ಕುಣಿದು ಕುಪ್ಪಳಿಸಿದ ಮಹಿಳಾ ಅಗ್ನಿವೀರರು: ಬೆಳಗಾವಿಯಲ್ಲಿ ಅಗ್ನಿವೀರವಾಯುಗಳ ಆಕರ್ಷಕ ಪಥಸಂಚಲನ

ಬೆಳಗಾವಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಯಡಿ ಸಾಂಬ್ರಾ ಏರಮನ್ ತರಬೇತಿ ಶಾಲೆಯಲ್ಲಿ 22 ವಾರ 2,127 ಪುರುಷರು, 153 ಮಹಿಳೆಯರು ಸೇರಿದಂತೆ 2,280 ಅಗ್ನಿವೀರವಾಯುಗಳು ತರಬೇತಿ ಪೂರ್ಣಗೊಳಿಸಿದ್ದಾರೆ. ಇಂದು ಅಗ್ನಿವೀರವಾಯುಗಳ ಆಕರ್ಷಕ ಪಥಸಂಚಲನ ಎಲ್ಲರ ಗಮನ ಸೆಳೆಯಿತು. ಅದರಲ್ಲೂ ಅಗ್ನಿಪಥ್ ಯೋಜನೆಯಡಿ ದೇಶದಲ್ಲೆ ತರಬೇತಿ ಪೂರ್ಣಗೊಳಿಸಿದ ಮೊದಲ ಮಹಿಳಾ ತಂಡ ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾದರು.ಬೆಳಗಾವಿಯ ಸಾಂಬ್ರಾದ ಏರ್ಮನ್ ತರಬೇತಿ ಶಾಲೆಯಲ್ಲಿ ಪುರುಷ ಅಗ್ನಿವೀರವಾಯುಗಳ ಎರಡನೇ ತಂಡದ ಮತ್ತು ಮಹಿಳಾ ಅಗ್ನಿವೀರವಾಯುಗಳ ಮೊದಲ ತಂಡದ […]
ಡಿಸೆಂಬರ್ 2 – 3 ರಂದು ನಗರದಾದ್ಯಂತ ಮತದಾರರ ಪಟ್ಟಿ ಸೇರ್ಪಡೆಗೆ ವಿಶೇಷ ನೋಂದಣಿ ಅಭಿಯಾನ

ಬೆಂಗಳೂರು : ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅಕ್ಟೋಬರ್ 27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9 ರವರೆಗೆ ಅವಕಾಶ ಕಲ್ಪಿಸಲಾಗಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ನಿಟ್ಟಿನಲ್ಲಿ ಡಿಸೆಂಬರ್ 2, 3 ರಂದು ಎರಡು ದಿನಗಳ ಕಾಲ ನಗರದಾದ್ಯಂತ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಡಿಸೆಂಬರ್ 2 […]
ಭಗವಂತ ಖೂಬಾ : ಕೋವಿಡ್ ಬಂದಿರದಿದ್ದರೆ ಭಾರತ ವಿಶ್ವದ 2ನೇ ಅಥವಾ 3ನೇ ಅತಿ ದೊಡ್ಡ ಆರ್ಥಿಕತೆಯಾಗಿರುತ್ತಿತ್ತು

ಬೆಂಗಳೂರು: ಅರಮನೆ ರಸ್ತೆಯ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ಯುವ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಈಗಿನ ಪ್ರಗತಿ ನೋಡಿದರೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆ ಈಗಾಗಲೇ ಪೂರ್ಣಗೊಂಡಿದೆ ಮತ್ತು ಅಮೃತಕಾಲ ಪ್ರಾರಂಭವಾಗಿದೆ ಎನ್ನುವುದು ಕಾಣುತ್ತದೆ. ಮತ್ತಷ್ಟು ಸಾಧನೆ ಮಾಡುವವರ ಮೂಲಕ ಯುವಕರು 2047ರ ವರ್ಷ ಬರುವ ವೇಳೆಗೆ ಈ ದೇಶವನ್ನು ಶತಮಾನೋತ್ಸವನ್ನು ಇನ್ನಷ್ಟು ಸಂಭ್ರಮಿಸುವ ರೀತಿಯಲ್ಲಿ ಕೊಂಡೊಯ್ಯಬೇಕಾಗಿದೆ. ಅಮೃತಕಾಲದಿಂದ ಶತಮಾನೋತ್ಸವಕ್ಕೆ ದೇಶವನ್ನು ಮುನ್ನಡೆಸಲು ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು. ಭಾರತವು ಸಾಕಷ್ಟು […]
ಬೆಂಗಳೂರು ಕಂಬಳ ಯಶಸ್ವಿ ಹಿನ್ನೆಲೆ ಜಾಗ ಸಿಕ್ಕರೆ ಮುಂದಿನ ವರ್ಷವು ನಡೆಸುತ್ತೇವೆ: ಶಾಸಕ ಅಶೋಕ್ ಕುಮಾರ್ ರೈ ಹೇಳಿಕೆ

ಮಂಗಳೂರು : ಬೆಂಗಳೂರು ಕಂಬಳದ ಯಶಸ್ವಿಯ ಬಳಿಕ ಮಂಗಳೂರಿನಲ್ಲಿ ಈಟಿವಿ ಭಾರತ್ ಜೊತೆಗೆ ಮಾತನಾಡಿದ ಅವರು, ಬೆಂಗಳೂರು ಕಂಬಳ ಯಶಸ್ವಿಯಾಗಿ ನಡೆದಿದೆ. ನಾವು 6-7 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಲ್ಲಿದ್ದೆವು. ಆದರೆ, ನಮ್ಮ ನಿರೀಕ್ಷೆಗೂ ಮೀರಿ 13 ಲಕ್ಷ ಜನ ಖುದ್ದಾಗಿ ಬಂದು ಬೆಂಗಳೂರು ಕಂಬಳ ವೀಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಜನ ಬೆಂಗಳೂರು ಕಂಬಳ ವೀಕ್ಷಿಸಿದ್ದಾರೆ ಎಂದರುರಾಷ್ಟ್ರದ ಗಮನಸೆಳೆದ ಬೆಂಗಳೂರು ಕಂಬಳವನ್ನು ಆಯೋಜಿಸಿದವರಲ್ಲಿ ಪ್ರಮುಖರಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಜಾಗ ಸಿಕ್ಕರೆ ಮುಂದಿನ […]
ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯು 2024 ರ ಮಾರ್ಚ್ 2ರಿಂದ ಆರಂಭಗೊಂಡು ಮಾರ್ಚ್ 22 ಕ್ಕೆ ಮುಕ್ತಾಯವಾಗಲಿದೆ. ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.2023-24 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.2023-24 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ […]