2024ರ ಚುನಾವಣೆಗೆ ಪ್ರಣಾಳಿಕೆಯಲ್ಲಿ ಸಿಎಂ ಸಿದ್ದರಾಮಯ್ಯಗೂ ಸ್ಥಾನ : ಸಮಿತಿ ರಚಿಸಿದ ಕಾಂಗ್ರೆಸ್

ಹೊಸದಿಲ್ಲಿ: ಮುಂಬರುವ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರಚಿಸಲು ಕಾಂಗ್ರೆಸ್ ತನ್ನ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಬಿಡುಗಡೆಗೊಳಿಸಿದ 16 ಮಂದಿಯ ಪಟ್ಟಿಯಲ್ಲಿ ಸಿದ್ದರಾಮಯ್ಯ ಮಾತ್ರವಲ್ಲದೆ ಪಿ. ಚಿದಂಬರಂ, ಜೈರಾಂ ರಮೇಶ್, ಜಿಗ್ನೇಶ್ ಮೇವಾನಿ ಮೊದಲಾದವರು ಸಮಿತಿಯಲ್ಲಿ ಇರಲಿದ್ದಾರೆ. ಕಾಂಗ್ರೆಸ್ ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಅಧ್ಯಕ್ಷ ಪಿ.ಚಿದಂಬಂ , ಸಂಚಾಲಕ ಟಿ.ಎಸ್. ಸಿಂಗ್ ಡಿಯೊ, ಸಿದ್ದರಾಮಯ್ಯ, ಪ್ರಿಯಾಂಕ ಗಾಂಧಿ ವಾದ್ರ, ಆನಂದ್ ಶರ್ಮಾ, ಜೈರಾಂ ರಮೇಶ್, ಶಶಿ ತರೂರ್, ಗೈಖಂಗಮ್, ಗೌರವ್ ಗೊಗೊಯಿ, ಪ್ರವೀಣ್ ಚಕ್ರವರ್ತಿ, ಇಮ್ರಾನ್ ಪ್ರತಾಪ್ಗರಿ, ಕೆ.ರಾಜು, […]
2024ರ ಫೆಬ್ರವರಿಯಲ್ಲಿ ವಿಧಾನಮಂಡಲದ ‘ಬಜೆಟ್ ಅಧಿವೇಶನ’ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಮುಂದಿನ ವರ್ಷ ಫೆಬ್ರವರಿಯಲ್ಲಿ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ರಾಜ್ಯದ ಹೊರಗೆ ಠೇವಣಿ ಇಟ್ಟಿರುವ ಹಣವನ್ನು ಮರಳಿ ತರುವ ಬಗ್ಗೆಯೂ ಸಚಿವ ಸಂಪುಟ ಚರ್ಚೆ ನಡೆಸಿದೆ. ಬೇರೆಡೆ ಠೇವಣಿ ಇಟ್ಟಿರುವ ಹಣವನ್ನು ಗುರುತಿಸಿ ರಾಜ್ಯ ಖಜಾನೆಗೆ ಮರಳಿ ತರಲು ಸಂಪುಟ ಉಪಸಮಿತಿ ರಚಿಸಲು ಸಿಎಂಗೆ ಅಧಿಕಾರ ನೀಡಿತು. ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಮಂಗಳೂರಿನ ಬ್ಯಾಂಕ್ ವೊಂದರಲ್ಲಿ 56 ಕೋಟಿ ರೂ.ಗಳನ್ನು ಠೇವಣಿ ಇಟ್ಟಿರುವುದು ಕಂಡುಬಂದ ನಂತರ […]
ಕೋವಿಡ್ ಆತಂಕದ ನಡುವೆ ‘ಬೆಂಗಳೂರಿನಲ್ಲಿ ಶೇ.30-35 ರಷ್ಟು ಮಂದಿಗೆ ‘ಕ್ರಾನಿಕ್ ಕಾಫ್’

ಬೆಂಗಳೂರು : ಬೆಂಗಳೂರಿನಲ್ಲಿ ಶೇ.30-35 ರಷ್ಟು ಮಂದಿಗೆ ಕ್ರಾನಿಕ್ ಕಾಫ್ ಹರಡಿದೆ ಎಂದು ಹೇಳಲಾಗಿದೆ. ಮಹಾಮಾರಿ ಕೋವಿಡ್ ಭೀತಿ ನಡುವೆ ಈ ‘ಕ್ರಾನಿಕ್ ಕಾಫ್’ ಎಂದು ಹೇಳಲಾಗಿರುವ ಈ ಕೆಮ್ಮು ವೇಗವಾಗಿ ಗಾಳಿಯಲ್ಲಿ ಹರಡುತ್ತಿದೆ . ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ಕಡೆ ಕೋವಿಡ್ ಆತಂಕ ಮನೆ ಮಾಡಿದರೆ, ಇನ್ನೊಂದು ಕಡೆ ಹಲವು ಜನರಲ್ಲಿ ಕೆಮ್ಮು ಕಾಣಿಸಿಕೊಂಡಿದೆ. ದೀರ್ಘಕಾಲದ ಕ್ರಾನಿಕ್ ಕಾಫ್ ಕೆಮ್ಮು ಇದು ಕನಿಷ್ಠ ಎಂಟು ವಾರಗಳವರೆಗೆ ಇರುತ್ತದೆ, ಮತ್ತು ಹೆಚ್ಚಾಗಿ ಹೆಚ್ಚು ಕಾಲ ಇರುತ್ತದೆ. […]
ಎಲ್ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ವರ್ಷಾಂತ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ನಡುವೆ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ಗೆ 1,757.50ರೂ. ದರವಿದೆ.ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಈ ಬಾರಿಯ ವರ್ಷಾಂತ್ಯದ ಕ್ರಿಸ್ಮಸ್, ಕ್ಯಾಲೆಂಡರ್ ಹೊಸ ವರ್ಷಾಚರಣೆ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ.
ರಾಜ್ಯ ಸರ್ಕಾರದಿಂದ ‘ಕೋವಿಡ್’ ನಿಯಂತ್ರಣಕ್ಕೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಾಲ್ವರು ಸಚಿವರನ್ನು ಒಳಗೊಂಡ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಸಕಲ ಸಿದ್ದತೆ ಕೈಗೊಂಡಿದೆ. ಇದೀಗ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ.ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕಮಿಟಿ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಉಪ ಸಮಿತಿಯಲ್ಲಿ […]