ಬಾಂಬೆ ಹೈಕೋರ್ಟ್ : ಮಹಿಳೆಯರು ಶಾರ್ಟ್ ಸ್ಕರ್ಟ್ ಧರಿಸಿ ನೃತ್ಯ ಮಾಡುವುದು ಅಶ್ಲೀಲವಲ್ಲ

ನಾಗ್ಪುರ (ಮಹಾರಾಷ್ಟ್ರ) : ಮಹಿಳೆಯರು ಶಾರ್ಟ್ ಸ್ಕರ್ಟ್ ಧರಿಸಿ ಪ್ರಚೋದನಾತ್ಮಕವಾಗಿ ನೃತ್ಯ ಮಾಡುವುದು ಅಶ್ಲೀಲವಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ಅಭಿಪ್ರಾಯಪಟ್ಟಿದೆ.ಈ ಸಂಬಂಧ ಅರ್ಜಿದಾರರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನಾಗ್ಪುರ ಪೀಠದ ನ್ಯಾಯಮೂರ್ತಿಗಳಾದ ಜಸ್ಟೀಸ್ ವಾಲ್ಮೀಕಿ ಮೆಂಗಸ್ ಹಾಗೂ ಜಸ್ಟೀಸ್ ವಿನಯ್ ಜೋಶಿ ಅವರಿದ್ದ ಪೀಠ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ. ಮತ್ತು ಮಹಿಳೆಯರು ಶಾರ್ಟ್ ಸ್ಕರ್ಟ್ ಧರಿಸುವುದು ಸಾಮಾನ್ಯ. ಆದ್ದರಿಂದ ಶಾರ್ಟ್ ಸ್ಕರ್ಟ್ ಧರಿಸಿ ನೃತ್ಯ ಮಾಡುವುದು ಆಶ್ಲೀಲತೆ ಎಂದು ಕರೆಯಲಾಗುವುದಿಲ್ಲ ಎಂದು ಬಾಂಬ್ […]
ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಆನೇಕಲ್ನ ಅತ್ತಿಬೆಲೆ ಪಟಾಕಿ ಬೆಂಕಿ ದುರಂತ ಮಾಸುವ ಮುನ್ನವೇ ಮತ್ತೇ ಇಂತಹದೇ ಘಟನೆ ನಡೆದಿದೆ.ಬೆಂಗಳೂರಿನಲ್ಲಿ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿನ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, ಬೆಂಕಿಗೆ 8 ಬೈಕ್ಗಳು ಸುಟ್ಟಿವೆ. ಇಂದುಬೆಳ್ಳಂಬೆಳಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದ ಅಗರಬತ್ತಿ ಫ್ಯಾಕ್ಟರಿಗೆ ಹೊತ್ತಿ ಉರಿದ ಘಟನೆ ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಅವಘಡದಿಂದಾಗಿ ಫ್ಯಾಕ್ಟರಿಯಲ್ಲಿದ್ದ ಕೆಮಿಕಲ್ ಲಿಕ್ವಿಡ್ ಹರಿದು ರಸ್ತೆಗೂ ಬೆಂಕಿ ಹಬ್ಬಿದ್ದು, 8 ಬೈಕ್ ಅಗ್ನಿಗಾಹುತಿಯಾಗಿವೆ. […]
ಆರೋಪಿ ಪರಮಶಿವಯ್ಯಗೆ ಹೈಕೋರ್ಟ್ ಜಾಮೀನು : ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣ

ಬೆಂಗಳೂರು: ಪರಮಶಿವಯ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ನೇತೃತ್ವದ ಏಕಸದಸ್ಯ ಅರ್ಜಿಯನ್ನು ಪುರಸ್ಕರಿಸಿದ್ದು, ಜಾಮೀನು ನೀಡಿದೆ.ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ದಾಖಲಾಗಿದ್ದ ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮುರುಘಾ ಶರಣರ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್ ಜಾಮೀನು ನೀಡಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಲ್ಲದೇ, ಅರ್ಜಿದಾರರು […]
ದೆಹಲಿ : ಇಸ್ರೇಲ್ನಿಂದ ಮರಳಿದ ಕನ್ನಡಿಗರನ್ನು ಬರಮಾಡಿಕೊಂಡ ಟಿ.ಬಿ.ಜಯಚಂದ್ರ

ಬೆಂಗಳೂರು/ನವದೆಹಲಿ: ಇಸ್ರೇಲ್-ಹಮಾಸ್ ಉಗ್ರರ ನಡುವೆ ಯುದ್ಧ ಮುಂದುವರಿದಿದೆ. ಇದರಲ್ಲಿ ಐವರು ಕನ್ನಡಿಗರೂ ಇದ್ದು ಬೆಂಗಳೂರು ವಿಮಾನ ನಿಲ್ದಾಣ ಬಂದು ತಲುಪಿದರು.ತಾಯ್ನಾಡಿಗೆ ಆಗಮಿಸಿದ ಮೊದಲ ಕನ್ನಡಿಗ ಈರಣ್ಣ ಮಾತನಾಡಿ, ”ಇಸ್ರೇಲ್ನಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ. ಹಮಾಸ್ ಉಗ್ರರ ದಾಳಿ ಇಸ್ರೇಲ್ ಜನರ ಮೇಲೆ ಪ್ರಭಾವ ಬೀರಿಲ್ಲ. ಗಾಜಾ ಗಡಿ ಭಾಗದಲ್ಲಿ ಮಾತ್ರ ಆತಂಕವಿದೆ. ಇಸ್ರೇಲ್ನ ಬೇರೆ ಭಾಗಗಳಲ್ಲಿ ಯಾವುದೇ ತೊಂದರೆ ಇಲ್ಲ. ಜನಜೀವನ ಎಂದಿನಂತಿದೆ. ಎಲ್ಲರೂ ಚೆನ್ನಾಗಿದ್ದಾರೆ” ಎಂದರು. ಇಸ್ರೇಲ್ನಿಂದ 212 ಭಾರತೀಯ ಪ್ರಜೆಗಳನ್ನು ಹೊತ್ತ ಚಾರ್ಟರ್ […]
ಹುಬ್ಬಳ್ಳಿಗೆ ಹೊರಟಿದ್ದ ಇಂಡಿಗೋ ವಿಮಾನ ಬೆಂಗಳೂರಿಗೆ ವಾಪಸ್ : ಹವಾಮಾನ ವೈಪರೀತ್ಯ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿದ್ದ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿಗೆ ವಾಪಸ್ ಆಗಿದೆ.ಬೆಳಗ್ಗೆ 05:50 ಕ್ಕೆ ಕೆಐಎಬಿಯಿಂದ ಹುಬ್ಬಳ್ಳಿಗೆ 6E7227 ಇಂಡಿಗೋ ವಿಮಾನ ತೆರಳಿತ್ತು, ಆದರೆ ಹುಬ್ಬಳ್ಳಿಯಲ್ಲಿ ಮಂಜಿನ ಹಿನ್ನೆಲೆ ವಿಮಾನವನ್ನು ಲ್ಯಾಂಡ್ ಮಾಡಲು ಅನಾನುಕೂಲವಾದ್ದರಿಂದ ಇಂಡಿಗೋ ಬೆಂಗಳೂರಿಗೆ ರಿಟರ್ನ್ ಆಗಿದೆ.ಟೈಮಿಂಗ್ಸ್ ಪ್ರಕಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಇಂಡಿಗೋ ಬೆಳಗ್ಗೆ 07 ಗಂಟೆಗೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು, ಆದರೆ ಸಾಧ್ಯವಾಗದೇ ವಾಪಸ್ ಆಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಹೊರಟಿದ್ದ ಇಂಡಿಗೋ […]