ಆರ್ ಅಶ್ವಿನ್: ಆರಂಭಿಕ ಪಂದ್ಯಕ್ಕೆ ನನ್ನ ವಿಶ್ವಕಪ್ ಅಭಿಯಾನ ಅಂತ್ಯವಾಗುತ್ತದೆ ಎಂದುಕೊಂಡಿರಲಿಲ್ಲ

“ನಾನು ವಿಶ್ವಕಪ್‌ನಲ್ಲಿ ಚೆನ್ನೈನಲ್ಲಿ ಆಡಿದ ಒಂದೇ ಪಂದ್ಯದಲ್ಲಿ ಮುಕ್ತಾಯವಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಯಾಕೆಂದರೆ ನಾನು ಬಹಳ ಅದ್ಭುತವಾದ ಲಯದಲ್ಲಿ ಬೌಲಿಂಗ್ ನಡೆಸಿದ್ದೆ” ಎಂದು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದಾರೆ ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್. ಈ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯವನ್ನು ಭಾರತ ಆಸ್ಟ್ರೇಲಿಯಾ ತಂಡದ ವಿರುದ್ಧ ಲೀಗ್ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಡಿತ್ತು. ಆ ಪಂದ್ಯದಲ್ಲಿ ಮಾತ್ರವೇ ಅನುಭವಿ ಆರ್ ಅಶ್ವಿನ್ ಭಾರತ ತಂಡದ ಪರವಾಗಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಇನ್ನು […]

ವೆಸ್ಟ್ ಇಂಡೀಸ್ ಆಟಗಾರ ‘ಸ್ಯಾಮುಯೆಲ್ಸ್’ಗೆ ಎಲ್ಲಾ ಮಾದರಿಯ ಕ್ರಿಕೆಟ್’ನಿಂದ 6 ವರ್ಷ ನಿಷೇಧ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : 2019ರಲ್ಲಿ ಅಬುಧಾಬಿಯಲ್ಲಿ ನಡೆದ ಟಿ10 ಟೂರ್ನಿಯಲ್ಲಿ ಕರ್ನಾಟಕ ಟಸ್ಕರ್ಸ್ ತಂಡವನ್ನ ಪ್ರತಿನಿಧಿಸಿದ್ದರು. ನಾಲ್ಕು ಅಪರಾಧಗಳಿಗಾಗಿ ಅವರು ತಪ್ಪಿತಸ್ಥರು ಎಂದು ಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಬಹಿರಂಗಪಡಿಸಿದೆ. “ಸೆಪ್ಟೆಂಬರ್ 2021 ರಲ್ಲಿ ಐಸಿಸಿಯಿಂದ (ಇಸಿಬಿ ಸಂಹಿತೆಯಡಿ ನಿಯೋಜಿತ ಭ್ರಷ್ಟಾಚಾರ ವಿರೋಧಿ ಅಧಿಕಾರಿಯಾಗಿ) ಆರೋಪ ಹೊರಿಸಲ್ಪಟ್ಟ ಸ್ಯಾಮ್ಯುಯೆಲ್ಸ್ ಈ ವರ್ಷದ ಆಗಸ್ಟ್ನಲ್ಲಿ ನಾಲ್ಕು ಅಪರಾಧಗಳಲ್ಲಿ ತಪ್ಪಿತಸ್ಥರೆಂದು ನ್ಯಾಯಮಂಡಳಿಯಿಂದ ಸಾಬೀತಾಗಿದೆ. ಸೆಪ್ಟೆಂಬರ್ 2021ರಲ್ಲಿ ಐಸಿಸಿ ಈ ಆಟಗಾರನ ವಿರುದ್ಧ ನಾಲ್ಕು ಆರೋಪಗಳನ್ನ ಹೊರಿಸಿದ್ದು, ಈ ವರ್ಷದ ಆಗಸ್ಟ್ನಲ್ಲಿ ಟಿಜಿಇ […]

ಪ್ರಮುಖ ಆಟಗಾರರನ್ನು ವಿನಿಮಯ ಮಾಡಿಕೊಂಡ ಲಕ್ನೋ, ರಾಜಸ್ಥಾನ್

ಹೊಸದಿಲ್ಲಿ: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಬುಧವಾರ (ನ 22) ಅವೇಶ್ ಖಾನ್ ಮತ್ತು ದೇವದತ್ ಪಡಿಕ್ಕಲ್ ಅವರಿಗಾಗಿ ನೇರ ವಿನಿಮಯ ಒಪ್ಪಂದವನ್ನು ಮಾಡಿಕೊಂಡಿವೆ. 2024 ರ ಪಂದ್ಯಾವಳಿಯಲ್ಲಿ ಪಡಿಕ್ಕಲ್ ಅವರು ಸೂಪರ್ ಜೈಂಟ್ಸ್ ಫ್ರಾಂಚೈಸ್‌ನ ಭಾಗವಾಗಲು ಸಿದ್ಧರಾಗಿದ್ದು ಅವೇಶ್ ರಾಯಲ್ಸ್‌ ತಂಡಕ್ಕೆ ಸೇರಲಿದ್ದಾರೆ. ಈ ಬೆಳವಣಿಗೆಯನ್ನು ಲಕ್ನೋ ಸೂಪರ್ ಜೈಂಟ್ಸ್ ಮ್ಯಾನೇಜ್‌ಮೆಂಟ್ ಕ್ರಿಕ್‌ಬಜ್‌ಗೆ ದೃಢಪಡಿಸಿದೆ. ಇದು ಪಡಿಕ್ಕಲ್ ಅವರ ಮೂರನೇ ಐಪಿಎಲ್ ಫ್ರಾಂಚೈಸಿಯಾಗಿದ್ದು, ಆರ್ ಆರ್ ನೊಂದಿಗಿನ ತನ್ನ ಆಟದ ಮೊದಲು ರಾಯಲ್ […]

ಮುಂಬೈನಿಂದ ಅಹಮದಾಬಾದ್​ಗೆ 3 ವಿಶೇಷ ರೈಲು : ವಿಶ್ವಕಪ್​ ಫೈನಲ್​ ಪಂದ್ಯ

ಮುಂಬೈ: ಭಾರತ ಆತಿಥ್ಯ ವಹಿಸಿರುವ ಏಕದಿನ ವಿಶ್ವಕಪ್​ (World Cup) ಸರಣಿ ಈಗಾಗಲೇ ಅಂತಿಮಘಟ್ಟ ತಲುಪಿದ್ದು, 2023ರ ವಿಶ್ವಕಪ್​ ವಿಜೇತರನ್ನು ನಿರ್ಧರಿಸಲು ಇನ್ನೊಂದು ಪಂದ್ಯ ಮಾತ್ರ ಬಾಕಿ ಉಳಿದಿದೆ.ಈಗಾಗಲೇ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್​ ಫೈನಲ್​ಗೆ ಲಗ್ಗೆ ಇಟ್ಟಿದ್ದು ಭಾನುವಾರ (ನಾಳೆ) ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರಶಸ್ತಿ ಗೆಲುವಿಗಾಗಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಫೈನಲ್​ ಪಂದ್ಯವಾದ ಕಾರಣ ನಾಳೆ ಪ್ರಧಾನಿ ಮೋದಿ ಸೇರಿದಂತೆ ಸಿನಿತಾರೆಯರು, ಗಣ್ಯರು ಪಂದ್ಯ ವೀಕ್ಷಣೆಗೆ ಆಗಮಿಸಿದುತ್ತಿದ್ದಾರೆ. ಜತೆಗೆ ಈ ವಿಶೇಷ […]

ಇದು ವಿಶ್ವಕಪ್​ ಫೈನಲ್​ ಎಫೆಕ್ಟ್​ : 2 ಸಾವಿರದ ಹೋಟೆಲ್​ ರೂಮ್​ ಬಾಡಿಗೆ ಈಗ 50 ಸಾವಿರ

ಅಹಮದಾಬಾದ್​: ಎರಡು ಮದಗಜಗಳ ಆಟ ನೋಡಲು ಕ್ರಿಕೆಟ್​ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂಗೆ ದೇಶ, ವಿದೇಶಗಳಿಂದ ಜನರು ಆಗಮಿಸುತ್ತಿದ್ದಾರೆ. ಎಷ್ಟೇ ಖರ್ಚಾದರೂ ಸರಿ ಪಂದ್ಯ ವೀಕ್ಷಿಸಬೇಕು ಎಂಬ ಅಭಿಮಾನಿಗಳ ಆಸೆಯನ್ನೇ ಬಂಡವಾಳ ಮಾಡಿಕೊಂಡಿರುವ ಅಹಮದಾಬಾದ್‌ನಲ್ಲಿ ಹೋಟೆಲ್‌ಗಳು ರೂಮ್​​ಗಳ ದರವನ್ನು ವಿಪರೀತ ಹೆಚ್ಚಿಸಿವೆ. 2 ಸಾವಿರ ರೂಪಾಯಿ ಇರುವ ಕೊಠಡಿಗಳ ಬಾಡಿಗೆಯನ್ನು ಏಕಾಏಕಿ 50 ಸಾವಿರಕ್ಕೆ ಹೆಚ್ಚಿಸಿವೆ.ಭಾರತದಲ್ಲಿ ಕ್ರಿಕೆಟ್​ ಬರೀ ಜ್ವರವಲ್ಲ, ಅದು ಎಂದಿಗೂ ಗುಣಮುಖವಾಗದ ಕಾಯಿಲೆ ಇದ್ದ ಹಾಗೆ. ಅದೆಷ್ಟೇ […]