ಐಸಿಸಿ ಮಹಿಳಾ ಟಾಪ್ ಟೆನ್ ರ‍್ಯಾಂಕಿಂಗ್‌ ​ನಲ್ಲಿ ಸ್ಥಾನ ಪಡೆದ ಹರ್ಮನ್‌ಪ್ರೀತ್ ಕೌರ್

ದುಬೈ: ಐಸಿಸಿ ಮಹಿಳಾ ಆಟಗಾರರ ಶ್ರೇಯಾಂಕದ ಇತ್ತೀಚಿನ ಅಪ್‌ಡೇಟ್‌ನಲ್ಲಿ ಟಿ-20ಐ ಮತ್ತು ಒಡಿಐ ತಂಡದಲ್ಲಿ ಗಮನಾರ್ಹ ಬದಲಾವಣೆ ಕಂಡಿದೆ.ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಐಸಿಸಿ ಮಹಿಳಾ ಆಟಗಾರ್ತಿ ರ‍್ಯಾಂಕಿಂಗ್‌ನಲ್ಲಿ ನಾಲ್ಕು ಸ್ಥಾನ ಮೇಲಕ್ಕೇರಿ ಟಾಪ್​ ಟೆನ್​ನಲ್ಲಿ ಅಗ್ರ ಸ್ಥಾನ ಪಡೆದ್ದಾರೆ. ಟಿ-20ಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ತಹ್ಲಿಯಾ ಮೆಕ್‌ಗ್ರಾತ್ 784 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಸಹ ಆಟಗಾರ್ತಿ ಬೆತ್ ಮೂನಿ (777) ನಂತರದ […]

ಧೋನಿಯ ಕ್ರಿಕೆಟ್​ ಪಯಣ ಪಿಂಚ್-ಟು-ಜೂಮ್ ಶೈಲಿಯ ವಿಡಿಯೋದ ಮೂಲಕ

2007ರಲ್ಲಿ ಭಾರತದಲ್ಲಿ ನಡೆದ ಪ್ರಥಮ ಟಿ20 ವಿಶ್ವಕಪ್​ನ ಗೆಲುವಿನ ಮೂಲಕ ಅವರ ನಾಯಕತ್ವದ ಶಕ್ತಿ ಇಡೀ ವಿಶ್ವಕ್ಕೆ ಅನಾವರಣ ಆಗಿತ್ತು. ಮೈದಾನದಲ್ಲಿ ಬ್ಯಾಟರ್​ ಯಾವ ಬಾಲ್​ಗೆ ಯಾವ ಶಾಟ್​ ಆಡುತ್ತಾನೆ ಎಂಬ ಲೆಕ್ಕಾಚಾರವನ್ನು ಮೊದಲೇ ಮಾಡಿ ಬೌಲರ್​ಗೆ ಇದೇ ರೀತಿ ಬಾಲ್​ ಮಾಡು ಎಂದು ಹೇಳಿ ವಿಕೆಟ್​ ಉರುಳಿಸುವ ತಂತ್ರಗಾರಿಕೆ ಇದ್ದ ನಾಯಕ. ವಿಕೆಟ್​ ಹಿಂದೆ ಅತ್ಯಂತ ಚುರುಕಾಗಿ ಸ್ಟಂಪ್​ ಮಾಡಿ ವಿಕೆಟ್​​ ಕಬಳಿಸುತ್ತಿದ್ದ ಕೀಪರ್​​.ಭಾರತದ ಯಶಸ್ವಿ ನಾಯಕ ಮಹೇಂದ್ರ ಸಿಂಗ್​ ಧೋನಿ ವಿಶೇಷ ಕ್ಷಣಗಳನ್ನು ಚಿತ್ರಿಸಿರುವ […]

ಆಗಸ್ಟ್​ನಲ್ಲಿ ಎರಡನೇ ಆವೃತ್ತಿ ಆರಂಭ…ಮಹಾರಾಜ ಟ್ರೋಫಿಗೆ ಸೇರಿದ ಶಿವಮೊಗ್ಗ, ಮಂಗಳೂರು ತಂಡ

ಬೆಂಗಳೂರು: ಆಗಸ್ಟ್ 14 ರಿಂದ ಆಗಸ್ಟ್ 30, 2023ರ ವರೆಗೆ ನಡೆಯಲಿರುವ ಪಂದ್ಯಾವಳಿಯಲ್ಲಿ ಕಳೆದ ವರ್ಷದ ಚಾಂಪಿಯನ್ ಗುಲ್ಬರ್ಗ ಮಿಸ್ಟಿಕ್ಸ್, ಹುಬ್ಬಳ್ಳಿ ಟೈಗರ್ಸ್, ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರು ವಾರಿಯರ್ಸ್ ಮತ್ತು ಮಂಗಳೂರು ಹಾಗೂ ಶಿವಮೊಗ್ಗದ ಈ ವರ್ಷ ಸೇರಿಕೊಂಡ ಎರಡು ಹೊಸ ತಂಡಗಳಾಗಿವೆ. ಎಲ್ಲಾ 33 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಮಹಾರಾಜ ಟ್ರೋಫಿ ಕೆಎಸ್​​ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ- KSCA) ಟಿ20 ಎರಡನೇ ಆವೃತ್ತಿಯೊಂದಿಗೆ ಈ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ […]

ಮೊದಲ ಟಿ20ಯಲ್ಲಿ ಬಾಂಗ್ಲಾ ವನಿತೆಯರನ್ನು ಮಣಿಸಿದ ಭಾರತ : ಹರ್ಮನ್​ಪ್ರೀತ್​​ ಅರ್ಧಶತಕ

ಢಾಕಾ (ಬಾಂಗ್ಲಾದೇಶ): ಶೇರ್-ಎ- ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೀಡಿದ್ದ 114 ರನ್​ನ​ ಸುಲಭ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ 3.4 ಓವರ್​ ಮತ್ತು 7 ವಿಕೆಟ್​ನಿಂದ ಭಾರತ ಗೆದ್ದುಕೊಂಡಿದೆ.ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತದ ವನಿತೆಯರ ಕ್ರಿಕೆಟ್​ ತಂಡ ನಾಯಕಿ ಹರ್ಮನ್​ಪ್ರೀತ್​ ಕೌರ್​ ಅವರ ಅರ್ಧ ಶತಕದ ನೆರವಿನಿಂದ ಮೊದಲ ಟಿ 20 ಪಂದ್ಯವನ್ನು ಗೆದ್ದುಕೊಂಡಿದೆ.ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಭರ್ಜರಿ ಜಯ ದಾಖಲಿಸಿದ್ದಾರೆ. ಬೆನ್ನತ್ತಿದ […]

ಗಾಯಾಳುಗಳ ಸಮಸ್ಯೆಯಿಂದ ಹೊಸಬರಿಗೆ ಅವಕಾಶ ಮೊದಲ ಟೆಸ್ಟ್​ಗೆ ವೆಸ್ಟ್​ ಇಂಡೀಸ್​ನ ತಂಡ ಪ್ರಕಟ

ಡೊಮಿನಿಕಾ: ಈ ಟೆಸ್ಟ್​ ಪಂದ್ಯದಲ್ಲಿ ಕಿರ್ಕ್ ಮೆಕೆಂಜಿ ಅವರು ಪದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದರೊಂದಿಗೆ ರಹಕೀಮ್ ಕಾರ್ನ್‌ವಾಲ್ ಮತ್ತು ಜೋಮೆಲ್ ವಾರಿಕಾನ್ ಅವರನ್ನು ಭಾರತದ ವಿರುದ್ಧ ಸ್ಪಿನ್ ಆಸ್ತ್ರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಕೊನೆಯ ಟೆಸ್ಟ್​ ಪ್ರವಾಸಕ್ಕೆ ಆಯ್ಕೆಯಾಗಿದ್ದ ಅಲಿಕ್ ಅಥಾನಾಜ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.ಎಡಗೈ ಬ್ಯಾಟ್ಸ್‌ಮನ್ ಕಿರ್ಕ್ ಮೆಕೆಂಜಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್‌ನ 13 ಆಟಗಾರರ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ. ಜುಲೈ 12 ರಿಂದ ಡೊಮಿನಿಕಾದಲ್ಲಿ ಮೊದಲ ಟೆಸ್ಟ್‌ನಲ್ಲಿ ನಡೆಯಲಿದೆ.ಭಾರತ ತಂಡದ ವಿರುದ್ಧದ […]