ಹಾಕಿ ಇಂಡಿಯಾ ಲೀಗ್ ಸೀಸನ್ 2: SG ಪೈಪರ್ಸ್‌ ತಂಡಕ್ಕೆ 8 ಹೊಸ ಮಹಿಳಾ ಆಟಗಾರರ ಸೇರ್ಪಡೆ!

SG ಪೈಪರ್ಸ್ ಮಹಿಳಾ ತಂಡವು ಹಾಕಿ ಇಂಡಿಯಾ ಲೀಗ್ ಸೀಸನ್ 2 ಹರಾಜಿನಲ್ಲಿ ಎಂಟು ಹೊಸ ಆಟಗಾರರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಈ ಮೂಲಕ SG ಪೈಪರ್ಸ್ ಯುವ ಹಾಗೂ ಅನುಭವೀ ಆಟಗಾರರ ಜೊತೆಗೆ ತಂಡವನ್ನು ಬಲಿಷ್ಠಗೊಳಿಸುವತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಬಗ್ಗೆ ಮಾತನಾಡಿದ ತಂಡದ ನಾಯಕಿ ನವನೀತ್ ಕೌರ್ ‘ಕ್ರೀಡಾಪಟುಗಳಾಗಿ SG ಪೈಪರ್ಸ್ ನಮಗೆ ಈ ಅವಕಾಶ ನೀಡಿರುವುದಕ್ಕೆ ಹೆಮ್ಮೆ ಪಡುತ್ತೇವೆ. ಮೈದಾನದಲ್ಲಿರುವ ಆಟಗಾರರಿಂದ ಇನ್‌ಪುಟ್‌ಗಳನ್ನು ಪಡೆಯುವುದು ಮತ್ತು ನಮ್ಮ ತರಬೇತುದಾರ ಸಹಾಯ ಮಾಡಿದರು. ಉದಿತಾ […]

ಉಡುಪಿ:ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಹಾಗೂ ಉಡುಪಿ ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಶಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹೆಚ್.ಐ.ವಿ /ಏಡ್ಸ್ ಕುರಿತು ಜನ ಜಾಗೃತಿ ಮೂಡಿಸುವ ಪ್ರಯುಕ್ತ ಜಿಲ್ಲಾ […]

ಉಡುಪಿ & ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆಗಸ್ಟ್ 17 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, […]

ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ; ದೇಶಾದ್ಯಂತ ಸಂಭ್ರಮಾಚರಣೆ.

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿದ ಭಾರತ ಮೂರನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಮೂಲಕ ಪ್ರಬಲ ಆಸ್ಟ್ರೇಲಿಯಾದ ದಾಖಲೆ ಮುರಿದಿದೆ. ಮಾ.9 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ನೀಡಿದ್ದ 252 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಭಾರತ ತಂಡ 49 ಓವರ್ ನಲ್ಲೇ 6 ವಿಕೆಟ್ ಕಳೆದುಕೊಂಡು 254 ರನ್ […]

ಸಂಕಷ್ಟದಲ್ಲಿ ಭಾರತದ ಈ ಕ್ರಿಕೆಟ್ ಆಟಗಾರರು! ಕೋಟಿ ಹಗರಣದ ಆರೋಪ

ಭಾರತ ತಂಡದ ಖ್ಯಾತ ಆಟಗಾರ ಸದ್ಯ  ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಶುಭ್​ಮನ್​ ಗಿಲ್​ಗೆ ಭಾರತದಲ್ಲಿ  ಸಂಕಷ್ಟ ಎದುರಾಗಿದ್ದು  450 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಭಾರತ ತಂಡದ ಸ್ಟಾರ್ ಆಟಗಾರರಾದ   ಗುಜರಾತ್ ಟೈಟಾನ್ಸ್ ತಂಡದ ಆಟಗಾರರಾದ ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ಅವರಿಗೂ ಗುಜರಾತ್ ಅಪರಾಧ ತನಿಖಾ  ಇದೇ ಆರೋಪದ ಮೇಲೆ ಸಮನ್ಸ್ ಕಳುಹಿಸಿದೆ. ಭೂಪೇಂದ್ರಸಿನ್ಹ್ ಝಾಲಾ ನೇತೃತ್ವದ BZ ಫೈನಾನ್ಶಿಯಲ್ ಸರ್ವಿಸಸ್ ಹೆಸರಿನ ಕಂಪೆನಿ ಬ್ಯಾಂಕುಗಳಿಗಿಂತ ಜಾಸ್ತಿ […]