ಯು ಮುಂಬಾ ಪಲ್ಟಿ ಹೊಡಿಸಿದ ಪುಣೇರಿ ಪಲ್ಟನ್​ಗೆ ಎರಡನೇ ಗೆಲುವು : ಪ್ರೊ ಕಬಡ್ಡಿ 10ನೇ ಆವೃತ್ತಿ

ಬೆಂಗಳೂರು: ಶುಕ್ರವಾರ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ 17 ರೈಡಿಂಗ್‌ಗಳಲ್ಲಿ 12 ಅಂಕಗಳನ್ನು ಗಳಿಸಿದ ಮೋಹಿತ್‌ ಗೋಯತ್ ಅವರು, ಪಲ್ಟನ್‌ ತಂಡದ ಅದ್ಭುತ ಜಯಕ್ಕೆ ಕಾರಣರಾದರು. ಯು ಮುಂಬಾ ತಂಡವನ್ನು 43- 32 ಅಂಕಗಳ ಅಂತರದಿಂದ ಸೋಲಿಸುವ ಮೂಲಕ ಪ್ರೊ ಕಬಡ್ಡಿ 10ನೇ ಆವೃತ್ತಿಯಲ್ಲಿ ಪುಣೇರಿ ಪಲ್ಟನ್‌ ತಂಡ ತನ್ನ ಎರಡನೇ ಗೆಲುವು ದಾಖಲಿಸಿದೆ.ಪ್ರೊ ಕಬಡ್ಡಿ 10ನೇ ಆವೃತ್ತಿಯ ನಿನ್ನೆ (ಶುಕ್ರವಾರ) ನಡೆದ ಪಂದ್ಯದಲ್ಲಿ ಯು ಮುಂಬಾ ಮಣಿಸಿ ಪುಣೇರಿ ಪಲ್ಟನ್ ತಂಡವು […]

ಭಾರತದ ಮಹಿಳಾ, ಪುರುಷ ತಂಡಗಳಿಗೆ ಗೆಲುವಿನ ಸಿಹಿ : ಜೂನಿಯರ್ ಹಾಕಿ ವಿಶ್ವಕಪ್​

ಕೌಲಾಲಂಪುರ್/ಸ್ಯಾಂಟಿಯಾಗೊ: ಮಲೇಷ್ಯಾದಲ್ಲಿ ನಡೆಯುತ್ತಿರುವ ಪುರುಷರ ಜೂನಿಯರ್ ಹಾಕಿ ವಿಶ್ವಕಪ್​-2023ರಲ್ಲಿ ಭಾರತ ತಂಡ ಗೆಲುವಿನ ಶುಭಾರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ಫಾರ್ವರ್ಡ್ ಆಟಗಾರ ಅರೈಜೀತ್ ಸಿಂಗ್ ಹುಂಡಾಲ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಭಾರತದ ಜೂನಿಯರ್ ಪುರುಷರ ಹಾಕಿ ತಂಡವು ಏಷ್ಯಾ ತಂಡವಾದ ಕೊರಿಯಾವನ್ನು 4-2 ಗೋಲುಗಳ ಅಂತರದಿಂದ ಸೋಲಿಸಿತು. ಜೂನಿಯರ್ ಹಾಕಿ ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಮಹಿಳಾ ಮತ್ತು ಪುರುಷ ತಂಡಗಳು ಗೆಲುವು ಸಾಧಿಸಿವೆ. ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಪುರುಷರ ಪಂದ್ಯಾವಳಿಯಲ್ಲಿ ಭಾರತ ತಂಡ ಕೊರಿಯಾವನ್ನು 4-2 […]

ಮೈದಾನದ ಸುತ್ತ ಪೊಲೀಸ್ ಭದ್ರತೆ : ಭಾರತ – ಆಸ್ಟ್ರೇಲಿಯಾ ಅಂತಿಮ ಟಿ20

ಬೆಂಗಳೂರು: ಸರಣಿ ಜಯಿಸಿದ ಭಾರತ: 2023ರ ಏಕದಿನ ವಿಶ್ವಕಪ್​ ಮುಕ್ತಾಯವಾದ ನಾಲ್ಕು ದಿನದ ಅಂತರದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣೆ 5 ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಾಗಿತ್ತು. ನಡೆದ ನಾಲ್ಕು ಪಂದ್ಯದಲ್ಲಿ ಟೀಮ್​ ಇಂಡಿಯಾ 3-1ರಿಂದ ಸರಣಿ ವಶಪಡಿಸಿಕೊಂಡಿದೆ. ಮೊದಲ ಎರಡು ಟಿ20 ಪಂದ್ಯಗಳನ್ನು ಗೆದ್ದ ಭಾರತ ಮೂರನೇ ಪಂದ್ಯದಲ್ಲಿ ಎಡವಿತು. ರಾಯಪುರದಲ್ಲಿ ನಡೆದ ನಾಲ್ಕನೇ ಪಂದ್ಯವನ್ನು ಗೆದ್ದು ಭಾರತ 3-1ರಿಂದ ಸರಣಿ ತನ್ನದಾಗಿಸಿಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಿದ್ಧವಾಗಿದ್ದು, […]

ಟಾಸ್​ ಗೆದ್ದ ಆಸೀಸ್​​ ಬೌಲಿಂಗ್​ ಆಯ್ಕೆ; ದುಬೆ, ಸುಂದರ್​ಗಿಲ್ಲ ಸ್ಥಾನ : ಬೆಂಗಳೂರು ಟಿ20

ಬೆಂಗಳೂರು: ಉಭಯ ತಂಡಗಳಲ್ಲಿ ತಲಾ ಒಂದೊಂದು ಬದಲಾವಣೆಗಳಾಗಿದೆ. ನಾಯಕ ಸೂರ್ಯಕುಮಾರ್​ ಯಾದವ್ ಅವರು ವೇಗಿ​ ದೀಪಕ್​ ಚಹಾರ್​ ಬದಲಿಗೆ ಎಡಗೈ ಬೌಲರ್​ ಅರ್ಶದೀಪ್ ಸಿಂಗ್​ಗೆ ಮರಳಿ ಅವಕಾಶ ನೀಡಿದ್ದಾರೆ. ಆಸೀಸ್​ನಲ್ಲಿ ಗ್ರೀನ್​ ಬದಲು ವೇಗಿ ನಾಥನ್​ ಎಲ್ಲಿಸ್ ಆಡುತ್ತಿದ್ದಾರೆ. ಆದರೆ ಟೀಮ್​ ಇಂಡಿಯಾದಲ್ಲಿ ಇದುವರೆಹೆ ಬೆಂಚ್​ ಕಾದಿದ್ದ ಆಲ್​ರೌಂಡರ್​​ ಶಿವಂ ದುಬೆ ಮತ್ತು ವಾಷಿಂಗ್ಟನ್​ ಸುಂದರ್​ಗೆ ಕೊನೆಯ ಪಂದ್ಯದಲ್ಲೂ ಅವಕಾಶ ಸಿಕ್ಕಿಲ್ಲ. ಬೆಂಗಳೂರು ಪಿಚ್​ ಚೇಸಿಂಗ್​ಗೆ ಹೆಸರುವಾಸಿಯಾಗಿದ್ದು, ಆಸೀಸ್​ ನಾಯಕ ಇದೇ ತಂತ್ರವನ್ನು ಬಳಸಿಕೊಂಡಿದ್ದಾರೆ.ಇಲ್ಲಿನ ಎಂ. ಚಿನ್ನಸ್ವಾಮಿ […]

ಆಸೀಸ್​ – ಭಾರತ ಪಂದ್ಯಕ್ಕೆ ಪವರ್​ ಕಟ್​ : ಕ್ರೀಡಾಂಗಣದ 3 ಕೋಟಿ ವಿದ್ಯುತ್ ಬಿಲ್ ಬಾಕಿ

ರಾಯಪುರ (ಛತ್ತೀಸ್‌ಗಢ): ಸರಣಿಯಲ್ಲಿ ಉಭಯ ತಂಡಗಳು 3 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಭಾರತ 2 ಮತ್ತು ಆಸೀಸ್​ 1ನ್ನು ಗೆದ್ದುಕೊಂಡಿದೆ. ಸರಣಿಯ ನಾಲ್ಕನೇ ಪಂದ್ಯ ಇಂದು ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ವಿದ್ಯುತ್​ ಕೊರತೆ ಉಂಟಾಗಿದೆ.ವಿಶ್ವಕಪ್ ಬಳಿಕ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಟಿ-20 ಪಂದ್ಯ ನಡೆಯುತ್ತಿದೆ.ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 4ನೇ ಟಿ20 ಪಂದ್ಯಕ್ಕೆ ವಿದ್ಯುತ್​ ಕೊರತೆ ಉಂಟಾಗಿದೆ. ಕೋಟಿಗಟ್ಟಲೆ […]