ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ   ” ವಿಶ್ವ ಯೋಗ ದಿನಾಚರಣೆ ” ಕಾರ್ಯಕ್ರಮ

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು, ಸಂಪನ್ಮೂಲ ವ್ಯಕ್ತಿಗಳಾಗಿ  ಆಗಮಿಸಿದ್ದ, ಅಶೋಕ್ ಹೆಗಡೆ ಅವರು ನಾವು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು  ಯೋಗ ನಮ್ಮ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ, ಇಂದು ವಿಶ್ವಾದ್ಯಂತ ಯೋಗ ದಿನವನ್ನು ಆಚರಿಸಲು ವಿಶ್ವಸಂಸ್ಥೆಯು ಅಂಗೀಕರಿಸಿದ ದಿನವಾಗಿದೆ, ಬರೀ ಈ ಒಂದು ದಿನಕ್ಕೆ ಸೀಮಿತವಾಗದೆ,  ನಮ್ಮ ಬದುಕಿನಲ್ಲಿ ದಿನ ನಿತ್ಯ ಯೋಗ ಮತ್ತು ಧ್ಯಾನದಲ್ಲಿ ನಮ್ಮನು ತೊಡಗಿಸಿಕೊಳ್ಳಬೇಕು, […]

ಈ ಸಲನೂ ಕಪ್ ನಮ್ದೇ.! GT ವಿರುದ್ಧ RCB ಭರ್ಜರಿ ಗೆಲುವು; ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ‘RCB’

ಅಹಮದಾಬಾದ್‌: ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್(GT) ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿದೆ. ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 155 ರನ್ ಗಳಿಸಿತು. ಗುಜರಾತ್ ತಂಡದ ಪರವಾಗಿ, ವಾಷಿಂಗ್ಟನ್ ಸುಂದರ್ […]

ಪ್ಲೇ ಆಫ್‌ ಗೆ ಟಾಪ್-2 ತಂಡಗಳು ಫಿಕ್ಸ್: ಯಾರೊಂದಿಗೆ ಆಡಲಿದೆ ಆರ್.ಸಿ.ಬಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು Royal Challengers Bengaluru ತಂಡವು ಸನ್ ರೈಸರ್ಸ್ ಹೈದರಾಬಾದ್ Sunrisers Hyderabad ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ 56 ರನ್‌ಗಳ ಸೋಲು ಕಂಡರೂ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಹೈದರಾಬಾದ್‌ನ Rajiv Gandhi International Cricket Stadium ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್.ಆರ್.ಎಚ್. 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 255 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. 256 ರನ್‌ಗಳ ಗುರಿ ಬೆನ್ನಟ್ಟಿದ ಆರ್.ಸಿ.ಬಿ. ಉತ್ತಮ ಹೋರಾಟ […]

ಕ್ರಿಕೆಟ್ ಅಭಿಮಾನಿಗಳಿಗೆ ಶುಭ ಸುದ್ದಿ: ಮೆಟ್ರೋ ಸಮಯ ವಿಸ್ತರಣೆ

ಬೆಂಗಳೂರು: Indian Premier League ಐಪಿಎಲ್ ಪಂದ್ಯಗಳು ಏಪ್ರಿಲ್ 15, 18 ಮತ್ತು 24ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Chinnaswamy Stadiumನಲ್ಲಿ ನಡೆಯುತ್ತಿರುವ ಹಿನ್ನೆಲೆ, ಮೆಟ್ರೋ Namma Metro ಸೇವೆಯನ್ನು ಏಪ್ರಿಲ್ 15 ಮತ್ತು 24ರಂದು ರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ Bangalore Metro Rail Corporation Limited ಈ ನಿರ್ಧಾರ ಕೈಗೊಂಡಿದೆ. ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲುಗಳು ರಾತ್ರಿ 11:00 ಗಂಟೆಯಿಂದ […]

ಆಂಗ್ಲರ ಕೈಯಿಂದ ಗೆಲುವು ಕಸಿದುಕೊಂಡ ಭಾರತ; ಸರಣಿ ಸಮಬಲ

ಲಂಡನ್:‌ ಅತ್ಯಂತ ರೋಚಕ ಘಟ್ಟದತ್ತ ಸಾಗಿದ್ದ ಭಾರತ – ಇಂಗ್ಲೆಂಡ್‌ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಆರು ರನ್‌ ಅಂತರ ಗೆಲುವು ಸಾಧಿಸಿದೆ. ಗೆಲುವಿಗೆ 374 ರನ್‌ ಗುರಿ ಪಡೆದಿದ್ದ ಇಂಗ್ಲೆಂಡ್‌ ತಂಡವು 367 ರನ್‌ ಗೆ ಆಲೌಟಾಯಿತು. ಇದರೊಂದಿಗೆ ಭಾರತ ಆರು ರನ್‌ ಅಂತರದ ರೋಚಕ ಜಯ ಸಾಧಿಸಿತು. ಇದರೊಂದಿಗೆ ಆಂಡರ್ಸನ್‌ ತೆಂಡೂಲ್ಕರ್‌ ಟ್ರೋಫಿ ಟೆಸ್ಟ್‌ ಸರಣಿ 2-2 ರಿಂದ ಸಮಬಲವಾಗಿದೆ. ಗೆಲುವಿಗೆ 374 ರನ್‌ ಗುರಿ ಪಡೆದ ಇಂಗ್ಲೆಂಡ್‌ ತಂಡವು ನಾಲ್ಕನೇ ದಿನದಾಟದ ಅಂತ್ಯಕ್ಕೆ […]