುತ್ತಿರುವುದನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕಾರ್ಯಾಚರಣೆ ಸಂದರ್ಭದಲ್ಲಿ 577 ವೈನ್ ಶಾಪ್ಸ್, 969 ಬಾರ್ ಆಯಂಡ್ ರೆಸ್ಟೋರೆಂಟ್, 704 ಲಾಡ್ಜ್ಗಳು, 1,682 ಬೇಕರಿ, ಪಾನ್ ಶಾಪ್ಗಳ, 715 ಇತರೆ ಜನನಿಬಿಡ ಸ್ಥಳಗಳ ಬಳಿ ಸುಮಾರು 5 ಸಾವಿರಕ್ಕೂ ಅಧಿಕ ಜನರನ್ನು ಹಾಗೂ 4 […]
ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳಿಂದ ರಾಜ್ಯದ 63 ಕಡೆಗಳಲ್ಲಿ ದಾಳಿ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ, ಲಂಚಕ್ಕೆ ಬೇಡಿಕೆಯ ದೂರುಗಳು ಬಂದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಹದಿಮೂರು ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ.ರಾಜ್ಯದ 63 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ.ಅಕ್ರಮ ಆಸ್ತಿಗಳಿಕೆಯ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ ಮಾಡಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ 3 ಕಡೆ ದಾಳಿ: ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. […]
ಹೈಕೋರ್ಟ್ : ಅರಣ್ಯಭೂಮಿಯಲ್ಲಿ ಸಾಗುವಳಿ ಸಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಅಜ್ಜಂಪುರ ತಾಲೂಕಿನ ಬುಕ್ಕಂಬುದಿ ಗ್ರಾಮದ ನಿವಾಸಿಗಳಾದ ಎಸ್. ಶಿವಕುಮಾರ್ ಮತ್ತು ಡಿ. ಮಂಜುನಾಥ್ ಎಂಬುವರು ಸಲ್ಲಿಸಿದ್ದ ತಕರಾರು ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಜಮೀನನ್ನು ಸಕ್ರಮಗೊಳಿಸಲು ಕೋರಿ ಚಿಕ್ಕಮಗಳೂರಿನ ಇಬ್ಬರು ಖಾಸಗಿ ವ್ಯಕ್ತಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಒಮ್ಮೆ ಯಾವುದೇ ಜಾಗ ಅರಣ್ಯ ಇಲಾಖೆಗೆ ವರ್ಗಾವಣೆಯಾದ ನಂತರ, […]