ಏ. 15 ಕ್ಕೆ ಪ್ರಧಾನಿ ಮೋದಿ ಕರ್ನಾಟಕ ಭೇಟಿ- ಹೀಗಿದೆ ಪ್ರೋಗ್ರಾಂ ಶೆಡ್ಯೂಲ್

ಮಂಡ್ಯ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಮಂಡ್ಯ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಪ್ರವಾಸದ ವೇಳೆ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ, ಹೊಸದಾಗಿ ನಿರ್ಮಿಸಲಾದ ಶ್ರೀ ಗುರು ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಮಾಜಿಕ ದೃಷ್ಟಿಯಿಂದ ಮಹತ್ವ ಪಡೆದಿದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವರ ಮುಂದಿನ ಪ್ರವಾಸ ಮಂಡ್ಯ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ […]
ನಾಳೆ(ಎ.9) ಪ್ರಕಟವಾಗಲಿದೆ ಪಿಯುಸಿ ಫಲಿತಾಂಶ !

ಬೆಂಗಳೂರು, : ದ್ವಿತೀಯ ಪಿಯುಸಿ ಫಲಿತಾಂಶ ನಾಳೆ, ಏಪ್ರಿಲ್ 9ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆ ಹಿನ್ನೆಲೆ, ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಧ್ಯಾಹ್ನ ಸುಮಾರು 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಗತ್ಯವಿರುವ ಎಲ್ಲಾ ತಾಂತ್ರಿಕ ಸಿದ್ಧತೆಗಳನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯದ 1,217 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ […]
ಚಿನ್ನ ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ – ಇಲ್ಲಿದೆ ಚಿನ್ನ-ಬೆಳ್ಳಿ ದರಗಳ ಮಾಹಿತಿ

ಬೆಂಗಳೂರು: ಮಧ್ಯಪ್ರಾಚ್ಯ ಸಂಘರ್ಷ ಮತ್ತು ವಿಶ್ವದಾದ್ಯಂತ ತೈಲ ಬೆಲೆ ಏರಿಕೆಯಿಂದಾಗಿ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಏರಿಕೆ ಭಯವಿತ್ತು. ಆದರೆ, ಈ ವಾರದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಇಳಿಕೆಯನ್ನು ಕಂಡಿದೆ. ಬೆಳ್ಳಿ ಬೆಲೆ ಇಂದು ತಟಸ್ಥವಾಗಿದೆ. ಇಂದಿನ ಚಿನ್ನದ ಬೆಲೆ 10 ಗ್ರಾಂ ₹1,49,840 (₹820 ಇಳಿಕೆ), 1 ಗ್ರಾಂ ಬೆಲೆ ₹14,984 (₹82 ಇಳಿಕೆ) 10 ಗ್ರಾಂ ಬೆಲೆ ₹1,37,350 (₹750 ಇಳಿಕೆ) 1 ಗ್ರಾಂ ₹13,735 (₹75 ಇಳಿಕೆ) ಬೆಳ್ಳಿಯ ಬೆಲೆ ಬೆಳ್ಳಿ ಬೆಲೆ […]
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ಓಂಬುಡ್ಸ್ ಪರ್ಸನ್ವರವರ ಹುದ್ದೆಗಳನ್ನು ಆಯ್ಕೆ ಮೂಲಕ ತುಂಬಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಓಂಬುಡ್ಪರ್ಸನ್ಸ್ ಹುದ್ದೆ ಖಾಲಿಯಿರುವ / ಖಾಲಿಯಾಗಲಿರುವ ಜಿಲ್ಲೆಗಳು ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೊಪ್ಪಳ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ. ಅರ್ಹತೆಗಳು ಈ ಕೆಳಕಂಡ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕಾಗಿರುತ್ತದೆ. […]
ಕರ್ನಾಟಕ: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಪ್ರಕಟ?

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇದೇ ಏ.8 ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂಲಗಳು ತಿಳಿಸಿವೆ. ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ 7ರಂದು ಫಲಿತಾಂಶ ಪ್ರಕಟವಾಗಬೇಕಿತ್ತು. ಫಲಿತಾಂಶ ಪ್ರಕಟಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಾಗಿದ್ದು, ಅವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.