ಎಂಟು ತಿಂಗಳ ನಂತರ ಮತ್ತೆ ಅಗ್ರ ಸ್ಥಾನ : ಏಷ್ಯಾಕಪ್ ಫೈನಲ್ನಲ್ಲಿ ಸಿರಾಜ್ ಕಾಮಾಲ್ ಬೌಲಿಂಗ್

ದುಬೈ: ಒಂದು ಅದ್ಭುತ ಆಟ ಎಲ್ಲವನ್ನೂ ಬದಲಾಯಿಸುತ್ತದೆ ಎಂಬುದಕ್ಕೆ ಮೊಹಮ್ಮದ್ ಸಿರಾಜ್ ಸಾಕ್ಷಿಯಾಗಿದ್ದಾರೆ. ಏಷ್ಯಾಕಪ್ ಫೈನಲ್ ಪ್ರದರ್ಶನದ ನಂತರ ಕ್ರಿಕೆಟ್ ಹೊರತಾಗಿಯೂ ಸಿರಾಜ್ ಕುರಿತಾಗಿ ಚರ್ಚೆಗಳು ನಡೆಯುತ್ತಿವೆ. ಫೈನಲ್ ಪಂದ್ಯದ ಪ್ರದರ್ಶನ ಕಾರಣ ಐಸಿಸಿ ಶ್ರೇಯಾಂಕದಲ್ಲೂ ಸಿರಾಜ್ ಅದ್ಭುತ ಏರಿಕೆ ಕಂಡಿದ್ದಾರೆ. ಬರೋಬ್ಬರಿ ಎಂಟು ಸ್ಥಾನಗಳನ್ನು ಜಿಗಿದಿರುವ ಸಿರಾಜ್ ವಿಶ್ವದ ಏಕದಿನ ನಂ.1 ಬೌಲರ್ ಆಗಿದ್ದಾರೆ. ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರದರ್ಶನ ನೀಡಿದ ಸಿರಾಜ್ ಐಸಿಸಿ ಶ್ರೇಯಾಂಕದಲ್ಲಿ 8 ತಿಂಗಳ […]
ಯುವಿ 6 ಬಾಲ್ಗೆ 6 ಸಿಕ್ಸ್ ಗಳಿಸಿ ಇಂದಿಗೆ 16 ವರ್ಷ

16 ವರ್ಷಗಳ ಹಿಂದೆ ಇದೇ ದಿನ ಭಾರತದ ಕ್ರಿಕೆಟ್ ಮೈದಾನದಲ್ಲಿ ಒಂದು ಚಮತ್ಕಾರವೇ ನಡೆದಿತ್ತು. ಚೊಚ್ಚಲ ಟಿ20 ವಿಶ್ವಕಪ್ ಇಂಗ್ಲೆಂಡ್ನಲ್ಲಿ ನಡೆಯುತ್ತಿತ್ತು. 2007ರ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ ಯುವರಾಜ್ ಸಿಂಗ್ ಅಬ್ಬರದ 6 ಸಿಕ್ಸ್ಗಳನ್ನು ಗಳಿಸಿ ಇಂದಿಗೆ 16 ವರ್ಷ ಸಂದಿದೆ. ಇಂಗ್ಲೆಂಡ್ನ ಫ್ಲಿಂಟಾಫ್ ಎಂಬ ಆಟಗಾರ ಭಾರತದ ಆಟಗಾರ ಒಬ್ಬನನ್ನು ಮೈದಾನದಲ್ಲಿ ಕೆಣಕ್ಕಿದ್ದರು. ಇದಕ್ಕೆ ಮೈದಾನದಲ್ಲಿ ಮಾತಿನ ಮೂಲಕ ಉತ್ತರ ಕೊಟ್ಟಿದ್ದಲ್ಲದೇ, ಬ್ಯಾಟ್ನಿಂದಲೂ ಉತ್ತರಿಸಿದ್ದರು. ಆಂಡ್ರ್ಯೂ ಫ್ಲಿಂಟಾಫ್ ಮಾಡಿದ್ದ ತಪ್ಪಿಗೆ ಬೆಲೆ ತೆತ್ತಿದ್ದು ಮಾತ್ರ ಸ್ಟುವರ್ಟ್ […]
ಡೇವಿಸ್ ಕಪ್ಗೆ ವಿದಾಯ ಹೇಳಿದ ರೋಹನ್ ಬೋಪಣ್ಣ..

ಲಖನೌ(ಉತ್ತರ ಪ್ರದೇಶ): ಕರ್ನಾಟಕದ ಬೋಪಣ್ಣ ಅವರು 21 ವರ್ಷಗಳ ಡೇವಿಸ್ ಕಪ್ ವೃತ್ತಿಜೀವನಕ್ಕೆ ಗೆಲುವಿನ ಮೂಲಕ ವಿದಾಯ ಹೇಳಿದ್ದಾರೆ.ಭಾನುವಾರ ಇಲ್ಲಿನ ಗೋಮತಿ ನಗರದ ವಿಜಯಂತ್ ಖಂಡ್ ಮಿನಿ ಕ್ರೀಡಾಂಗಣದಲ್ಲಿ ನಡೆದ ವಿಶ್ವ ಗ್ರೂಪ್ II ಡಬಲ್ಸ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಯೂಕಿ ಭಾಂಬ್ರಿ ಜೋಡಿ ಮೊರೊಕ್ಕೊದ ಎಲಿಯಟ್ ಬೆಂಚೆಟ್ರಿಟ್- ಯೂನೆಸ್ ಲಾಲಮಿ ಲಾರೂಸಿ ಅವರನ್ನು 6-2, 6-1 ರಿಂದ ಸೋಲಿಸಿದರು.21 ವರ್ಷಗಳ ಡೇವಿಸ್ ಕಪ್ ವೃತ್ತಿಜೀವನಕ್ಕೆ ರೋಹನ್ ಬೋಪಣ್ಣ ಗೆಲುವಿನ ಮೂಲಕ ವಿದಾಯ ಹೇಳಿದ್ದಾರೆ. ಡೇವಿಸ್ […]
23 ರಿಂದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್.

ನವದೆಹಲಿ: ಆರಂಭವಾಗಲಿರುವ ಹ್ಯಾಂಗ್ಝೌ ಏಷ್ಯನ್ ಗೇಮ್ಸ್ 19ನೇ ಆವೃತ್ತಿಯಲ್ಲಿ ಭಾರತ ಹೆಚ್ಚು ಪದಕದ ನಿರೀಕ್ಷೆಯೊಂದಿಗೆ ಭಾಗವಹಿಸುತ್ತಿದೆ.2018ರ ಆವೃತ್ತಿಯಲ್ಲಿ ಉತ್ತಮ ರೆಕಾರ್ಡ್ಗಳನ್ನು ಮಾಡಿರುವ ಅಥ್ಲೀಟ್ಗಳು ಈ ವರ್ಷ ಇನ್ನಷ್ಟೂ ಪದಕವನ್ನು ಭಾರತಕ್ಕೆ ಗೆದ್ದು ತೆರಲಿದ್ದಾರೆ. ಏಷ್ಯನ್ ಗೇಮ್ಸ್ನ 19ನೇ ಸೀಸನ್ ಸೆಪ್ಟೆಂಬರ್ 23 ರಿಂದ ಚೀನಾದ ಹ್ಯಾಂಗ್ಝೌನಲ್ಲಿ ಪ್ರಾರಂಭವಾಗಲಿದ್ದು, ಅಕ್ಟೋಬರ್ 8 ರ ವರೆಗೆ ನಡೆಯಲಿದೆ. ಚೀನಾದ ಹ್ಯಾಂಗ್ಝೌನಲ್ಲಿ ಸೆಪ್ಟೆಂಬರ್ 23 ರಿಂದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ಆರಂಭವಾಗುತ್ತಿದ್ದು, 2018ರ ರೀತಿಯಲ್ಲಿ ಭಾರತದಿಂದ ಅದ್ಭುತ ಪ್ರದರ್ಶನ ನಿರೀಕ್ಷೆ […]
ಏಷ್ಯಾಕಪ್ : ಭಾರತಕ್ಕೆ 266 ರನ್ಗಳ ಸ್ಪರ್ಧಾತ್ಮಕ ಗುರಿ

ಕೊಲಂಬೊ (ಶ್ರೀಲಂಕಾ): ನಾಯಕ ಶಕೀಬ್ ಅಲ್ ಹಸನ್ ಮತ್ತು ತೌಹೀದ್ ಹೃದಯೋಯ್ ಅವರ ಅರ್ಧಶತಕದ ನೆರವಿನಿಂದ ಭಾರತದ ವಿರುದ್ಧ ಬಾಂಗ್ಲಾದೇಶ ನಿಗದಿತ 50 ಓವರ್ಗಳ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 265 ರನ್ ಕಲೆಹಾಕಿತು. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ ಈಗಾಗಲೇ ಫೈನಲ್ಗೇರಿದ್ದು, ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಐದು ಬದಲಾವಣೆಯೊಂದಿಗೆ ಮೈದಾನಕ್ಕಿಳಿದಿದೆ. ಬೌಲಿಂಗ್ನಲ್ಲಿಂದು ತಂಡ ಸಾಧಾರಣ ಪ್ರದರ್ಶನ ನೀಡಿತು. ಬಾಂಗ್ಲಾ ಮೇಲೆ ಆರಂಭಿಕ ಓವರ್ಗಳಲ್ಲಿ ಯಶ ಕಂಡ ಬೌಲರ್ಗಳು ನಂತರ ಕೊಂಚ ಮಂಕಾದರು. ಮಧ್ಯಮ […]