ಸಾಹಿತಿ, ರಂಗಕರ್ಮಿ ಸತೀಶ್​ ಕುಲಕರ್ಣಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ : ಹಾವೇರಿ

ಹಾವೇರಿ : 68ನೇ ಕನ್ನಡ ರಾಜ್ಯೋತ್ಸವ ಸಂಬಂಧ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಾಹಿತಿ, ರಂಗಕರ್ಮಿ ಸತೀಶ್​ ಕುಲಕರ್ಣಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಕನ್ನಡ ರಾಜ್ಯೋತ್ಸವ ಸಂಬಂಧ ಹಾವೇರಿಯ ಸಾಹಿತಿ ಸತೀಶ್​ ಕುಲಕರ್ಣಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಸಾಧಕರ ಹೆಸರನ್ನು ಘೋಷಿಸಿದರು. ಈ ಬಾರಿ ಜಿಲ್ಲೆಯ ಸಾಹಿತಿ, ರಂಗಕರ್ಮಿ ಸತೀಶ್ ಕುಲಕರ್ಣಿ ಅವರಿಗೆ ಸಾಹಿತ್ಯ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಈ […]

21 ಕೋಟಿಯಿಂದ 3.27 ಲಕ್ಷ ಕೋಟಿವರೆಗಿನ ವಿಕಾಸದ ರಾಜ್ಯ ಬಜೆಟ್ ಇತಿಹಾಸ : ಕರುನಾಡಿಗೆ 50ರ ಸಂಭ್ರಮ

ಬೆಂಗಳೂರು: ಕರ್ನಾಟಕ 50ರ ಸಂಭ್ರಮಾಚರಣೆಯಲ್ಲಿದೆ. ಪ್ರಗತಿಪರ ರಾಜ್ಯವಾದ ಕರ್ನಾಟಕ ಯಾವತ್ತೂ ವಿಕಾಸದ ಹಾದಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ.ಕರುನಾಡಿಗೆ 50 ವರ್ಷದ ಸಂಭ್ರಮ. ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದೆ. ಪ್ರಗತಿಶೀಲ ರಾಜ್ಯವಾಗಿರುವ ಕರುನಾಡು ತನ್ನ ಐವತ್ತು ವರ್ಷದ ಪಯಣದಲ್ಲಿ ದೇಶದ ಅಭಿವೃದ್ಧಿಗಾಗಿ ಹಲವು ಕೊಡುಗೆಗಳನ್ನು ಕೊಡುತ್ತಿದೆ. ಪ್ರಜ್ಞಾವಂತರ ನಾಡಾಗಿರುವ ಕರ್ನಾಟಕ ವಿಕಾಸದ ಹಾದಿಯಲ್ಲಿ ಸಮಯದ ಜೊತೆಗೆ ಹಲವಾರು ತಿರುವುಗಳನ್ನು ಪಡೆಯುತ್ತಾ ಅಭಿವೃದ್ಧಿಯ ಪಥದತ್ತ ಮುನ್ನುಗ್ಗುತ್ತಾ ಸಾಗಿ ಬಂದಿದೆ. ಹೀಗಾಗಿ ಕರ್ನಾಟಕ ದೇಶದ ಟಾಪ್ ಐದು ರಾಜ್ಯಗಳ ಆರ್ಥಿಕತೆಗಳಲ್ಲಿ […]

ಹೈಕೋರ್ಟ್: ತೀರ್ಪು ಕಾಯ್ದಿರಿಸಿದ್ದು, ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣ

ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್​ ತೀರ್ಪು ಕಾಯ್ದಿರಿಸಿತು.ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಧಾರವಾಡ ಪೀಠ ತೀರ್ಪು ಕಾಯ್ದಿರಿಸಿತು. […]

ಇಬ್ಬರು ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ: ಒಬ್ಬರು ಸಾಹಿತಿ, ಇನ್ನೊಬ್ಬರು ವಿಜ್ಞಾನಿ : ಚಾಮರಾಜನಗರ

ಚಾಮರಾಜನಗರ: ನವೆಂಬರ್ 1ರಂದು 50ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು,ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ಸಿಕ್ಕಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಗಣ್ಯರ ವಿವರ ಹೀಗಿದೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಇಂದು ಬೆಂಗಳೂರಿನಲ್ಲಿ ಘೋಷಿಸಿದರು.ಗಡಿಜಿಲ್ಲೆ ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿಯ […]

ಮಹತ್ವದ ಸಭೆ : ಬೆಂಗಳೂರು ಬಿಜೆಪಿ ಶಾಸಕರೊಂದಿಗೆ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಘಟನಾತ್ಮಕ ಹೋರಾಟ ಹಾಗೂ ಬರ ಅಧ್ಯಯನ ಪ್ರವಾಸದ ರೂಪುರೇಷೆ ಸಿದ್ಧಪಡಿಸುವ ಕುರಿತು ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು.ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಹಾಗೂ ಬರ ಅಧ್ಯಯನ ಪ್ರವಾಸದ ರೂಪುರೇಷೆ ಸಿದ್ಧಪಡಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು. ಶಾಸಕ ಉದಯ್ ಗರುಡಾಚಾರ್ ಬಿಎಸ್​ವೈ ಕಾಲು ಮುಟ್ಟಿ […]