ಐಸಿಸಿ ಮಹಿಳಾ ಟಾಪ್ ಟೆನ್ ರ್ಯಾಂಕಿಂಗ್ ನಲ್ಲಿ ಸ್ಥಾನ ಪಡೆದ ಹರ್ಮನ್ಪ್ರೀತ್ ಕೌರ್

ದುಬೈ: ಐಸಿಸಿ ಮಹಿಳಾ ಆಟಗಾರರ ಶ್ರೇಯಾಂಕದ ಇತ್ತೀಚಿನ ಅಪ್ಡೇಟ್ನಲ್ಲಿ ಟಿ-20ಐ ಮತ್ತು ಒಡಿಐ ತಂಡದಲ್ಲಿ ಗಮನಾರ್ಹ ಬದಲಾವಣೆ ಕಂಡಿದೆ.ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಐಸಿಸಿ ಮಹಿಳಾ ಆಟಗಾರ್ತಿ ರ್ಯಾಂಕಿಂಗ್ನಲ್ಲಿ ನಾಲ್ಕು ಸ್ಥಾನ ಮೇಲಕ್ಕೇರಿ ಟಾಪ್ ಟೆನ್ನಲ್ಲಿ ಅಗ್ರ ಸ್ಥಾನ ಪಡೆದ್ದಾರೆ. ಟಿ-20ಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ತಹ್ಲಿಯಾ ಮೆಕ್ಗ್ರಾತ್ 784 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ಸಹ ಆಟಗಾರ್ತಿ ಬೆತ್ ಮೂನಿ (777) ನಂತರದ […]
ಧೋನಿಯ ಕ್ರಿಕೆಟ್ ಪಯಣ ಪಿಂಚ್-ಟು-ಜೂಮ್ ಶೈಲಿಯ ವಿಡಿಯೋದ ಮೂಲಕ

2007ರಲ್ಲಿ ಭಾರತದಲ್ಲಿ ನಡೆದ ಪ್ರಥಮ ಟಿ20 ವಿಶ್ವಕಪ್ನ ಗೆಲುವಿನ ಮೂಲಕ ಅವರ ನಾಯಕತ್ವದ ಶಕ್ತಿ ಇಡೀ ವಿಶ್ವಕ್ಕೆ ಅನಾವರಣ ಆಗಿತ್ತು. ಮೈದಾನದಲ್ಲಿ ಬ್ಯಾಟರ್ ಯಾವ ಬಾಲ್ಗೆ ಯಾವ ಶಾಟ್ ಆಡುತ್ತಾನೆ ಎಂಬ ಲೆಕ್ಕಾಚಾರವನ್ನು ಮೊದಲೇ ಮಾಡಿ ಬೌಲರ್ಗೆ ಇದೇ ರೀತಿ ಬಾಲ್ ಮಾಡು ಎಂದು ಹೇಳಿ ವಿಕೆಟ್ ಉರುಳಿಸುವ ತಂತ್ರಗಾರಿಕೆ ಇದ್ದ ನಾಯಕ. ವಿಕೆಟ್ ಹಿಂದೆ ಅತ್ಯಂತ ಚುರುಕಾಗಿ ಸ್ಟಂಪ್ ಮಾಡಿ ವಿಕೆಟ್ ಕಬಳಿಸುತ್ತಿದ್ದ ಕೀಪರ್.ಭಾರತದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಶೇಷ ಕ್ಷಣಗಳನ್ನು ಚಿತ್ರಿಸಿರುವ […]
ಆಗಸ್ಟ್ನಲ್ಲಿ ಎರಡನೇ ಆವೃತ್ತಿ ಆರಂಭ…ಮಹಾರಾಜ ಟ್ರೋಫಿಗೆ ಸೇರಿದ ಶಿವಮೊಗ್ಗ, ಮಂಗಳೂರು ತಂಡ

ಬೆಂಗಳೂರು: ಆಗಸ್ಟ್ 14 ರಿಂದ ಆಗಸ್ಟ್ 30, 2023ರ ವರೆಗೆ ನಡೆಯಲಿರುವ ಪಂದ್ಯಾವಳಿಯಲ್ಲಿ ಕಳೆದ ವರ್ಷದ ಚಾಂಪಿಯನ್ ಗುಲ್ಬರ್ಗ ಮಿಸ್ಟಿಕ್ಸ್, ಹುಬ್ಬಳ್ಳಿ ಟೈಗರ್ಸ್, ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರು ವಾರಿಯರ್ಸ್ ಮತ್ತು ಮಂಗಳೂರು ಹಾಗೂ ಶಿವಮೊಗ್ಗದ ಈ ವರ್ಷ ಸೇರಿಕೊಂಡ ಎರಡು ಹೊಸ ತಂಡಗಳಾಗಿವೆ. ಎಲ್ಲಾ 33 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಮಹಾರಾಜ ಟ್ರೋಫಿ ಕೆಎಸ್ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ- KSCA) ಟಿ20 ಎರಡನೇ ಆವೃತ್ತಿಯೊಂದಿಗೆ ಈ ಆಗಸ್ಟ್ನಲ್ಲಿ ಆರಂಭವಾಗಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ […]
ಮೊದಲ ಟಿ20ಯಲ್ಲಿ ಬಾಂಗ್ಲಾ ವನಿತೆಯರನ್ನು ಮಣಿಸಿದ ಭಾರತ : ಹರ್ಮನ್ಪ್ರೀತ್ ಅರ್ಧಶತಕ

ಢಾಕಾ (ಬಾಂಗ್ಲಾದೇಶ): ಶೇರ್-ಎ- ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೀಡಿದ್ದ 114 ರನ್ನ ಸುಲಭ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ 3.4 ಓವರ್ ಮತ್ತು 7 ವಿಕೆಟ್ನಿಂದ ಭಾರತ ಗೆದ್ದುಕೊಂಡಿದೆ.ಬಾಂಗ್ಲಾದೇಶ ಪ್ರವಾಸದಲ್ಲಿರುವ ಭಾರತದ ವನಿತೆಯರ ಕ್ರಿಕೆಟ್ ತಂಡ ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಅರ್ಧ ಶತಕದ ನೆರವಿನಿಂದ ಮೊದಲ ಟಿ 20 ಪಂದ್ಯವನ್ನು ಗೆದ್ದುಕೊಂಡಿದೆ.ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಭರ್ಜರಿ ಜಯ ದಾಖಲಿಸಿದ್ದಾರೆ. ಬೆನ್ನತ್ತಿದ […]
ಗಾಯಾಳುಗಳ ಸಮಸ್ಯೆಯಿಂದ ಹೊಸಬರಿಗೆ ಅವಕಾಶ ಮೊದಲ ಟೆಸ್ಟ್ಗೆ ವೆಸ್ಟ್ ಇಂಡೀಸ್ನ ತಂಡ ಪ್ರಕಟ

ಡೊಮಿನಿಕಾ: ಈ ಟೆಸ್ಟ್ ಪಂದ್ಯದಲ್ಲಿ ಕಿರ್ಕ್ ಮೆಕೆಂಜಿ ಅವರು ಪದಾರ್ಪಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದರೊಂದಿಗೆ ರಹಕೀಮ್ ಕಾರ್ನ್ವಾಲ್ ಮತ್ತು ಜೋಮೆಲ್ ವಾರಿಕಾನ್ ಅವರನ್ನು ಭಾರತದ ವಿರುದ್ಧ ಸ್ಪಿನ್ ಆಸ್ತ್ರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಕೊನೆಯ ಟೆಸ್ಟ್ ಪ್ರವಾಸಕ್ಕೆ ಆಯ್ಕೆಯಾಗಿದ್ದ ಅಲಿಕ್ ಅಥಾನಾಜ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.ಎಡಗೈ ಬ್ಯಾಟ್ಸ್ಮನ್ ಕಿರ್ಕ್ ಮೆಕೆಂಜಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್ನ 13 ಆಟಗಾರರ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ. ಜುಲೈ 12 ರಿಂದ ಡೊಮಿನಿಕಾದಲ್ಲಿ ಮೊದಲ ಟೆಸ್ಟ್ನಲ್ಲಿ ನಡೆಯಲಿದೆ.ಭಾರತ ತಂಡದ ವಿರುದ್ಧದ […]