BPL ಕುಟುಂಬಗಳಿಗೆ ಗುಡ್ನ್ಯೂಸ್: ಉಚಿತ IVF ಚಿಕಿತ್ಸೆಗೆ ಸರ್ಕಾರದಿಂದ ಸಿಗುತ್ತೆ ನೆರವು

ಬೆಂಗಳೂರು: ರಾಜ್ಯದ BPL ಹಾಗೂ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಮಹತ್ವದ ಆರೋಗ್ಯ ನೆರವು ಘೋಷಿಸಿದೆ. ಆಯುಷ್ಮಾನ್ ಭಾರತ್–ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ–ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ (AB-PMJAY-CM’s ArK) ಯೋಜನೆಯಡಿ ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ (ART) ಚಿಕಿತ್ಸೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದರಿಂದ ಅರ್ಹ ಬಡ ಕುಟುಂಬಗಳು IVF ಸೇರಿದಂತೆ ದುಬಾರಿ ಫಲವತ್ತತೆ ಚಿಕಿತ್ಸೆಯನ್ನು ಸರ್ಕಾರಿ ಯೋಜನೆಯಡಿ ಪಡೆಯಲು ಸಾಧ್ಯವಾಗಲಿದೆ. ವಿಧಾನ ಪರಿಷತ್ತಿನಲ್ಲಿ ಎಂಎಲ್ಸಿ ಡಾ. ಧನಂಜಯ್ ಸರ್ಜಿ ಅವರು ಕೇಳಿದ ಪ್ರಶ್ನೆಗೆ […]
ಈರುಳ್ಳಿ ಬೆಲೆ ಏರಿಕೆ: ಗ್ರಾಹಕರಿಗೆ ಶಾಕ್,ಕೆಲವೇ ದಿನಗಳಲ್ಲಿ ಮತ್ತಷ್ಟು ಏರಲಿದೆ ಬೆಲೆ!

ಬೆಂಗಳೂರು: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಎದುರಾಗಿದ್ದು, ತರಕಾರಿಗಳ ಬೇಡಿಕೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಈರುಳ್ಳಿ ಬೆಲೆಯೂ ಏರಿಕೆಯಾಗಿದ್ದು, ಸದ್ಯ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ ₹60ರಿಂದ ₹75ರ ವರೆಗೆ ತಲುಪಿದೆ. ಮುಂದಿನ ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ ₹100ರ ಗಡಿ ಮುಟ್ಟುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಈ ಬಾರಿ ಈರುಳ್ಳಿ ಇಳುವರಿ ಸುಮಾರು 70ರಷ್ಟು ಕಡಿಮೆಯಾಗಿದೆ ಎನ್ನಲಾಗಿದೆ. […]
ನಾಗೇಂದ್ರ ಪರ ‘ಕೈ’ ಸಚಿವರ ಬ್ಯಾಟಿಂಗ್: ಸದನಕ್ಕೆ ಅಡ್ಡಿಪಡಿಸುತ್ತಿರುವ ಬಿಜೆಪಿ ವಿರುದ್ಧ ತೀವ್ರ ಕಿಡಿ

ನಾಗೇಂದ್ರ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದ್ದು, ಇದನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ. ನಾಗೇಂದ್ರ ಅವರ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ನೋಟಿಸ್ ನೀಡಿ, ಅವರನ್ನು ಸಚಿವ ಸಂಪುಟಕ್ಕೆ ಏಕೆ ಮರುಸೇರ್ಪಡೆಗೊಳಿಸಲಾಗಿದೆ ಎಂಬುದಕ್ಕೆ ಸರ್ಕಾರದಿಂದ ಉತ್ತರ ಪಡೆಯಬಹುದಿತ್ತು. ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಕಲಾಪಕ್ಕೆ ಬಿಜೆಪಿ ಪದೇಪದೆ ಅಡ್ಡಿಪಡಿಸುತ್ತಿರುವುದನ್ನು ಕಾಂಗ್ರೆಸ್ನ ಹಲವು ಸಚಿವರು ಶನಿವಾರ ತೀವ್ರವಾಗಿ ಖಂಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯು.ಟಿ. ಖಾದರ್ ಅವರು, ನಾಗೇಂದ್ರ ಅವರ […]
ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು: ಕೆಪಿಎಸ್ಸಿ (KPSC) ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ (IAS) ಅಧಿಕಾರಿ ಗ್ಯಾನೇಂದ್ರ ಕುಮಾರ್ (Gyanendra Kumar) ಅನುಪಸ್ಥಿತಿಯಲ್ಲಿ ಅವರ ಮನೆ ಮೇಲೆ ಇಡಿ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಗ್ಯಾನೇಂದ್ರ ಕುಮಾರ್ ಅವರ ನಿರಂತರ ಸಂಪರ್ಕಕ್ಕೆ ಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಜಯಮಹಲ್ ರಸ್ತೆಯಲ್ಲಿ ಇರುವ ಗ್ಯಾನೇಂದ್ರ ಕುಮಾರ್ ಮನೆಯ ಬಾಗಿಲು ಒಡೆದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ಯಾನೇಂದ್ರ ಕುಮಾರ್ ಅವರು ಕೆಪಿಎಸ್ಸಿಯಲ್ಲಿ ಎಕ್ಸಾಂ ಕಂಟ್ರೋಲರ್ […]
ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ, ದೂರು ದಾಖಲು

ಬೆಂಗಳೂರು: ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ ಕೇಳಿಬಂದಿದೆ. ಈ ಸಂಬಂಧ ನಟ ಭಾಸ್ಕರ್ ಶೆಟ್ಟಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದು, ನಿರ್ದೇಶಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರೂ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು […]