ಬಾಂಗ್ಲಾ ವಿರುದ್ಧ ಭಾರತ ಟಿ20 ಸರಣಿ ನಾಳೆಯಿಂದ ಆರಂಭ

ಭಾರತದ ಮಹಿಳಾ ತಂಡ ನಾಲ್ಕು ತಿಂಗಳ ಬ್ರೇಕ್ನ ನಂತರ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿದೆ ಹರ್ಮನ್ಪ್ರೀತ್ ಕೌರ್ ನಾಯಕತ್ವದಲ್ಲಿ ಆಟಗಾರ್ತಿಯರು ಬಾಂಗ್ಲಾ ನೆಲದಲ್ಲಿ ಮೂರು ಟಿ20 ಪಂದ್ಯಕ್ಕೆ ಅಣಿಯಾಗುತ್ತಿದ್ದಾರೆ. ನಾಳೆಯಿಂದ ಮೂರು ಟಿ20 ಪಂದ್ಯದ ಸರಣಿ ಆರಂಭವಾಗಲಿದೆ. ಟಿ20 ನಂತರ ಮೂರು ಏಕದಿನ ಪಂದ್ಯವನ್ನು ಬಾಂಗ್ಲಾದೇಶದಲ್ಲಿ ಕೌರ್ ನಾಯಕತ್ವದ ತಂಡ ಆಡಲಿದೆ.ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡದ ಯುವ ಪ್ರತಿಭೆಗಳನ್ನ ಹೊಂದಿದ ತಂಡದ ಜೊತೆಗೆ ಕೌರ್ ನಾಯಕತ್ವದ ತಂಡ ಬಾಂಗ್ಲಾದೇಶದ ವಿರುದ್ಧ ನಾಳೆ ಕಣಕ್ಕಿಳಿಯಲಿದೆ. .ಮಹಿಳಾ ತಂಡವು […]
ಮುಂಗಡ ಉಡುಗೊರೆ ನೀಡಿದ ಫ್ಯಾನ್ಸ್ ಕ್ಯಾಪ್ಟನ್ ಕೂಲ್ ಧೋನಿ ಹುಟ್ಟುಹಬ್ಬಕ್ಕೆ ಹೈದರಾಬಾದ್ನಲ್ಲಿ 52 ಅಡಿ ಕಟೌಟ್

ಈ ವಿಶೇಷ ದಿನದಂದು ಧೋನಿಗೆ 42 ವರ್ಷ ತುಂಬಲಿದೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಮಹಿ ಐಪಿಎಲ್ ನಲ್ಲಿ ಮಾತ್ರ ತಮ್ಮ ಆಟವನ್ನು ಮುಂದುವರೆಸಿದ್ದಾರೆ. ಭಾರತ ದೇಶವಲ್ಲದೇ ಇಡೀ ವಿಶ್ವದ ಕ್ರಿಕೆಟ್ ಲೋಕದ ಪ್ರೇಮಿಗಳ ಹೃದಯವನ್ನು ಆಳಿದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ನಾಳೆ ಜುಲೈ 7 ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.ಎಂಎಸ್ ಧೋನಿ ಹುಟ್ಟಹಬ್ಬಕ್ಕೂ ಮೊದಲೇ ಅಭಿಮಾನಿಗಳು ವಿಶೇಷ ಉಡುಗೊರೆ ನೀಡುತ್ತಿದ್ದಾರೆ. ಹೌದು, ಧೋನಿ […]
ಕೆನಡಾ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿ ಭಾರತವನ್ನು ಮುನ್ನಡೆಸಲಿದ್ದಾರೆ ಪಿವಿ ಸಿಂಧು, ಲಕ್ಷ್ಯ ಸೇನ್

ಟೊರೊಂಟೊ(ಕೆನಡಾ): ಕ್ಯಾಲ್ಗರಿಯಲ್ಲಿ ಇಂದಿನಿಂದ ಪ್ರಾರಂಭವಾಗುವ ಕೆನಡಾ ಓಪನ್ 2023 ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಸ್ಟಾರ್ ಷಟ್ಲರ್ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಭಾರತವನ್ನು ಮುನ್ನಡೆಸಲಿದ್ದಾರೆ.ಗಾಯದಿಂದ ಮರಳಿದ ನಂತರ ಪಿವಿ ಸಿಂಧು ಅವರ ರಾಕೆಟ್ ಮೌನವಾಗಿದೆ ಎನ್ನಬಹುದು. ಈ ವರ್ಷ ಅವರಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ ಕೆನಡಾ ಓಪನ್ನಿಂದ ಕಮ್ಬ್ಯಾಕ್ ನಿರೀಕ್ಷೆ ಇದೆ. ತೈಪೆ ಓಪನ್ 2023 ಅನ್ನು ಕಳೆದುಕೊಂಡ ನಂತರ ಪಿವಿ ಸಿಂಧು ಮತ್ತೆ ತಮ್ಮ ಹೊಸ ಪ್ರಯಾಣವನ್ನು ಕೆನಡಾ ಓಪನ್ನಿಂದ ಆರಂಭಿಸಲು ಇಚ್ಚಿಸಿದ್ದಾರೆ. 12ನೇ […]
ಬಿಸಿಸಿಐ ಘೋಷಣೆ : ಭಾರತ ಕ್ರಿಕೆಟ್ ತಂಡಕಕ್ಕೆ ಡ್ರೀಮ್-11 ಪ್ರಾಯೋಜಕತ್ವ

ಮುಂಬೈ: ಬೈಜೂಸ್ಗೆ (Byju’s) ಬದಲಾಗಿ ಡ್ರೀಮ್-11 ಜೆರ್ಸಿ ಪ್ರಾಯೋಜಕತ್ವ ತನ್ನದಾಗಿಸಿಕೊಂಡಿದೆ. ಇನ್ಮುಂದೆ ಟೀಂ ಇಂಡಿಯಾ (Team India) ಡ್ರೀಮ್-11 ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದೇ ತಿಂಗಳಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿ ಮೂಲಕ ಭಾರತ ಡ್ರೀಮ್-11 ಜೆರ್ಸಿಯೊಂದಿಗೆ ಕಾಣಿಸಿಕೊಳ್ಳಲಿದೆ. ಕ್ರಿಕೆಟ್ ಅಭಿಮಾನಿಗಳ ಜನಪ್ರಿಯ ಗೇಮಿಂಗ್ ಪ್ಲಾಟ್ಫಾರ್ಮ್ ಡ್ರೀಮ್-11 (Dream11) ಭಾರತ ಕ್ರಿಕೆಟ್ ತಂಡದ ಜೆರ್ಸಿ (Jerseys) ಪ್ರಾಯೋಜಕತ್ವ ಪಡೆದುಕೊಂಡಿದೆ. ಮುಂದಿನ 3 ವರ್ಷಗಳ ಅವಧಿಗೆ ಪ್ರಾಯೋಜಕತ್ವದ ಹಕ್ಕನ್ನು ಪಡೆದುಕೊಂಡಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) […]
ಏಷ್ಯಾಕಪ್ ಮೂಲಕ ಕೆಎಲ್ ರಾಹುಲ್, ಜಸ್ಪ್ರೀತ್ ಬೂಮ್ರಾ ಮತ್ತೆ ಭಾರತ ತಂಡಕ್ಕೆ

ನವದೆಹಲಿ: ಈಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಆಟಗಾರರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಗಾಯಗೊಂಡು ಕಳೆದ ನವೆಂಬರ್ನಿಂದ ಕ್ರಿಕೆಟ್ನಿಂದ ದೂರವುಳಿದಿರುವ ಬೂಮ್ರಾ, ಐಪಿಎಲ್ನಲ್ಲಿ ಇಂಜ್ಯುರಿಯಾದ ಕೆಎಲ್ ರಾಹುಲ್ ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಜಸ್ಪ್ರೀತ್ ಬೂಮ್ರಾ ಗಾಯಗೊಂಡಿದ್ದು, ತಂಡಕ್ಕೆ ಹಿನ್ನಡೆ ಉಂಟಾಗಿದೆ. ಏಷ್ಯಾ ಕಪ್ ಮೂಲಕ ಗಾಯಾಳುಗಳಾದ ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬೂಮ್ರಾ ಭಾರತ ಕ್ರಿಕೆಟ್ ತಂಡಕ್ಕೆ […]