ದಕ್ಷಿಣ ಆಫ್ರಿಕಾದ ಈ ಓಟದಲ್ಲಿ ಮಾಧುರಿ ಸಾಧನೆ ಜಗತ್ತಿನ ಬಲು ಕಷ್ಟದ ಮ್ಯಾರಥಾನ್ ಗೆದ್ದ ಆಂಧ್ರದ ಮಹಿಳೆ;

ಹೈದರಾಬಾದ್: ಶಾಖಪಟ್ಟಣಂನ 46ವರ್ಷದ ಮಾಧುರಿ ಪಲ್ಲಿ ಕೂಡ ಒಬ್ಬರಾಗಿದ್ದಾರೆ. ತಮ್ಮ ಈ ಮ್ಯಾರಥಾನ್ ಪ್ರಯಾಣದ ಕುರಿತು ಅವರು ಈಟಿವಿ ಭಾರತ ನೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ನೀವು ಅನೇಕ ಮ್ಯಾರಥಾನ್ಗಳಲ್ಲಿ ಓಡಿರಬಹುದು. ಆದರೆ, ದಕ್ಷಿಣ ಅಫ್ರಿಕಾದ ಮ್ಯಾರಥಾನ್ ನೀವು ಅಂದುಕೊಂಡಷ್ಟು ಸುಲಭವಲ್ಲ. ಕಾರಣ, ಇಲ್ಲಿ ನೆತ್ತಿಯ ಮೇಲೆ ಸುಡುವ ಸೂರ್ಯ ಒಂದು ಕಡೆಯಾದರೆ, ಕೆಳಗೆ ಬಿಸಿಲಿಗೆ ಕಾದ ಕಲ್ಲುಗಳು ನಿಮ್ಮ ಹಾದಿಯನ್ನು ಕಠಿಣವಾಗಿಸುತ್ತವೆ. ಈ ಸವಾಲುಗಳ ನಡುವೆಯೂ ಈ ಜಗತ್ತಿನ ಹಳೆಯ ಕಾಮ್ರೇಡ್ಸ್ ಮ್ಯಾರಥಾನ್ನಲ್ಲಿ ಸಾವಿರಾರು ಮಂದಿ ಭಾಗಿಯಾದರೂ […]
2023ರ ACC ಮಹಿಳಾ ಉದಯೋನ್ಮುಖ ಟೀಮ್ ಕಪ್ ವುಮೆನ್ಸ್ ಇಂಡಿಯಾ ಎ ಟೀಂ ಮಡಿಲಿಗೆ

ಮೊಂಗ್ ಕಾಕ್: ಹಾಂಕಾಂಗ್ನಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಆಯೋಜಿಸಿದ್ದ ಮಹಿಳಾ ಉದಯೋನ್ಮುಖ ತಂಡಗಳ ಫೈನಲ್ ಪಂದ್ಯದಲ್ಲಿ ಭಾರತ ‘ಎ’ ತಂಡವು ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಭಾರತೀಯ ಮಹಿಳಾ ಎ ತಂಡ ಪ್ರಶಸ್ತಿಗೆ ಭಾಜನವಾಗಿದೆ. ಮೊದಲಿಗೆ ಬ್ಯಾಟ್ ಬೀಸಿದ ಭಾರತದ ಮಹಿಳೆಯರ ಎ ಟೀಮ್, 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿತು. ಈ ಮೂಲಕ ಎದುರಾಳಿ ಬಾಂಗ್ಲಾದೇಶ ‘ಎ’ ತಂಡಕ್ಕೆ 128 ರನ್ಗಳ ಗೆಲುವಿನ ಗುರಿ ನೀಡಿತ್ತು. ಈ […]
ಚೆನ್ನೈ, ಬೆಂಗಳೂರಿನಲ್ಲಿ ಪಂದ್ಯ ಆಡುವುದಿಲ್ಲ ಎಂದ ಪಾಕಿಸ್ತಾನ- ಏಕದಿನ ವಿಶ್ವಕಪ್ ಕ್ರಿಕೆಟ್

ಅಫ್ಘಾನಿಸ್ತಾನ ತಂಡದ ವಿರುದ್ಧ ಚೆನ್ನೈನಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರಿನಲ್ಲಿ ಆಡಲು ಪಾಕಿಸ್ತಾನ ಆಕ್ಷೇಪಿಸಿದೆಏಕದಿನ ಕ್ರಿಕೆಟ್ ವಿಶ್ವಕಪ್ನ ಕರಡು ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಡುವ ಎಲ್ಲ ದೇಶಗಳಿಗೂ ಕಳುಹಿಸಿ ಕೊಟ್ಟಿದ್ದು, ಆಕ್ಷೇಪಗಳಿದ್ದಲ್ಲಿ ತಿಳಿಸುವಂತೆ ತಿಳಿಸಿದೆ. ಏಕದಿನ ವಿಶ್ವಕಪ್ಗೆ ಇನ್ನು ನಾಲ್ಕು ತಿಂಗಳುಗಳಿವೆ. ವೇಳಾಪಟ್ಟಿಯನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ಐಸಿಸಿ ಇದೆ. ಆಡುವ ದೇಶಗಳ ಅಭಿಪ್ರಾಯಕ್ಕಾಗಿ ಐಸಿಸಿ ಕರಡು ವೇಳಾಪಟ್ಟಿಯನ್ನು ಕಳುಹಿಸಿಕೊಟ್ಟಿದೆ. ಇದಕ್ಕೆ ಪಾಕಿಸ್ತಾನ ಕೊಟ್ಟ ಕಾರಣ “ಕುಣಿಯಲಾರದವರಿಗೆ ನೆಲ ಡೋಂಕು” ಎಂಬ ಗಾದೆಯಂತಿದೆ. 2023ರ ಏಕದಿನ […]
ಪುರುಷರ ಡಬಲ್ಸ್ ಪ್ರಶಸ್ತಿ :ಬ್ಯಾಡ್ಮಿಂಟನ್ ಐತಿಹಾಸಿಕ ದಾಖಲೆ ನಿರ್ಮಿಸಿದ ಸಾತ್ವಿಕ್, ಚಿರಾಗ್ ಶೆಟ್ಟಿ

ಜಕಾರ್ತ(ಇಂಡೋನೇಷ್ಯಾ): ಸೂಪರ್ 1000 ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಗೆದ್ದ ಮೊದಲ ಭಾರತೀಯರಾಗಿದ್ದಾರೆ. ಸೂಪರ್ 100, 300, 500,750 ಮತ್ತು 1000 ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಈ ಜೋಡಿ ಗೆದ್ದಿದೆ.ಇಂಡೋನೇಷ್ಯಾ ಓಪನ್ 2023 ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೋಹ್ ವಿರುದ್ಧ ಗೆದ್ದ ಭಾರತದ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಭಾನುವಾರ ಇತಿಹಾಸ ಬರೆದಿದ್ದಾರೆ.ಸೂಪರ್ 1000 ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಗೆದ್ದ ಮೊದಲ ಭಾರತೀಯರು ಎಂಬ ಖ್ಯಾತಿಯನ್ನು ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ […]
ಟಿವಿಯಲ್ಲಿ ಬಿಬಿಸಿ ಮುಷ್ಕರದಿಂದ ಪ್ರಸಾರವಾಗದ ಪಂದ್ಯ… ಕಪಿಲ್ ದೇವ್ ಅಜೇಯ ಶತಕದ ವಿಶ್ವಕಪ್ ಇನ್ನಿಂಗ್ಸ್

ನವದೆಹಲಿ: ಇಂದಿನ ದಿನ ಅಂದರೆ ಜೂನ್ 18 ಭಾರತೀಯ ಕ್ರಿಕೆಟ್ಗೆ ತುಂಬಾ ವಿಶೇಷವಾಗಿದೆ.40 ವರ್ಷಗಳ ಹಿಂದೆ ಇದೇ ದಿನ ಭಾರತದ ಶ್ರೇಷ್ಠ ನಾಯಕ ಕಪಿಲ್ ದೇವ್ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಈ ದಿನ ಜಿಂಬಾಬ್ವೆ ವಿರುದ್ಧ ಕಪಿಲ್ ದೇವ್ ಅಜೇಯ 175 ರನ್ ಗಳಿಸಿದ್ದು ದಾಖಲೆಯಾಗಿದೆ. ಈ ದಿನ ಭಾರತಕ್ಕೆ ಮೊದಲ ವಿಶ್ವಕಪ್ ಗೆದ್ದು ಕೊಟ್ಟ ಶ್ರೇಷ್ಠ ನಾಯಕ ಕಪಿಲ್ ದೇವ್ ಏಕದಿನ ಕ್ರಿಕೆಟ್ನ ಐತಿಹಾಸಿಕ ಇನ್ನಿಂಗ್ಸ್ ಆಡಿದರು. 1983ರ ವಿಶ್ವಕಪ್ನಲ್ಲಿ ಜಿಂಬಾಬ್ವೆ […]