ನಟಿ ಕಾರುಣ್ಯ ರಾಮ್ ಆಯೋಜಿಸಿದ ‘ಅಂಗಾಂಗ ದಾನ ಶಿಬಿರ’ಕ್ಕೆ ಅಶ್ವಿನಿ ಪುನೀತರಾಜಕುಮಾರ್, ಧ್ರುವ ಸರ್ಜಾ ಸಾಥ್

ನಟಿ ಕಾರುಣ್ಯ ರಾಮ್ ಇತ್ತೀಚೆಗೆ ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ‘ಅಂಗಾಂಗ ದಾನ ಶಿಬಿರ’ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸಿನಿಮಾ ಅಭಿನಯದ ಜೊತೆಗೆ ತಮ್ಮದೇ ಆದ ಸಂಸ್ಕಾರ ಟ್ರಸ್ಟ್ ವತಿಯಿಂದ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತ ಬರ್ತಾ ಇದ್ದಾರೆ. ಇತ್ತೀಚೆಗೆ ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಅಂಗಾಂಗ ದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು’ವಜ್ರಕಾಯ’, ‘ಕಿರುಗೂರಿನ ಗಯ್ಯಾಳಿಗಳು’ ಹಾಗೂ ‘ಪೆಟ್ರೋಮ್ಯಾಕ್ಸ್’ ಚಿತ್ರಗಳಿಂದ ಸ್ಯಾಂಡಲ್ವುಡ್ನಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟಿ ಕಾರುಣ್ಯ ರಾಮ್. […]
ಗುಡಿಬಂಡೆ ತಾಲೂಕಿನ 949 ಮಹಿಳೆಯರಿಗೆ ಬರದ ಗೃಹಲಕ್ಷ್ಮಿ ಹಣ

ಗುಡಿಬಂಡೆ: ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ಪಂಚ ಗ್ಯಾರಂಟಿ ಭಾಗ್ಯಗಳನ್ನು ಘೋಷಣೆ ಮಾಡಿ, ಅ ಧಿಕಾರಕ್ಕೆ ಬಂದ ಮೇಲೆ ಒಂದೊಂದೇ ಭಾಗ್ಯಗಳನ್ನು ಜಾರಿ ಮಾಡಿದ್ದು, ಅದರಂತೆ ಗೃಹಿಣಿಯರಿಗಾಗಿ ಜಾರಿ ಮಾಡಲಾಗಿದೆ. ತಾಲೂಕಿನಲ್ಲಿ 10 ಸಾವಿರಕ್ಕೂ ಹೆಚ್ಚು ಅರ್ಜಿ: ಗುಡಿಬಂಡೆ ತಾಲೂಕಿನ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಮೇಲೆ ಇಲ್ಲಿಯವರೆಗೂ 10,520 ಮಹಿಳೆಯರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ತಾಲೂಕಿನಲ್ಲಿ ಅರ್ಜಿ […]
ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಗರದ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು:ನಾಳೆ ಸೆ.26 ರಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ನೀಡಿವೆ. ನಾಳಿನ ಬಂದ್ ಗೆ ಹೋಟೆಲ್ ಮಾಲೀಕರ ಸಂಘಟನೆಗಳು, ಖಾಸಗಿ ವಾಹನ ಚಾಲಕರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆಹಾಗಾಗಿ ಮಕ್ಕಳ ಸುರಕ್ಷತೆ, ರಕ್ಷಣೆ ದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಯಾನಂದ್ ಆದೇಶ ಹೊರಡಿಸಿದ್ದಾರೆ.ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆ ರಜೆ ನೀಡಲಾಗಿದೆ. ಕಾವೇರಿ ನೀರಿಗಾಗಿ ರೈತ ಸಂಘಟನೆಗಳು […]
ಕಾವೇರಿ ನಾವು ಕೊಡೆವು; ನಾವು ಬಿಡೆವು: ಕರ್ನಾಟಕ-ತಮಿಳುನಾಡಿನಲ್ಲಿ ‘ಕಾವೇರಿ’ದ ಜಲ ಕದನ; ಬೆಂಗಳೂರು ಬಂದ್ ಗೆ ಕರೆ ನೀಡಿದ ಸಂಘಟನೆಗಳು

ಚೆನ್ನೈ: ಭಾನುವಾರ ತಮಿಳುನಾಡಿನಲ್ಲಿ ಕಾವೇರಿ ಜಲವಿವಾದದ ಪ್ರತಿಭಟನೆ ತೀವ್ರಗೊಂಡಿದ್ದು, ತಿರುಚ್ಚಿಯ ರೈತರು ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿದ್ದತೆ ಇತ್ತ ಕನ್ನಡ ಪರ ಸಂಘಟನೆಗಳು ಹಾಗೂ ಮಂಡ್ಯದಲ್ಲಿ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ನೆರೆಯ ರಾಜ್ಯಕ್ಕೆ ಕಳುಹಿಸುವಷ್ಟು ನೀರಿಲ್ಲ ಎಂಬುದು ಕರ್ನಾಟಕ ಸರ್ಕಾರದ ವಾದವಾದರೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜತಾಂತ್ರಿಕವಾಗಿ ಸಮಸ್ಯೆಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಡಿಎಂಕೆ ಹೇಳಿದೆ. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಎರಡೂ ರಾಜ್ಯಗಳ ರೈತರು ತಮ್ಮ ಪ್ರತಿಭಟನೆಯನ್ನು […]
ಗೃಹ ಸಚಿವರಿಂದ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಹೇಶ್ ಠಾಕೂರ್ ಅವರಿಗೆ ಅಭಿನಂದನೆ

ರಾಜ್ಯ ಆಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಹೇಶ್ ಠಾಕೂರ್ ಅವರನ್ನು ಗೃಹ ಸಚಿವರಿಂದ ಅಭಿನಂದಿಸಲಾಯಿತು. 2003 ರಲ್ಲಿ ಉಡುಪಿಯಲ್ಲಿ ನಡೆದ ಮೂರು ಜಿಲ್ಲೆಗಳ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿಯಾಗಿ, 2011 ರಲ್ಲಿ ನಡೆದ ಕರ್ನಾಟಕ ರಾಜ್ಯ ಹಿರಿಯರ ಕ್ರೀಡಾಕೂಟದ ಸಂಘಟನಾ ಸಮಿತಿಯ ಕಾರ್ಯದರ್ಶಿಯಾಗಿ ಮತ್ತು 2019 ಆಗಸ್ಟ್ ನಲ್ಲಿ ಕರ್ನಾಟಕ ರಾಜ್ಯ ಕಿರಿಯರ ಕೂಟ, 2019 ಸಪ್ಟೆಂಬರ್ ನಲ್ಲಿ ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟ ಮತ್ತು 2021 ಸೆಪ್ಟೆಂಬರ್ ನಲ್ಲಿ 23ರ ವಯೋಮಿತಿಯ ಮತ್ತು ಪುರುಷ ಮತ್ತು […]