ಸಿ ಟಿ ರವಿ : ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿ

ಬೆಂಗಳೂರು : ಬೇರೆ ಬೇರೆ ಪ್ರಕರಣಗಳಲ್ಲಿ 25 ಲಕ್ಷ ರೂ. ಪರಿಹಾರ ಕೊಡುವಂತೆ ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ 25 ಲಕ್ಷದವರೆಗೂ ಪರಿಹಾರ ಕೊಡಬೇಕು.ಗಾಯಾಳುಗಳಿಗೆ ಚಿಕಿತ್ಸೆಯ ಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುರಂತಕ್ಕೆ ಕಾರಣರಾದ ಮಾಲೀಕರ, ಅಧಿಕಾರಿಗಳ ವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿ.ಟಿ ರವಿ ಒತ್ತಾಯಿಸಿದ್ದಾರೆ.ಪಟಾಕಿ ದುರಂತದಲ್ಲಿ ಮೃತಪಟ್ಟವರಿಗೆ ಹಾಗು ಗಾಯಗೊಂಡವರಿಗೆ ಸರ್ಕಾರವೇ ಪರಿಹಾರ ನೀಡಬೇಕು ಎಂದು ಸಿ.ಟಿ ರವಿ ಆಗ್ರಹಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಆರೋಪ : ಲಿಂಗಾಯತರ ಕಡೆಗಣನೆ ಬಗ್ಗೆ […]

ಹಣ ಇದ್ರೆ ಸ್ಟಾಕ್ ಮಾಡ್ಕೊಳ್ಳಿ : ಶೀಘ್ರದಲ್ಲಿಯೇ ಈ ವಸ್ತುವಿನ ಬೆಲೆ ಏರಿಕೆ

ಬೆಂಗಳೂರು: ಮೊದಲೇ ಬೆಲೆ ಬಿಸಿ ಏರಿಕೆ (Price hike) ಬಿಸಿಯಲ್ಲಿ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ನಾವು ದಿನನಿತ್ಯ ಬಳಕೆ ಮಾಡುವ ಅಕ್ಕಿ‌ (Rice Price) ಮತ್ತಷ್ಟು ದುಬಾರಿಯಾಗಲಿದೆ. ಪೆಟ್ರೋಲ್, ಡೀಸೆಲ್, ತರಕಾರಿ ಬೆಲೆ ಏರಿಕೆ ನಡುವೆ ಇದೀಗ ನಾವು ಪ್ರತಿದಿನ ಸೇವೆನೆಗೆ ಬಳಸೋ ಅಕ್ಕಿಯ ದರ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದಲ್ಲಿ ಮುಂಗಾರು ಮಳೆ (Monsoon Rains) ವಿಫಲವಾಗಿದೆ. ನೂರಕ್ಕೂ ಹೆಚ್ಚು ಬರಗಾಲ ತಾಲೂಕು ಎಂದು ಸರ್ಕಾರ‌ ಘೋಷಿಸಿದೆ.ಮುಂದೆ ಅಕ್ಕಿ ದರ ಇನ್ನೆಷ್ಟು ಏರಿಕೆ ಆಗಲಿದೆ […]

ಮರಣೋತ್ತರ ಪರೀಕ್ಷೆ ಮುಕ್ತಾಯ ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ : ಅತ್ತಿಬೆಲೆ ಪಟಾಕಿ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರ್ ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಈ ಘಟನೆಯಲ್ಲಿ 14 ಜನ ಮೃತಪಟ್ಟಿದ್ದು ಮೂರು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಗೋದಾಮಿನ ಮಾಲೀಕ ರಾಮಸ್ವಾಮಿ ರೆಡ್ಡಿ ಅವರ ಮಗ ನವೀನ್ ಸೇರಿದಂತೆ ಇತರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು ಅಲ್ಲದೆ ತಮಿಳುನಾಡು ಸರ್ಕಾರ […]

ಸಚಿವ ಭೈರತಿ ಸುರೇಶ್: ರಾಜ್ಯಾದ್ಯಂತ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಆರಂಭ

ಬೆಳಗಾವಿ : ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್​ ತಿಳಿಸಿದ್ದಾರೆ. ‘ರಾಜ್ಯದಲ್ಲಿ ಮತ್ತಷ್ಟು ಇಂದಿರಾ ಕ್ಯಾಂಟೀನ್ ಆರಂಭ’ ಸಚಿವ ಭೈರತಿ ಸುರೇಶ್ ಅವರು ಶುಕ್ರವಾರ ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್​ಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇಂದಿರಾ ಕ್ಯಾಂಟೀನ್​ ತುಂಬಾ ಸಂಕಷ್ಟದಲ್ಲಿವೆ ಎಂಬ ಪ್ರಶ್ನೆಗೆ, “ಹಿಂದಿನ ಬಿಜೆಪಿ ಸರ್ಕಾರ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಗೆ ಕೆಟ್ಟ ಹೆಸರು ತರಲು ಸರಿಯಾಗಿ ನಿರ್ವಹಣೆ ಮಾಡದೇ ಕ್ಯಾಂಟೀನ್​ಗಳನ್ನು […]

ರಸ್ತೆಗಿಳಿಯುತ್ತಿವೆ 40 ನಾನ್ ಎಸಿ ಸ್ಲೀಪರ್, 100 ಸಾಮಾನ್ಯ ಬಸ್​ಗಳು: ಪ್ರಯಾಣಿಕರನ್ನು ‘ಪಲ್ಲಕ್ಕಿ’ಯಲ್ಲಿ ಹೊತ್ತು ತಿರುಗಲಿದೆ ಕೆಎಸ್​ಆರ್​ಟಿಸಿ

ಬೆಂಗಳೂರು: ಪ್ರಯಾಣಿಕರನ್ನು ಅಂಬಾರಿಯಲ್ಲಿ ಹೊತ್ತು ರಾಜ್ಯದ ರಸ್ತೆಗಳಲ್ಲಿ ಸಂಚರಿಸಿದ್ದ ಕೆಎಸ್​ಆರ್​ಟಿಸಿ ಇದೀಗ ಪಲ್ಲಕ್ಕಿ ಮೂಲಕ ಪ್ರಯಾಣಿಕರನ್ನು ಹೊತ್ತು ಸಂಚರಿಸಲು ಸಿದ್ಧವಾಗಿದೆ. ‘ಸಂತೋಷವು ಪ್ರಯಾಣಿಸುತ್ತಿದೆ’ ಎನ್ನುವ ಟ್ಯಾಗ್ ಲೈನ್​ನೊಂದಿಗೆ ಸಾರಿಗೆ ನಿಗಮದ ಪಲ್ಲಕ್ಕಿ ರಸ್ತೆಗಿಳಿಯಲು ಸಜ್ಜಾಗಿದೆ. ‘ಪಲ್ಲಕ್ಕಿ’ಯ ‘ಸಂತೋಷವು ಪ್ರಯಾಣಿಸುತ್ತಿದೆ’ ಕೆಎಸ್​ಆರ್​ಟಿಸಿಯು ಪಲ್ಲಕ್ಕಿ ಎಂಬ ಹೊಸ ಬಸ್​​ ಅನ್ನು ಕರ್ನಾಟಕದ ಜನತೆಗಾಗಿ ಬಿಡುಗಡೆ ಮಾಡುತ್ತಿದೆ. ಇದೇ ಅಕ್ಟೋಬರ್​ 7 ರಂದು ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ. ನೂತನ ನಾನ್ ಎಸಿ ಸ್ಲೀಪರ್ ಬಸ್​ಗಳಿಗೆ ‘ಪಲ್ಲಕ್ಕಿ’ ಎನ್ನುವ ಹೆಸರನ್ನು […]