ವಿಶ್ವಕಪ್​ ಪಯಣ : 2011 ಕಪ್​ ವಿಜೇತ ತಂಡದಲ್ಲಿ ವಿರಾಟ್​, ಅಶ್ವಿನ್​.

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತು ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2011ರಲ್ಲಿ ವಿಶ್ವಕಪ್​ ವಿಜೇತ ತಂಡದಲ್ಲಿ ಭಾಗವಹಿಸಿದ್ದ ಇಬ್ಬರು ಆಟಗಾರರಾಗಿದ್ದಾರೆ. 2011ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಅಮೋಘ ಪ್ರದರ್ಶನ ನೀಡುವಲ್ಲಿ ಇವರಿಬ್ಬರು ಪ್ರಮುಖ ಪಾತ್ರ ವಹಿಸಿದ್ದರು. ಈಗ 2023 ರಲ್ಲಿ ವಿರಾಟ್ ಕೊಹ್ಲಿ ತಮ್ಮ ನಾಲ್ಕನೇ ವಿಶ್ವಕಪ್​ ಮತ್ತು ರವಿಚಂದ್ರನ್ ಅಶ್ವಿನ್ ತಮ್ಮ ಮೂರನೇ ಏಕದಿನ ವಿಶ್ವಕಪ್ ಆಡಲಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ಅಕ್ಟೋಬರ್ 5 ರಿಂದ ಆರಂಭವಾಗಲಿದೆ.ಭಾರತದ ಸ್ಟಾರ್ […]

ಕಾರ್ತಿಕ್​ಗೆ ಬೆಳ್ಳಿ, ಗುಲ್ವೀರ್​​ಗೆ ಕಂಚು :10000 ಮೀ ಓಟದಲ್ಲಿ ಭಾರತಕ್ಕೆ ಎರಡು ಪದಕದ ಗರಿ

ಹ್ಯಾಂಗ್‌ಝೌ (ಚೀನಾ): 19ನೇ ಏಷ್ಯಾಡ್​ನಲ್ಲಿ ಪುರುಷರ 10000 ಮೀ ಓಟದ ಫೈನಲ್‌ನಲ್ಲಿ ಭಾರತಕ್ಕೆ ಡಬಲ್ ಪದಕ ಸಿಕ್ಕಿದೆ. ಏಷ್ಯನ್ ಗೇಮ್ಸ್‌ನಲ್ಲಿ ಶನಿವಾರ ಕಾರ್ತಿಕ್ ಕುಮಾರ್ ಬೆಳ್ಳಿ ಮತ್ತು ಗುಲ್ವೀರ್ ಸಿಂಗ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.ಏಷ್ಯಾನ್​ ಗೇಮ್ಸ್​ನಲ್ಲಿ ಪುರುಷರ 10000 ಮೀ ಓಟದ ಫೈನಲ್​ನಲ್ಲಿ ಕಾರ್ತಿಕ್​ ಬೆಳ್ಳಿ, ಗುಲ್ವೀರ್​​ ಕಂಚಿನ ಪದಕ ಗೆದ್ದಿದ್ದಾರೆ. ಕಾರ್ತಿಕ್ 28:15.38 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದರೆ, ಗುಲ್ವೀರ್ 28:17.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದರು. ಅಯ್ಹಿಕಾ ಮತ್ತು ಸುತೀರ್ಥ […]

ಕ್ವಾರ್ಟರ್ – ಫೈನಲ್‌ ಪ್ರವೇಶಿಸಿದ ಪರ್ವೀನ್ ಹೂಡಾ : ಪದಕದ ಸುತ್ತಿಗೆ ಬೋಪಣ್ಣ- ಭೋಸಲೆ ಜೋಡಿ 

ಹ್ಯಾಂಗ್‌ಝೌ (ಚೀನಾ): .ಭಾರತದ ಜೋಡಿಯು ಮೊದಲ ಸೆಟ್ನ ಆರಂಭಿಕ ಲಾಭವನ್ನು ಪಡೆದು 28 ನಿಮಿಷದಲ್ಲಿ ವಶ ಪಡಿಸಿಕೊಂಡಿದೆ. 19ನೇ ಏಷ್ಯನ್ ಗೇಮ್ಸ್ನಲ್ಲಿ ಇದು ವರೆಗೆ ಒಟ್ಟು 32 ಪದಕಗಳನ್ನು ಗೆದ್ದಿರುವ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.   ಮೂರನೇ ಶ್ರೇಯಾಂಕದ ಚೈನೀಸ್ ತೈಪೆ ಜೋಡಿಯು ಎರಡನೇ ಸೆಟ್‌ನಲ್ಲಿ ಪುನರಾಗಮನ ಮಾಡಿದೆ. 43 ವರ್ಷದ ಭಾರತದ ಟೆನಿಸ್ ತಾರೆ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಅವರ ಜೋಡಿ ಏಷ್ಯನ್ ಗೇಮ್ಸ್ನಲ್ಲಿ ಫೈನಲ್ ಪ್ರವೇಶಿಸಿದೆ. ಎರಡನೇ ಸೆಟ್ […]

ದೆಹಲಿ ಹೈಕೋರ್ಟ್ : ವಿಶ್ವಕಪ್ ಪಂದ್ಯಗಳ ಅನಧಿಕೃತ ಪ್ರಸಾರ, ಸ್ಟ್ರೀಮಿಂಗ್ಗೆ ನಿರ್ಬಂಧ

ನವದೆಹಲಿ: ವಿಶ್ವಕಪ್ ಕ್ರಿಕೆಟ್ ಪಂದ್ಯಗಳ ಯಾವುದೇ ಭಾಗವನ್ನು ಅನುಮತಿ ಅಥವಾ ಪರವಾನಗಿ ಇಲ್ಲದೆ ಪ್ರಸಾರ ಹಾಗೂ ಸ್ಟ್ರೀಮಿಂಗ್ ಮಾಡುವುದಕ್ಕೆ ದೆಹಲಿ ಹೈಕೋರ್ಟ್ ನಿರ್ಬಂಧ ಹೇರಿದೆ. ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್-2023 ಟೂರ್ನಿಯನ್ನು ಅನಧಿಕೃತವಾಗಿ ಪ್ರಸಾರ ಹಾಗೂ ಸ್ಟ್ರೀಮಿಂಗ್ ಮಾಡದಂತೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಗೆ ದೆಹಲಿ ಹೈಕೋರ್ಟ್ ನಿರ್ಬಂಧಿಸಿ ಮಹತ್ವದ ಆದೇಶ ಹೊರಡಿಸಿದೆ.ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿರುವ ವಿಶ್ವಕಪ್‌ನಂತಹ ವಿವಿಧ ಐಸಿಸಿ ಕಾರ್ಯಕ್ರಮಗಳ ದೂರದರ್ಶನ ಮತ್ತು ಡಿಜಿಟಲ್ ಹಕ್ಕುಗಳು ಸೇರಿದಂತೆ ವಿಶೇಷ ಜಾಗತಿಕ ಮಾಧ್ಯಮ ಹಕ್ಕುಗಳನ್ನು ನಾವು […]

2025 ರ ಬಳಿಕ ಕ್ರಿಕೆಟ್​ನಿಂದ ನಿವೃತ್ತಿ: ಬಾಂಗ್ಲಾ ಕ್ರಿಕೆಟರ್​ ಶಕೀಬ್​ ಅಲ್​​ ಹಸನ್​ ವಿಶ್ವಕಪ್​ ಬಳಿಕ ನಾಯಕತ್ವ

ಹೈದರಾಬಾದ್: ಬಾಂಗ್ಲಾದೇಶ ಕ್ರಿಕೆಟ್​​ ತಂಡದ ತಾರಾ ಆಲ್​ರೌಂಡರ್​, ನಾಯಕ ಶಕೀಬ್​ ಅಲ್​ ಹಸನ್​ 2025 ರ ಚಾಂಪಿಯನ್ಸ್​ ಟ್ರೋಫಿ ಬಳಿಕ ಮೂರು ಮಾದರಿಯ ಕ್ರಿಕೆಟ್​​ಗೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.ತಂಡದ ಮೊದಲ ಅಭ್ಯಾಸ ಪಂದ್ಯವನ್ನು ಸೆಪ್ಟೆಂಬರ್ 29 ರಂದು ಗುವಾಹಟಿಯಲ್ಲಿ ಆಡಲಿದೆ. .ಅಲ್ಲದೇ, ಮುಂದಿನ ತಿಂಗಳಿನಿಂದ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್​-2023 ನಂತರ ತಂಡದ ನಾಯಕತ್ವ ತ್ಯಜಿಸುವುದಾಗಿ ಹೇಳಿದ್ದಾರೆ.ಆಲ್​ರೌಂಡರ್​ ಶಕೀಬ್ ಅಲ್ ಹಸನ್ ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ಕ್ರಿಕೆಟ್ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ತಂಡವನ್ನು ಮುನ್ನಡೆಸಲಿದ್ದಾರೆ. ವಿಶ್ವಕಪ್​ […]