ಮುಂಬೈ ಶ್ರೀ ಶ್ರೀ ರಮಾನಂದ ಗುರೂಜಿ ಭೇಟಿ

ದೇವಿ ಅನುಗ್ರಹಿತ ಭಕ್ತನಾಗಿ ತನ್ನ ಸೂಕ್ತ ಮಾರ್ಗದರ್ಶನದಿಂದ ಸಂಕಷ್ಟ ನಿವಾರಿಸಿ ಭಕ್ತ ಜನರು ಮಾತನಾಡುವ ಶಕ್ತಿ ಎನಿಸಿದ ಶ್ರೀ ಗುರುಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ ಶ್ರೀಮತಿ ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650, 7738387979 ಸಂಪರ್ಕಿಸಬಹುದು ಮುಂಗಡ ಹೆಸರು ನೋಂದಾಯಿಸಿಕೊಳ್ಳಬಹುದು. ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಅಕ್ಟೋಬರ್ ಸೋಮವಾರ ತಾರೀಕು 2 ರಿಂದ ತಾರೀಕು ನಾಲ್ಕರ […]
ಸಂಪೂರ್ಣ ವಿವರ ನೀಡಿದ ಡಿಸಿಎಫ್ : ಜಂಬೂಸವಾರಿಗೆ ಗಜಪಡೆ ಸಿದ್ಧತೆ

ಮೈಸೂರು :ಪ್ರತಿವರ್ಷ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯನ್ನು ಅರಮನೆಗೆ ಕರೆತಂದು ತಾಲೀಮು ನಡೆಸಲಾಗುತ್ತದೆ ವಿಶ್ವವಿಖ್ಯಾತಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದ ಗಜಪಡೆಯ ತಾಲೀಮು ನಡೆಸಲಾಗುತ್ತಿದೆ. ಜೊತೆಗೆ ವಿಶೇಷ ಆಹಾರ ಹಾಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುತ್ತಿದ್ದು, ಈ ಸಿದ್ಧತೆ ಬಗ್ಗೆ ಡಿಸಿಎಫ್ ಸೌರವ್ ಕುಮಾರ್ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. ದಸರಾ ಜಂಬೂಸವಾರಿಗೆ ಗಜಪಡೆ ತಾಲೀಮು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ 5 ಆನೆಗಳಿಗೆ ಭಾರ ಹಾಕಿ ತಾಲೀಮು ನಡೆಸಿದ್ದು, ಈ […]
ದಕ್ಷಿಣ ಕನ್ನಡ , ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಉಡುಪಿ ಮಂಗಳೂರು: ಖಾಸಗಿ ಬಸ್ ಮಾಲಕರ ಸಂಘಟನೆ ಬಂದ್ ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ. ಕಡಿದಾದ ವೇಗದಲ್ಲಿ, ವಿಕಸನಗೊಂಡಿದೆ. ಇದು ವಿವಿಧ ರೀತಿಯ ಮಾರ್ಕೆಟಿಂಗ್ಗೆ ಕಾರಣವಾಗಿದೆ. ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ. […]
ತನಿಖೆ ಪ್ರಾರಂಭ : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರೋನ್ ಹಾರಾಟ

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ):ನಕಲಿ ಪಾಸ್ ಪೋರ್ಟ್ ಜಾಲ ಪ್ರಕರಣ: ನಕಲಿ ದಾಖಲಾತಿ ಸೃಷ್ಟಿಸಿ ಅಕ್ರಮವಾಗಿ ವಿದೇಶಿಯರಿಗೆ ಪಾಸ್ ಪೋರ್ಟ್ ಮಾಡಿಕೊಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ್ದ ಪೊಲೀಸರು 9 ಮಂದಿ ಆರೋಪಿಗಳನ್ನು (ಫೆಬ್ರವರಿ 1-2023) ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ವಿಚಾರಣೆ ವೇಳೆ ಸಿಕ್ಕಿದ ಸುಳಿವಿನ ಮೇರೆಗೆ ಗುಜರಾತ್ ಮೂಲದ ಪ್ರಮುಖ ಆರೋಪಿಯನ್ನು ಬಂಧಿಸಿದ್ದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಪ್ರದೇಶದಲ್ಲಿ ಅಪರಿಚಿತ ಡ್ರೋನ್ ಹಾರಾಟ ಮಾಡಿ ಕೆಲಕಾಲ ಆತಂಕ ಸೃಷ್ಟಿಸಿದ್ದ ಘಟನೆ ನಡೆದಿದೆ. ಗುಜರಾತ್ […]
ನಾಳೆಯಿಂದ ಆನೆಗಳ ತಾಲೀಮು ಶುರು: ದಸರಾ ಮಹೋತ್ಸವದಲ್ಲಿ ಭಾಗವಹಿಸುವ 14 ಆನೆಗಳ ತೂಕ ಪರೀಕ್ಷೆ

ಮೈಸೂರು: .ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಮೊದಲ ಹಾಗೂ ಎರಡನೇ ಗಜಪಡೆಯ ಹದಿನಾಲ್ಕು ಆನೆಗಳ ತಂಡ ಮೈಸೂರಿನ ಅರಮನೆಯಲ್ಲಿ ಬೀಡು ಬಿಟ್ಟಿದ್ದು ಇಂದು ಹದಿನಾಲ್ಕು ಆನೆಗಳ ತೂಕ ಪರೀಕ್ಷೆಯನ್ನ ಮಾಡಲಾಯಿತು. ದಸರಾ ಆನೆಗಳಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತಿರುವ ಮಾಜಿ ಕ್ಯಾಪ್ಟನ್ ಅರ್ಜುನ ಆನೆ 5680 ಕೆಜಿ ತೂಕ ಹೊಂದಿ ಅತ್ಯಂತ ಬಲಶಾಲಿ ಎಂಬ ಹೆಗ್ಗಳಿಕೆಯನ್ನು ಮತ್ತೆ ಉಳಿಸಿಕೊಂಡಿದೆ. ಮೊದಲ ಬಾರಿಗೆ ಜಂಬುಸವಾರಿಯ ಕ್ಯಾಪ್ಟನ್ ಅಭಿಮನ್ಯು ಆನೆ ತೂಕ ಸೆ. 6 ರಂದು 5160 ಕೆಜಿ ಇತ್ತು. ಈ […]