ಉಡುಪಿಯ ದೊಡ್ಡಣ್ಣಗುಡ್ಡೆ ಶ್ರೀ ಕ್ಷೇತ್ರ ಆದಿಶಕ್ತಿ ನಾಗಾಲಯದಲ್ಲಿ ನಾಗರ ಪಂಚಮಿ ಆಚರಣೆ

ಉಡುಪಿ : ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರ ಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದಲ್ಲಿ ಏಕಶಿಲೆಯಲ್ಲಿ ಕೆತ್ತಲಾದ ನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ನಾಗರ ಪಂಚಮಿ ಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಶಕ ಅನಿಶ್ ಆಚಾರ್ಯರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು.. ಸರ್ವಾಲಂಕಾರ ಪೂಜೆ ಪ್ರಸನ್ನ ಪೂಜೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ನೆರವೇರಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯು ನೆರವೇರಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜು ತಿಳಿಸಿರುತ್ತಾರೆ ಪ್ರತ:ಕಾಲದಿಂದಲೇ ಕ್ಷೇತ್ರದಲ್ಲಿ ನಾಗ […]
ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪಗೆ ಅರಸು ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದ್ದಾರೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ […]
ಮೈಸೂರು ದಸರಾ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅರ್ಜಿ ಸಲ್ಲಿಸುತ್ತಿರುವ ಕಲಾವಿದರು

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ.ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, ಕಂಸಾಳೆ, ನಂದಿಧ್ವಜ, ನಗಾರಿ, ಬುಡಕಟ್ಟು ಮತ್ತು ಜಾನಪದ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಕಾತರದಿಂದ ಕಾಯುತ್ತಿವೆ. ಈ ಹಿನ್ನೆಲೆ ನಾಡಹಬ್ಬ ದಸರಾದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನೇಕ ಕಲಾವಿದರು ಮತ್ತು ಕಲಾ ತಂಡಗಳು ಸಿದ್ಧತೆ ನಡೆಸುತ್ತಿರುವ […]
ಉಡುಪಿಯ ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಪದಪ್ರಧಾನ

ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲಯನ್ ಅನುಪಮ ಜಯಕುಮಾರ್ ಮತ್ತು ಅವರ ತಂಡದ ಕಾರ್ಯಕಾರಿ ಸಮಿತಿಯ ಪದ ಪ್ರಧಾನ ಕಾರ್ಯಕ್ರಮವು ಉಡುಪಿಯ ಪುರಭವನದಲ್ಲಿ ಗುರುವಾರ ನಡೆಯಿತು.ಲಯನ್ಸ್ ಜಿಲ್ಲೆಯ ಮಾಜಿ ಗವರ್ನರ್ ೮, ಜಯಕುಮಾರ್ ಶೆಟ್ಟಿ ಇಂದ್ರಾಳಿ ಪದಪ್ರಧಾನ ಕಾರ್ಯಕ್ರಮವನ್ನು ನೆರವೇರಿಸಿ ಶುಭ ಹಾರೈಸಿದರು. ಕಳೆದ ವರ್ಷ ಅಧ್ಯಕ್ಷ ಕಾರ್ಯದರ್ಶಿ ಮತ್ತು ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪ್ರಮುಖರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಕಾರ್ಯಕ್ರಮದಲ್ಲಿ ‘ಧೀರ ಮಹಿಳೆ’ ಪ್ರಶಸ್ತಿ ಪುರಸ್ಕೃತ […]
ಶ್ರಾವಣ ಮಾಸದ ಆರಂಭದ ಹಿನ್ನೆಲೆ :ಬಾಳೆಹಣ್ಣಿನ ಬೆಲೆ ಏರಿಕೆ

ಬೆಂಗಳೂರು: ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ. ಶ್ರಾವಣ ಮಾಸದ ಹಬ್ಬಗಳ ಋತು ಆರಂಭವಾಗುತ್ತಿದ್ದಂತೆ […]