ಐಪಿಎಲ್ ಫೈನಲ್ನಲ್ಲಿ ಧೋನಿಯಿಂದ ವಿಕೆಟ್ ಕೀಪಿಂಗ್ ಸಲಹೆ ಪಡೆದಿದ್ದೆ ಎಂದ ಶ್ರೀಕರ್ ಭರತ್

ಭಾರತದ ಉದಯೋನ್ಮುಖ ಕ್ರಿಕೆಟ್ ಆಟಗಾರ, ವಿಕೆಟ್ ಕೀಪರ್ ಶ್ರೀಕರ್ ಭರತ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಧೋನಿಯಿಂದ ಸಲಹೆ ಪಡೆದಿದ್ದೇನೆ ಎಂದಿದ್ದಾರೆ. ಐಪಿಎಲ್ ಫೈನಲ್ನಲ್ಲಿ ಧೋನಿ ಅವರೊಂದಿಗೆ ಮಾತನಾಡಿ ಕೀಪಿಂಗ್ ಸಲಹೆಗಳನ್ನು ತೆಗೆದುಕೊಂಡಿದ್ದೇನೆ ಎಂದು ಭರತ್ ಐಸಿಸಿ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಭಾರತದ ಮಾಜಿ ನಾಯಕ ಧೋನಿ ನಾಯಕರಾಗಿ ಎಷ್ಟು ಯಶಸ್ವಿಯೋ ಅದರ ಎರಡು ಪಟ್ಟು ವಿಕೆಟ್ ಕೀಪಿಂಗ್ನಲ್ಲಿ ಯಶ ಸಾಧಿಸಿದ್ದಾರೆ. 41 ವರ್ಷದ ಮಾಹಿ ವಿಕೆಟ್ ಹಿಂದೆ ಈಗಲೂ ಪಾದರಸದಂತೆ ಚುರುಕು. ಬ್ಯಾಟರ್ ಒಂದು ಕ್ಷಣ ಕಾಲನ್ನು […]
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಜೋಶ್ ಹ್ಯಾಜಲ್ವುಡ್ ಆಸಿಸ್ ತಂಡದಿಂದ ಹೊರಕ್ಕೆ

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಇನ್ನು ಮೂರು ದಿನ ಬಾಕಿ ಇದೆ. ಕಾಂಗರೂ ಪಡೆಯ ಅನುಭವಿ ಬೌಲರ್ ಜೋಶ್ ಹ್ಯಾಜಲ್ವುಡ್ 7 ರಿಂದ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಆಸಿಸ್ ತಂಡದಲ್ಲಿ ಆಡುತ್ತಿಲ್ಲ ಅವರ ಬದಲಿ ಆಟಗಾರರನ್ನು ತಂಡ ಪ್ರಕಟಿಸಿದೆ. ಈ ನಡುವೆ ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. 15 ಜನರ ತಂಡದಲ್ಲಿದ್ದ ಅನುಭವಿ ಬೌಲರ್ನ್ನು ಹೊರಗಿಟ್ಟು ಅವರ ಜಾಗಕ್ಕೆ ಹೊಸ ಫೇಸರ್ನ್ನು ಆಡಿಸಲಾಗುತ್ತಿದೆ. ಗಾಯದ ಕಾರಣ ಸೀಮರ್ ಜೋಶ್ ಹ್ಯಾಜಲ್ವುಡ್ ಅವರನ್ನು ಕ್ರಿಕೆಟ್ ಆಸ್ಟ್ರೇಲಿಯಾ […]
ಪಂದ್ಯಕ್ಕೂ ಮುನ್ನ ಮೌನಾಚರಣೆ : ರೈಲು ದುರಂತದಲ್ಲಿ ಮಡಿದವರಿಗೆ ಹಾಕಿ ಆಟಗಾರರಿಂದ ಕಂಬನಿ

ಲಂಡನ್: ಒಡಿಶಾದಲ್ಲಿ ನಡೆದ ಭೀಕರ ತ್ರಿವಳಿ ರೈಲು ದುರಂತಕ್ಕೆ ಹಾಕಿ ಆಟಗಾರರು ಸಂತಾಪ ಸೂಚಿಸಿದರು. ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಮೌನಾಚರಣೆ ಮಾಡಿದರು. ಒಡಿಶಾದಲ್ಲಿ ತ್ರಿವಳಿ ರೈಲುಗಳ ಭೀಕರ ಡಿಕ್ಕಿ ದುರಂತದಲ್ಲಿ 288 ಜನರು ಬಲಿಯಾಗಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭೀಕರ ದುರಂತ: ಜೂನ್ 2 ರಂದು (ಶುಕ್ರವಾರ) ಸಂಜೆ 7 ಗಂಟೆ ಸುಮಾರಿನಲ್ಲಿ ಒಡಿಶಾದ ಬನಹಗಾ ರೈಲು ನಿಲ್ದಾಣದ ಬಳಿ ಜವರಾಯ ಕಾದು ಕುಳಿತಿದ್ದ. ನಿಲ್ದಾಣದ ಹೊರಭಾಗದಲ್ಲಿ ಹೌರಾದಿಂದ ಚೆನ್ನೈಗೆ ಹೊರಟಿದ್ದ ಕೋರಮಂಡಲ್ ರೈಲು ಚಲಿಸುತ್ತಿದ್ದಾಗಲೇ […]
ಉತ್ಕರ್ಷ ಪವಾರ್ ಜೊತೆ ಸಪ್ತಪದಿ ತುಳಿದ ಕ್ರಿಕೆಟರ್ ರುತುರಾಜ್ ಗಾಯಕ್ವಾಡ್

ನವದೆಹಲಿ: ಇಂಗ್ಲೆಂಡ್ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸೆಣಸಾಟಕ್ಕೆ ಸಜ್ಜಾಗುತ್ತಿದ್ದರೆ, ಇತ್ತ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಸ್ಟಾರ್ ಬ್ಯಾಟರ್ ಆಗಿರುವ ರುತುರಾಜ್ ಗಾಯಕ್ವಾಡ್ ಅವರು ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಶನಿವಾರ ಕಾಲಿಟ್ಟರು. ಮದುವೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಗಾಯಕ್ವಾಡ್, “ಕ್ರಿಕೆಟ್ ಪಿಚ್ನಿಂದ ವಿಶೇಷ ವೇದಿಕೆಯವರೆಗೆ ನಮ್ಮ ಪ್ರಯಾಣ ಪ್ರಾರಂಭವಾಗಿದೆ!” ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಇದಕ್ಕೆ ಕ್ರಿಕೆಟಿಗರು, ಗಣ್ಯರು ಶುಭಾಶಯ ಕೋರಿದ್ದಾರೆ. ಮದುವೆ ಸಂಭ್ರಮದ ಕೆಲವು […]
Virat Kohli: ದಾಖಲೆಯ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ

Virat Kohli Century: ಅಲ್ಲದೆ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಶತಕ ಬಾರಿಸಿದ RCB ತಂಡದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. […]