ಮುಂಬೈನಿಂದ ಅಹಮದಾಬಾದ್​ಗೆ 3 ವಿಶೇಷ ರೈಲು : ವಿಶ್ವಕಪ್​ ಫೈನಲ್​ ಪಂದ್ಯ

ಮುಂಬೈ: ಭಾರತ ಆತಿಥ್ಯ ವಹಿಸಿರುವ ಏಕದಿನ ವಿಶ್ವಕಪ್​ (World Cup) ಸರಣಿ ಈಗಾಗಲೇ ಅಂತಿಮಘಟ್ಟ ತಲುಪಿದ್ದು, 2023ರ ವಿಶ್ವಕಪ್​ ವಿಜೇತರನ್ನು ನಿರ್ಧರಿಸಲು ಇನ್ನೊಂದು ಪಂದ್ಯ ಮಾತ್ರ ಬಾಕಿ ಉಳಿದಿದೆ.ಈಗಾಗಲೇ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್​ ಫೈನಲ್​ಗೆ ಲಗ್ಗೆ ಇಟ್ಟಿದ್ದು ಭಾನುವಾರ (ನಾಳೆ) ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರಶಸ್ತಿ ಗೆಲುವಿಗಾಗಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಫೈನಲ್​ ಪಂದ್ಯವಾದ ಕಾರಣ ನಾಳೆ ಪ್ರಧಾನಿ ಮೋದಿ ಸೇರಿದಂತೆ ಸಿನಿತಾರೆಯರು, ಗಣ್ಯರು ಪಂದ್ಯ ವೀಕ್ಷಣೆಗೆ ಆಗಮಿಸಿದುತ್ತಿದ್ದಾರೆ. ಜತೆಗೆ ಈ ವಿಶೇಷ […]

ಇದು ವಿಶ್ವಕಪ್​ ಫೈನಲ್​ ಎಫೆಕ್ಟ್​ : 2 ಸಾವಿರದ ಹೋಟೆಲ್​ ರೂಮ್​ ಬಾಡಿಗೆ ಈಗ 50 ಸಾವಿರ

ಅಹಮದಾಬಾದ್​: ಎರಡು ಮದಗಜಗಳ ಆಟ ನೋಡಲು ಕ್ರಿಕೆಟ್​ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂಗೆ ದೇಶ, ವಿದೇಶಗಳಿಂದ ಜನರು ಆಗಮಿಸುತ್ತಿದ್ದಾರೆ. ಎಷ್ಟೇ ಖರ್ಚಾದರೂ ಸರಿ ಪಂದ್ಯ ವೀಕ್ಷಿಸಬೇಕು ಎಂಬ ಅಭಿಮಾನಿಗಳ ಆಸೆಯನ್ನೇ ಬಂಡವಾಳ ಮಾಡಿಕೊಂಡಿರುವ ಅಹಮದಾಬಾದ್‌ನಲ್ಲಿ ಹೋಟೆಲ್‌ಗಳು ರೂಮ್​​ಗಳ ದರವನ್ನು ವಿಪರೀತ ಹೆಚ್ಚಿಸಿವೆ. 2 ಸಾವಿರ ರೂಪಾಯಿ ಇರುವ ಕೊಠಡಿಗಳ ಬಾಡಿಗೆಯನ್ನು ಏಕಾಏಕಿ 50 ಸಾವಿರಕ್ಕೆ ಹೆಚ್ಚಿಸಿವೆ.ಭಾರತದಲ್ಲಿ ಕ್ರಿಕೆಟ್​ ಬರೀ ಜ್ವರವಲ್ಲ, ಅದು ಎಂದಿಗೂ ಗುಣಮುಖವಾಗದ ಕಾಯಿಲೆ ಇದ್ದ ಹಾಗೆ. ಅದೆಷ್ಟೇ […]

ದಿಗ್ಗಜ ಗುಂಡಪ್ಪ ವಿಶ್ವನಾಥ್: ವಿರಾಟ್ ಶ್ರೇಷ್ಠ ಕ್ರಿಕೆಟರ್, ರೋಹಿತ್ ವಿಶ್ವಕಪ್ ಬೆಸ್ಟ್ ಪ್ಲೇಯರ್

ಹೈದರಾಬಾದ್ (ತೆಲಂಗಾಣ): ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಆಟ ಮತ್ತು ನಾಯಕತ್ವವನ್ನು ಅತ್ಯುತ್ತಮವಾಗಿ ನಿಭಾಯಿಸುತ್ತಿದ್ದಾರೆ. ಪ್ರಸಕ್ತ ಕಾಲಘಟ್ಟದಲ್ಲಿ ವಿರಾಟ್ ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ ಎಂದು ಭಾರತದ ಲೆಜೆಂಡ್ ಆಟಗಾರ ಗುಂಡಪ್ಪ ವಿಶ್ವನಾಥ್ ಹೇಳಿದ್ದಾರೆ.ಭಾರತದ ವೇಗದ ಬೌಲಿಂಗ್ ಉತ್ತಮವಾಗಿದ್ದು, ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡವಾಗಿದೆ ಎಂದು ಭಾರತ ತಂಡದ ಮಾಜಿ ದಿಗ್ಗಜ ಆಟಗಾರ ಹಾಗೂ ಸ್ಟಾರ್ ಸ್ಪೋರ್ಟ್ಸ್ ಕನ್ನಡದ ಕ್ರಿಕೆಟ್​ ವಿಶ್ಲೇಷಕ ಗುಂಡಪ್ಪ ವಿಶ್ವನಾಥ್ ಹೇಳಿದ್ದಾರೆ. 2023ರ ವಿಶ್ವಕಪ್​ನಲ್ಲಿ ಭಾರತ ತಂಡ ಆಟದ ಬಗ್ಗೆ ಮಾತನಾಡಿದ ವಿಶ್ವನಾಥ್, “ನಾ […]

ಸಚಿನ್​ ದಾಖಲೆ ಮುರಿದು ಏಕದಿನ ಶತಕಗಳ ಅರ್ಧಶತಕ ದಾಖಲಿಸಿದ ವಿರಾಟ್​

ಮುಂಬೈ (ಮಹಾರಾಷ್ಟ್ರ): ನ್ಯೂಜಿಲೆಂಡ್​​ ವಿರುದ್ಧದ ಸೆಮೀಸ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ದಿಗ್ಗಜ ಕ್ರಿಕೆಟರ್​ ಸಚಿನ್​ ತೆಂಡೂಲ್ಕರ್​ ಅವರ ಎರಡು ದಾಖಲೆಗಳನ್ನು ಮುರಿದಿದ್ದಾರೆ.ಇದೇ ವಿಶ್ವಕಪ್​ನಲ್ಲಿ ಏಕದಿನ ಕ್ರಿಕೆಟ್​ನ 49ನೇ ಶತಕ ಗಳಿಸಿ ಸಚಿನ್​ ದಾಖಲೆ ಸರಿಗಟ್ಟಿದ್ದ ವಿರಾಟ್​, ಇಂದು 50ನೇ ಶತಕ ಮಾಡಿ ರೆಕಾರ್ಡ್​ ಬ್ರೇಕ್​ ಮಾಡಿದ್ದಾರೆ. ಏಕದಿನ ಕ್ರಿಕೆಟ್​ನ 50ನೇ ಶತಕ ಗಳಿಸಿದ ವಿರಾಟ್​ ಕೊಹ್ಲಿ ಸಚಿನ್​ ತೆಂಡೂಲ್ಕರ್​ ದಾಖಲೆ ಮುರಿದಿದ್ದಾರೆ. ವಿಶ್ವಕಪ್​ನ ಟಾಪ್​ ಸ್ಕೋರರ್​: ನಡೆಯುತ್ತಿರುವ ವಿಶ್ವಕಪ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ವಿರಾಟ್​ […]

ನಕಲಿ ಟಿಕೆಟ್​ ಬಗ್ಗೆ ಇರಲಿ ಎಚ್ಚರ : ಭಾರತ vs ನ್ಯೂಜಿಲೆಂಡ್​ ಸೆಮೀಸ್​ ಫೈಟ್​

ಮುಂಬೈ (ಮಹಾರಾಷ್ಟ್ರ): ಈಗಾಗಲೇ ವಿಶ್ವಕಪ್​ನ ಮುಂದಿನ ಮೂರು ಪಂದ್ಯಗಳ ಟಿಕೆಟ್​ಗಳು ಮಾರಾಟವಾಗಿದೆ.ಕೋಲ್ಕತ್ತಾದಲ್ಲಿ ವಿಶ್ವಕಪ್​ ಪಂದ್ಯಗಳ ಟಿಕೆಟ್ ಅಕ್ರಮ ಮಾರಾಟ ಪ್ರಕರಣದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭಾರತ ಮತ್ತು ನ್ಯೂಜಿಲೆಂಡ್​ ನಡುವಣ ಹೈವೋಲ್ಟೇಜ್​ ಸೆಮೀಸ್​ ಪಂದ್ಯದ ಟಿಕೆಟ್ ಖರೀದಿಸುವಾಗ ಹೆಚ್ಚು ಜಾಗರೂಕರಾಗಿರಿ ಎಂದು ಎಚ್ಚರಿಕೆ ನೀಡಿದ್ದಾರೆ.ಸೆಮೀಸ್​ ಪಂದ್ಯಕ್ಕೆ ಕುತೂಹಲ ಹೆಚ್ಚಾಗಿದ್ದು, ಇದೇ ವೇಳೆ, ಕಾಳ ದಂಧೆಯಲ್ಲಿ ಟಿಕೆಟ್​ ಮಾರಾಟವೂ ಆರಂಭವಾಗಿದೆ. ಈ ಬಗ್ಗೆ ಕ್ರಿಕೆಟ್​ ಅಭಿಮಾನಿಗಳು ಜಾಗರೂಕರಾಗಿ ಎಂದು ಮುಂಬೈನ ಡಿಸಿಪಿ ಮನವಿ ಮಾಡಿದ್ದಾರೆ. ಸಾಮಾನ್ಯ ಪಂದ್ಯಗಳನ್ನು ನೋಡಲು […]