ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ : ನಾಡಹಬ್ಬ ದಸರಾ ಉದ್ಘಾಟಿಸಲಿರುವ ಹಂಸಲೇಖ

ಮೈಸೂರು: ನಾಡಹಬ್ಬ ದಸರಾವನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.”ಈ ಬಾರಿ ನಾಡಹಬ್ಬ ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಖ್ಯಾತಿಯ ಹಂಸಲೇಖ ದಸರಾ ಉದ್ಘಾಟನೆ ಮಾಡಲಿದ್ದಾರೆ” ಎಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ಬೆಟ್ಟದ ಮುಂಭಾಗದಲ್ಲೇ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ಘೋಷಣೆ ಮಾಡಿದರು. ಹಂಸಲೇಖರಿಂದ ಈ ಬಾರಿಯ ದಸರಾ ಉದ್ಘಾಟನೆ: ನಾಡಹಬ್ಬ ದಸರಾ-2023 ಅನ್ನು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಉದ್ಘಾಟನೆ ಮಾಡಲಿದ್ದಾರೆ ಎಂದು […]

ಮಧ್ಯಪ್ರದೇಶದ ಬೃಹತ್​ ರಾಖಿ : ಗಿನ್ನೆಸ್ ಬುಕ್​ ಸೇರಲು ತಯಾರಿ

ಬಿಂಡಿ(ಮಧ್ಯಪ್ರದೇಶ): ಪ್ರೀತಿ ಮತ್ತು ರಕ್ಷಣೆಯ ಬಂಧವಾಗಿರುವ ರಾಖಿ ಸಹೋದರ ಮತ್ತು ಸಹೋದರಿಯರ ನಡುವಿನ ಮುರಿಯಾಲಾಗದ ಸಂಬಂಧವನ್ನು ಮತ್ತಷ್ಟು ಗಟ್ಟಿ ಮಾಡುವುದು ಸುಳ್ಳಲ್ಲ.ಇಂತಹ ಹಬ್ಬವನ್ನು ಮತ್ತಷ್ಟು ಸ್ಮರಣಿಯವಾಗಿಸಲು ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಸಾಮಾಜಿಕ ಕಾರ್ಯಕರ್ತ ಅಶೋಕ್​ ಭಾರಧ್ವಾಜ್​ ಮುಂದಾಗಿದ್ದಾರೆ. ಇದಕ್ಕಾಗಿ ಅವರು ವಿಶ್ವದ ಬೃಹತ್​ ಗಾತ್ರದ ರಾಖಿ ತಯಾರಿಸಲು ಮುಂದಾಗಿದ್ದಾರೆ. ಈಗಾಗಲೇ ಭಾರಧ್ವಾಜ್​ ಹೆಸರು ಗಿನ್ನೆಸ್​ ಸೇರಿದಂತೆ ಅನೇಕ ದಾಖಲೆಗಳನ್ನು ಅಚ್ಚೊತ್ತಿದ್ದು, ಇದೀಗ ಒಎಂಜಿ ಬುಕ್​ ಆಫ್​ ರೆಕಾರ್ಡ್​ನಲ್ಲಿ ಆಗಸ್ಟ್​ 31ರ 2023ರಂದು ಸೇರಲಿದೆ. ಇದುವರೆಗೂ […]

ಪ್ರಯಾಣಿಕರಿಗಾಗಿ 420ಮೀಟರ್​ಗಳ ಎಲಿವೇಟೆಡ್ ವಾಕ್‌ವೇ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 420 ಮೀಟರ್ ಉದ್ದದ ಎಲಿವೇಟೆಡ್ ವಾಕ್ ವೇ ಆರಂಭವಾಗಿದೆ.ಹಿರಿಯ ನಾಗರಿಕ ಮತ್ತು PRM (ಕಡಿಮೆ ಚಲನಶೀಲತೆ ಹೊಂದಿರುವ ವ್ಯಕ್ತಿಗಳು) ನೂತನ ಎಲಿವೇಟೆಡ್ ವಾಕ್ ವೇ ಬಹಳ ಪ್ರಯೋಜನವಾಗಲಿದೆ. ರಾತ್ರಿ ವೇಳೆಯಲ್ಲೂ ಯಾವುದೇ ಭಯವಿಲ್ಲದೆ ಓಡಾಡಲು ಸುರಕ್ಷತೆಯ ವಾತಾವರಣದ ಅನುಭವನ್ನು ವಾಕ್ ವೇಯಲ್ಲಿ ಸೃಷ್ಠಿ ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ 420 ಮೀಟರ್ ಉದ್ದದ ಎಲಿವೇಟೆಡ್ ವಾಕ್ ವೇ ಪ್ರಾರಂಭವಾಗಿದೆ. ಇದರ ಮೂಲಕ ಪ್ರಯಾಣಿಕರು […]

ಕೆ.ಜಿಗೆ ₹20! 2 ತಿಂಗಳ ನಂತರ ಬೆಲೆಯಲ್ಲಿ ಭಾರಿ ಇಳಿಕೆ

ಬೆಂಗಳೂರು : ಸುಮಾರು ಒಂದೂವರೆ, ಎರಡು ತಿಂಗಳ ಕಾಲ ಕೆ.ಜಿಗೆ 100 ರಿಂದ 150 ರೂಪಾಯಿಯಿದ್ದ ಟೊಮೆಟೊ ಬೆಲೆ ಇದೀಗ 20 ರೂ.ಗೆ ಕುಸಿದಿದೆ. ಆಂಧ್ರಪ್ರದೇಶದ ಮಾರುಕಟ್ಟೆಯಿಂದ ಯಥೇಚ್ಛವಾಗಿ ಟೊಮೆಟೊ ಪೂರೈಕೆಯಾಗುತ್ತಿದೆ. ಬೆಂಗಳೂರು ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದಿಂದ ಬರುವ ಟೊಮೆಟೊ ಪ್ರಮಾಣವೂ ಹೆಚ್ಚಾಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ನಾಟಿ ಟೊಮೆಟೊ ಬಾಕ್ಸ್ 250 ರಿಂದ 400 ರೂ, ಹೈಬ್ರಿಡ್ ಟೊಮೆಟೊ 250 ರಿಂದ 450 ರೂ. ಗೆ ಇಳಿದಿದೆ. ನಗರದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ […]

ಹೆಸ್ಕಾಂನಲ್ಲಿ ಅರ್ಜಿ ಆಹ್ವಾನ : 248 ಅಪ್ರೆಂಟಿಸ್​ ಹುದ್ದೆಗಳು

ಹುಬ್ಬಳ್ಳಿ ವಿದ್ಯುತ್​​ ಸರಬರಾಜು ಕಂಪನಿ ನಿಯಮಿತದಿಂದ ಪ್ರಸಕ್ತ ಸಾಲಿನ ವೃತ್ತಿ ತರಬೇತಿಗಾಗಿ 248 ಐಟಿಐ ಅಪ್ರೆಂಟಿಸ್​ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಹೆಸ್ಕಾಂನಲ್ಲಿ ಒಂದು ವರ್ಷದ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಸ್ಕಾಂನಲ್ಲಿ ಕಾರ್ಯ ನಿರ್ವಹಣೆ ಅನುಭವವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದ್ದು, ಈ ವೇಳೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಶಿಷ್ಯವೇತನವನ್ನು ನೀಡಲಾಗುವುದು.ಅರ್ಜಿ ಸಲ್ಲಿಕೆ, ನೇಮಕಾತಿ ಸೇರಿದಂತೆ ಇನ್ನಿತರ ವಿವರಗಳು ಇಲ್ಲಿವೆ. ಈ ಹುದ್ದೆಗಳಿಗೆ ಪುರುಷ […]