ಮಂಗಳೂರು ಡ್ರ್ಯಾಗನ್ಸ್ ಜಯಭೇರಿ: ಮಹಾರಾಜ ಟೂರ್ನಿಯಲ್ಲಿ ಮೊದಲ ಶತಕ ಸಿಡಿಸಿದ ಶರತ್

ಬೆಂಗಳೂರು: ಬಿ.ಆರ್.ಶರತ್ ದಾಖಲಿಸಿದ ಅಜೇಯ ಶತಕ (111) ಹಾಗೂ ರೋಹನ್ ಪಾಟೀಲ್ (54) ಅರ್ಧಶತಕದ ನೆರವಿನಿಂದ ಮೈಸೂರು ವಾರಿಯರ್ಸ್ ತಂಡದ ವಿರುದ್ಧ ಮಂಗಳೂರು ಡ್ರ್ಯಾಗನ್ಸ್ 5 ವಿಕೆಟ್‌ಗಳ ಜಯ ದಾಖಲಿಸಿದೆ. ಮಹಾರಾಜ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿಂದು ಮಂಗಳೂರು ಡ್ರ್ಯಾಗನ್ಸ್ ತಂಡವು ಮೈಸೂರು ನೀಡಿದ್ದ 202 ರನ್‌ ತಲುಪಿ ಗೆದ್ದು ಬೀಗಿತು.ಮೈಸೂರು ನೀಡಿದ 202 ರನ್​ಗಳ ಬೃಹತ್​ ಗುರಿಯನ್ನು ಮಂಗಳೂರು ತಂಡ 7 ಎಸೆತ ಬಾಕಿ​ ಇರುವಂತೆಯೇ ತಲುಪಿತು. ಆದರೆ, 54 ರನ್ ಗಳಿಸಿದ್ದ ರೋಹನ್ ಪಾಟೀಲ್ ಜೆ.ಸುಚಿತ್​ಗೆ […]

ಮಾಸ್ಟರ್​ ಬ್ಲಾಸ್ಟರ್ ಸಚಿನ್​ ತೆಂಡೂಲ್ಕರ್‌ ಮೊಟ್ಟ ಮೊದಲ ಶತಕಕ್ಕೆ 33 ವರ್ಷ!

ನವದೆಹಲಿ: ಇಂದು ಸಚಿನ್​ ತೆಂಡೂಲ್ಕರ್​ ‘ಕ್ರಿಕೆಟ್​ ದೇವರು’ ಎಂದೇ ಕರೆಸಿಕೊಳ್ಳುತ್ತಿದ್ದಾರೆ. ಆದರೆ, 1990ರಲ್ಲಿ 17 ವರ್ಷದ ಈ ಯುವ ಆಟಗಾರನನ್ನು ಎದುರಾಳಿ ತಂಡದ ಬೌಲರ್​ಗಳು ಗೇಲಿ ಮಾಡುತ್ತಿದ್ದರು ಎಂಬುದು ಗಮನಾರ್ಹ.’ಶತಕಗಳ ಶತಕ’ ದಾಖಲಿಸಿದ ‘ಜಾಗತಿನ ಕ್ರಿಕೆಟ್‌ ಮಾಂತ್ರಿಕ’ ಸಚಿನ್​ ತೆಂಡೂಲ್ಕರ್​ ಅವರ ಬ್ಯಾಟ್‌ನಿಂದ ಮೊದಲ 100 ರನ್​ ದಾಖಲಾಗಿ ಇಂದಿಗೆ 33 ವರ್ಷವಾಗುತ್ತಿದೆ. ​ ಶತಕಗಳ ಶತಕ ದಾಖಲಿಸಿದ ಸಚಿನ್​ ತೆಂಡೂಲ್ಕರ್​ ಅವರ ಮೊದಲ ಶತಕ 33 ವರ್ಷಗಳ ಹಿಂದೆ ಇದೇ ದಿನ ದಾಖಲಾಗಿತ್ತು. 1990ರ ಆಗಸ್ಟ್​ […]

‘ಯಂಗ್‌ ಇಂಡಿಯಾ’ಗೆ ಬುಮ್ರಾ ಕ್ಯಾಪ್ಟನ್‌: ಐರ್ಲೆಂಡ್​ ಪ್ರವಾಸ

ಹೈದರಾಬಾದ್​:ಯುವ ಆಟಗಾರರ ಟೀಂ ವಿಂಡೀಸ್​ನಲ್ಲಿ ಯಶಸ್ಸು ಸಾಧಿಸುವಲ್ಲಿ ಎಡವಿತು. ಇನ್ನು, ಇದೇ 18ರಿಂದ ಮೂರು ಟಿ20 ಪಂದ್ಯಗಳ ಸರಣಿಗೆ ಭಾರತ ತಂಡ ಜಸ್ಪ್ರಿತ್​ ಬುಮ್ರಾ ನಾಯಕತ್ವದಲ್ಲಿ ಐರ್ಲೆಂಡ್​ ಪ್ರವಾಸ ಮಾಡಲಿದೆ. ಗಾಯದಿಂದ ಚೇತರಿಸಿಕೊಂಡು ನೇರವಾಗಿ ಕ್ಯಾಪ್ಟನ್​ ಆಗಿ ತಂಡಕ್ಕೆ ಬುಮ್ರಾ ಕಮ್​ಬ್ಯಾಕ್​ ಮಾಡಿದ್ದಾರೆ. ವೆಸ್ಟ್​ ಇಂಡೀಸ್​ ಪ್ರವಾಸದಲ್ಲಿ ಭಾರತ ತಂಡ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟಿ20 ಸರಣಿ ಕಳೆದುಕೊಂಡಿತು. ಐರ್ಲೆಂಡ್​ ಪ್ರವಾಸದಲ್ಲಿ ರಿಂಕು ಸಿಂಗ್​, ಜಿತೇಶ್ ಶರ್ಮಾ ಮತ್ತು ಶಹಬಾಜ್ ಅಹ್ಮದ್ ಪಾದಾರ್ಪಣೆಗೆ ಎದುರು ನೋಡುತ್ತಿದ್ದಾರೆ. ಶಿವಂ […]

ಭಾರತ-ಪಾಕ್ ಸೇರಿ: ಐಸಿಸಿ ಏಕದಿನ ಕ್ರಿಕೆಟ್‌ 8 ಪಂದ್ಯಗಳ ದಿನ ಬದಲು; ಇದೇ 15ರಿಂದ ಟಿಕೆಟ್​ ಬುಕ್ಕಿಂಗ್​ ಗೆ ಅವಕಾಶ

ದುಬೈ: ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌​ ವೇಳಾಪಟ್ಟಿಯಲ್ಲಿ ಎಂಟು ಪಂದ್ಯಗಳ ಬದಲಾವಣೆಯಾಗಿದೆ. ಬೆಂಗಳೂರಿನ ಮೈದಾನದಲ್ಲಿ ಭಾರತ- ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಒಂದು ದಿನ ಮುಂದೂಡಲಾಗಿದೆ.ಗುಜರಾತ್‌ನ ಅಹಮದಾಬಾದ್​ನಲ್ಲಿ ನಡೆಯುವ ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಒಟ್ಟು ಎಂಟು ಪಂದ್ಯಗಳ ದಿನ ಬದಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆಗೊಳಿಸಿತು. ಇತ್ತೀಚೆಗೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ವೇಳಾಪಟ್ಟಿಯ ಬದಲಾವಣೆಯ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದರು. ರಾಜ್ಯಗಳ ಕ್ರಿಕೆಟ್​ ಸಂಸ್ಥೆಗಳು, ಹಬ್ಬದಂದು ಕ್ರಿಕೆಟ್ ಪಂದ್ಯಗಳು ನಡೆದರೆ ಭದ್ರತಾ ಸಮಸ್ಯೆ ಉಂಟಾಗುವ ಸಮಸ್ಯೆಯಿದೆ ಎಂದು […]

ಐಸಿಸಿ ರ್‍ಯಾಂಕಿಂಗ್‌ನಲ್ಲಿ ಗಿಲ್​, ಕಿಶನ್‌ಗೆ ಸಿಹಿ ಸುದ್ದಿ

ದುಬೈ: ಆರಂಭಿಕ ಆಟಗಾರರಾದ ಇಶಾನ್​ ಕಿಶನ್​ ಮತ್ತು ಶುಭಮನ್​ ಗಿಲ್​ ತಮ್ಮ ವೃತ್ತಿಜೀವನದ ಅತ್ಯುತ್ತಮ ರ್‍ಯಾಂಕಿಂಗ್ ಗಿಟ್ಟಿಸಿಕೊಂಡಿದ್ದಾರೆ.ವೆಸ್ಟ್​ ಇಂಡೀಸ್​ ಪ್ರವಾಸದ ಏಕದಿನ ಪಂದ್ಯಗಳಲ್ಲಿ ಭಾರತ ಕ್ರಿಕೆಟ್‌ ತಂಡದ ಯುವ ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡಿದ್ದು ಐಸಿಸಿ ಶ್ರೇಯಾಂಕದಲ್ಲಿ ಚೇತರಿಕೆ ಕಂಡಿದ್ದಾರೆ.ಐಸಿಸಿ ಏಕದಿನ ರ್‍ಯಾಂಕಿಂಗ್​ ಬಿಡುಗಡೆಯಾಗಿದೆ. ವೆಸ್ಟ್​ ಇಂಡೀಸ್​ ಪ್ರವಾಸದಲ್ಲಿ ಮಿಂಚಿದ ಯುವ ಆಟಗಾರರು ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಏಕದಿನ ಕ್ರಿಕೆಟ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ […]