ಆಹಾರ, ನಕಲಿ ಔಷಧಿಗಳ ಮೇಲ್ವಿಚಾರಣೆಗೆ ‘ವಾಚ್ ಟೀಮ್’ ರಚನೆಗೆ ಚಿಂತನೆ

ಮಂಗಳೂರು: ಆಹಾರ ಸುರಕ್ಷತೆ ಹಾಗೂ ನಕಲಿ ಔಷಧಿಗಳ ಮೇಲೆ ನಿರಂತರ ನಿಗಾ ಇರಿಸಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ‘ವಾಚ್ ಟೀಮ್’ಗಳನ್ನು ರಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಆಹಾರ ಹಾಗೂ ನಕಲಿ ಔಷಧಿಗಳ ಕುರಿತು ಸಾರ್ವಜನಿಕರು ಸುಲಭವಾಗಿ ದೂರು ಸಲ್ಲಿಸಲು ಕ್ಯೂಆರ್ ಕೋಡ್ ವ್ಯವಸ್ಥೆ ಜಾರಿಗೆ ತರಲಾಗಿದೆ. ರಾಜ್ಯದ ಪ್ರತಿ ಹೋಟೆಲ್ ಹಾಗೂ ಔಷಧ […]

ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಸಿಎಂ ಡಿಕೆ.ಶಿವಕುಮಾರ್

ಐಟಿ, ಇಡಿ ಮತ್ತು ಸಿಬಿಐ ಅವರ ಪಾಲಿಗೆ ಅತಿಯಾಗಿವೆ. ಹೀಗಾಗಿ ಅವರು ದೇಶವನ್ನೇ ತೊರೆಯುತ್ತಿದ್ದಾರೆಯ ಅಗತ್ಯವಿಲ್ಲದ ಕಿರುಕುಳವಿಲ್ಲದೆ ಸುಗಮವಾಗಿ ಕಾರ್ಯನಿರ್ವಹಿಸಲು ಉದ್ಯಮಗಳಿಗೆ ಅನುಕೂಲಕರ ವಾತಾವರಣವನ್ನು ಸರ್ಕಾರ ನಿರ್ಮಿಸಬೇಕು. ಬೆಂಗಳೂರು: ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐನಂತಹ ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದಾಗಿ 12 ಲಕ್ಷ ಉದ್ಯಮಿಗಳು ದೇಶ ತೊರೆದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ […]

ತಿರುಪತಿಗೆ ಬರುವ ಭಕ್ತರ ರಕ್ಷಣೆಗೆ ರೋಬೋಟಿಕ್‌ ನಾಯಿ

ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನಂ (TTD) ವನ್ಯಜೀವಿಗಳ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಅರಣ್ಯದಿಂದ ಕೂಡಿದ ತಿರುಮಲದಲ್ಲಿ ವನ್ಯಮೃಗಗಳಿಂದ ಭಕ್ತರ ಸುರಕ್ಷತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ (AI) ಚಾಲಿತ ರೋಬೋಟಿಕ್ ನಾಯಿಗಳ (Robotic Dogs) ಬಳಕೆಗೆ ಚಿಂತನೆ ನಡೆಸಲಾಗಿದೆ. ದಟ್ಟವಾದ ಅರಣ್ಯ ಪ್ರದೇಶದಲ್ಲಿ ನಿಯೋಜಿಸಲು ಅದರ ಸಿದ್ಧತೆಯನ್ನು ನಿರ್ಣಯಿಸಲು ಟಿಟಿಡಿ ಹಿರಿಯ ಅಧಿಕಾರಿ ಚ. ವೆಂಕಯ್ಯ ಚೌಧರಿ ಮತ್ತು ಇತರ ಅಧಿಕಾರಿಗಳು ಇತ್ತೀಚೆಗೆ ಶ್ರೀ ಪದ್ಮಾವತಿ ಅತಿಥಿ ಗೃಹದಲ್ಲಿ ಚತುರ್ಭುಜ ರೋಬೋಟ್ ಅನ್ನು ಪರಿಶೀಲಿಸಿದ್ದಾರೆ. ಜನರಿಗೆ ತೊಂದರೆ ಉಂಟಾಗಬಹುದಾದ […]

ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಐಎಎಸ್ ಅಧಿಕಾರಿ ನಾಪತ್ತೆ

ಬೆಂಗಳೂರು: ನಗರದಲ್ಲಿ ಐಎಎಸ್ ಅಧಿಕಾರಿಯೊಬ್ಬರು (IAS Officer) ನಾಪತ್ತೆಯಾಗಿರುವ ಘಟನೆ ನಡೆದಿದೆ. ಅಧಿಕಾರಿ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಐಎಎಸ್ ಅಧಿಕಾರಿ ಇದ್ದಕ್ಕಿದ್ದಂತೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಆ ಅಧಿಕಾರಿ ಯಾಕಾಗಿ ನಾಪತ್ತೆ ಆಗಿದ್ದಾರೆ? ನಾಪತ್ತೆ ಆಗಲು ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಏರ್‌ಪೋರ್ಟ್ನಲ್ಲಿ ಅಧಿಕಾರಿಯ ಮೊಬೈಲ್ ಸ್ವಿಚ್‌ಆಫ್ ಆಗಿದೆ. ಅಧಿಕಾರಿಯ ಹುಡುಕಾಟಕ್ಕೆ ಹಿರಿಯ ಐಎಎಸ್ ಅಧಿಕಾರಿ ಮನವಿ ಸಲ್ಲಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ಗೆ ಮನವಿ ಮಾಡಲಾಗಿದೆ. ಮನವಿ ಮೇರೆಗೆ […]

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್‌ ಹೆಸರಿನಲ್ಲಿ ಅನಾಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ‌ ಪನ್ನೀರ್ ನಿಷೇಧ ಮಾಡಿ ಆದೇಶಿಸಲಾಗಿದೆ.