ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಆಮ್ಸ್ಟರ್ಡ್ಯಾಮ್ನಲ್ಲಿ ಇಂಡಿಯನ್ ರೆಸ್ಟೋರೆಂಟ್

ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ನೆದರ್ಲ್ಯಾಂಡ್ನ ರಾಜಧಾನಿ ಆಮ್ಸ್ಟರ್ಡ್ಯಾಮ್ನಲ್ಲಿ ರೆಸ್ಟೋರೆಂಟ್ ಆರಂಭಿಸಿದ್ದಾರೆ. ಮಾಜಿ, ಹಾಲಿ ಆಟಗಾರರು ಕ್ರಿಕೆಟ್ ಆಟವಲ್ಲದೇ, ಉದ್ಯಮದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ಅದಕ್ಕೆ ರೈನಾ ಇಂಡಿಯನ್ ರೆಸ್ಟೋರೆಂಟ್ ಎಂದು ಹೆಸರಿಟ್ಟಿದ್ದಾರೆ. ಸ್ವತಃ ಆಹಾರ ಪ್ರೇಮಿಯೂ ಆಗಿರುವ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೊಸ ಇನಿಂಗ್ಸ್ ಆರಂಭಿಸಿದ್ದು, ನೆದರ್ಲ್ಯಾಂಡ್ನ ಆಮ್ಸ್ಟರ್ಡ್ಯಾಮ್ನಲ್ಲಿ ತಮ್ಮದೇ ಹೆಸರಿನಲ್ಲಿ ರೆಸ್ಟೋರೆಂಟ್ ಶುರು ಮಾಡಿದ್ದಾರೆ. ರೆಸ್ಟೋರೆಂಟ್ನ ಕೆಲ ಚಿತ್ರಗಳನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ. ಇದಕ್ಕೆ ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರಿಕೆಟಿಗರು […]
ಭಾರತದ ಪುರುಷರ ತಂಡ ಮೊದಲ ಬಾರಿಗೆ ಏಷ್ಯನ್ ಗೇಮ್ನಲ್ಲಿ.. ಜೊತೆಗೆ ಮಹಿಳಾ ಕ್ರಿಕೆಟ್ ತಂಡವೂ ಭಾಗಿ

ಏಷ್ಯನ್ ಗೇಮ್ಸ್ 2023 ಈ ವರ್ಷದ ಕೊನೆಯಲ್ಲಿ ಚೀನಾದ ಹ್ಯಾಂಗ್ಝೌ ನಗರದಲ್ಲಿ ಆಯೋಜಿಸಲಾಗಿದೆ.: ಈ ವರ್ಷ ಚೀನಾದ ಹ್ಯಾಂಗ್ಝೌನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ಭಾಗವಹಿಸಲಿವೆ. ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಾರಿಯ ಏಷ್ಯನ್ ಗೇಮ್ಸ್ಗೆ ಭಾರತೀಯ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡವನ್ನು ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಈ ಟೂರ್ನಿಯಲ್ಲಿ ಟಿ-20 ಮಾದರಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗುವುದು. ಆದರೆ, ಇಲ್ಲಿ […]
ಏಕದಿನ, ಟೆಸ್ಟ್ಗೆ ಟೀಂ ಇಂಡಿಯಾ ಪ್ರಕಟ- ಜೈಸ್ವಾಲ್, ರುತುರಾಜ್ ಇನ್, ಪೂಜಾರಾ ಔಟ್

ಜುಲೈ 12ರಿಂದ ಡೊಮಿನಿಕಾದಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಮತ್ತು ಮುಖೇಶ್ ಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ಅವಕಾಶ ದೊರೆತಿದೆ.ಭಾರತದ 2023-25ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪ್ರವಾಸದ ಆರಂಭಿಕ ಪಂದ್ಯಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. 18 ತಿಂಗಳ ನಂತರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅಜಿಂಕ್ಯ ರಹಾನೆ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅವರಿಗೆ ಉಪನಾಯಕನ […]
ಧೋನಿ ನಾಯಕತ್ವದಲ್ಲಿ ಭಾರತ ICC ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷ:

ನವದೆಹಲಿ: 2013ರ ಜೂನ್ 23ರಂದು ಬ್ರಿಟನ್ನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಭಾರತ ಕ್ರಿಕೆಟ್ ತಂಡವು ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷಗಳು ಕಳೆದಿವೆ. ಈ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 20 […]
ರೋಹಿತ್ ಶರ್ಮಾಗೆ ನಾಯಕತ್ವ |IND vs WI ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ : ವಿಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಂ ಇಂಡಿಯಾವನ್ನ ಪ್ರಕಟಿಸಲಾಗಿದೆ. ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮಾತ್ರ ತಂಡದ ನಾಯಕತ್ವ ವಹಿಸಲಿದ್ದಾರೆ. ಚೇತೇಶ್ವರ ಪೂಜಾರ ಅವರನ್ನ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಕೆ. ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ […]