2012ರಲ್ಲಿ ಧರ್ಮಸ್ಥಳದಲ್ಲಿ ಯುವತಿ ನಾಪತ್ತೆ ಪ್ರಕರಣ; ಯುವತಿಯ ಸಹೋದರರಿಂದ ಎಸ್.ಐ.ಟಿ.ಗೆ ದೂರು.

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಕಾವಳ ಮುಡೂರು ಗ್ರಾಮದ ನಿವಾಸಿ ಯುವತಿಯೊಬ್ಬಳು 2012ರಲ್ಲಿ ಧರ್ಮಸ್ಥಳಕ್ಕೆ ಹೋದಾಕೆ ಮನೆಗೆ ಹಿಂತಿರುಗಿ ಬಾರದೆ ನಾಪತ್ತೆಯಾಗಿರುವ ಬಗ್ಗೆ ಆಕೆಯ ಸಹೋದರರಾದ ನಿತಿನ್ ಹಾಗೂ ನಿತೇಶ್ ಎಂಬವರು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಗುರುವಾರ ದೂರು ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿತಿನ್ ತನ್ನ ತಂಗಿ ನಾಪತ್ತೆಯಾಗಿ‌ 13 ವರ್ಷಗಳಾದರೂ ಯಾವುದೆ ಮಾಹಿತಿ ಲಭ್ಯವಾಗಿಲ್ಲ. ಇದೀಗ ಎಸ್.ಐ.ಟಿ ತಂಡ ನಾಪತ್ತೆಯಾ ದವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದು ತಿಳಿದು ಬಂದಿದ್ದು ಈ ಹಿನ್ನಲೆಯಲ್ಲಿ ಎಸ್.ಐ‌.ಟಿ ಕಚೇರಿಗೆ […]

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿದ್ದ ‘PIL’ ವಜಾಗೊಳಿಸಿದ ಹೈಕೋರ್ಟ್!

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿದ್ದ ಪಿಐ ಇಂದು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. NEP ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾ ರಾಮಚಂದ್ರ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ರಾಜ ಸರ್ಕಾರ ನಿರಾಕರಿಸಿತ್ತು. ಪ್ರತ್ಯೇಕ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿತು. ಶಿಕ್ಷಣದಲ್ಲಿ ತಾರತಮ್ಯ ವಿರಬಾರದು ಎಂದು ಎನ್‌ಇಪಿ ರೂಪಿಸಲಾಗಿದೆ. ಹಾಗಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ದೇಶನ ಕೋರಿ […]

ಗಂಡು ಮಗುವಿನ ವ್ಯಾಮೋಹಕ್ಕೆ ಒಂದು ವರ್ಷದ ಹೆಣ್ಣು ಮಗಳಿಗೇ ವಿಷ ನೀಡಿದ ತಂದೆ!

ತ್ರಿಪುರಾದ ಖೋವಾಯ್ ಜಿಲ್ಲೆಯ ಬೆಹಲಬರಿ ಗ್ರಾಮದಲ್ಲಿ ಗಂಡು ಮಗುವಿನ ಮೋಹದಿಂದ ತಂದೆಯೊಬ್ಬ ಒಂದು ವರ್ಷದ ಮುದ್ದಾದ ಪುಟ್ಟ ಹೆಣ್ಣು ಮಗುವಿಗೆ ವಿಷ ಉಣಿಸಿ ಜೀವ ಬಲಿಪಡೆದಿರುವ ಪೈಶಾಚಿಕ ಘಟನೆ ನಡೆದಿದೆ. ಮಗುವನ್ನು ಕೊಂದ ಆರೋಪಿಯನ್ನು ತ್ರಿಪುರಾ ಸ್ಟೇಟ್‌ ರೈಫಲ್ಸ್‌ನ 10 ನೇ ಬೆಟಾಲಿಯನ್‌ನ ರತೀಂದ್ರ ದೇಬ್ಬರ್ಮಾ ಎಂದು ಗುರುತಿಸಲಾಗಿದೆ. ಪ್ರಸ್ತುತ ಈತ ಎಡಿಸಿ ಖುಮುಲ್ವ್ಂಗ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆತನನ್ನು ಭಾನುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯವು ಆತನನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಈತ […]

ರೈಲ್ವೇ ನಿಲ್ದಾಣದಲ್ಲಿ ಇನ್ಮುಂದೆ ಸಿಗುತ್ತೆ ಉಚಿತ ಹೈ ಸ್ಪೀಡ್ ವೈಫೈ: ಹೇಗೆ ಪಡೆದುಕೊಳ್ಳೋದು ಈ ಸೇವೆ?

ಬೆಂಗಳೂರು: ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಈಗಾಗಲೇ ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಒದಗಿಸುತ್ತಿರುವ ಭಾರತ ಸರ್ಕಾರ, ಈಗ ಅದನ್ನು ಇನ್ನಷ್ಟು ವೇಗಗೊಳಿಸಲಿದೆ. ಈ ನಿಟ್ಟಿನಲ್ಲಿ, ದೇಶಾದ್ಯಂತ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಹೈ-ಸ್ಪೀಡ್ ಉಚಿತ ವೈಫೈ ಒದಗಿಸಲಾಗುವುದು. ರಾಜ್ಯಸಭೆಯಲ್ಲಿ ರೈಲ್ವೆ ಸೌಲಭ್ಯಗಳ ಕುರಿತು ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ರೈಲ್ವೆ ಸಚಿವ ಪ್ರಕಾರ, ಇನ್ನು ಮುಂದೆ, ದೇಶಾದ್ಯಂತ ಸುಮಾರು 6,115 ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅತ್ಯಂತ ವೇಗದ […]

ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ.

ಬೆಂಗಳೂರು: ಬೆಳಗಾವಿ–ಬೆಂಗಳೂರು, ಶ್ರೀ ಮಾತಾ ವೈಷ್ಣೋದೇವಿ ಕತ್ರಾ–ಅಮೃತಸರ ಹಾಗೂ ಅಜ್ನಿ (ನಾಗ್ಪುರ)–ಪುಣೆ ಮಾರ್ಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಹೊಸ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು.ಮೋದಿ ಅವರು ನಿಲ್ದಾಣಕ್ಕೆ ಆಗಮಿಸಿದಾಗ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ವಿ. ಸೋಮಣ್ಣ ಬರಮಾಡಿಕೊಂಡರು. ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ್ದಲ್ಲದೇ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಪಿ.ಸಿ. ಮೋಹನ್, ರೈಲ್ವೆ […]