ಐಸಿಸಿ ಏಕದಿನ ಆಟಗಾರರ ರ‍್ಯಾಂಕಿಂಗ್ ಪ್ರಕಟ: ಅಗ್ರಸ್ಥಾನದಲ್ಲಿ ಕೊಹ್ಲಿ, ರೋಹಿತ್

ವಿಶ್ವಕಪ್ ಟೂರ್ನಿ ಲೀಗ್ ಪಂದ್ಯಗಳು ಮುಕ್ತಾಯಗೊಂಡಿದೆ. ಜುಲೈ 9 ರಿಂದ ಸೆಮಿಫೈನಲ್ ಪಂದ್ಯಗಳು ಆರಂಭಗೊಳ್ಳಲಿದೆ. ಇದರ ಬೆನ್ನಲ್ಲೇ ಐಸಿಸಿ ಏಕದಿನ ಕ್ರಿಕೆಟ್ ಆಟಗಾರರ ರ‍್ಯಾಂಕಿಂಗ್ ಪ್ರಕಟಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರೇ ಅಗ್ರಸ್ಥಾನದಲ್ಲಿ ಅಲಂಕೃತರಾಗಿದ್ದಾರೆ. ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಸ್ಫೋಟಕ ಬ್ಯಾಟ್ಸ್‌‌ಮನ್ ರೋಹಿತ್ ಶರ್ಮಾ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಕೊಹ್ಲಿ ಹಾಗೂ ರೋಹಿತ್ ಹೊರತು ಪಡಿಸಿದರೆ ಟಾಪ್ 10 ಪಟ್ಟಿಯಲ್ಲಿ ಟೀಂ ಇಂಡಿಯಾ […]

ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ, ಕ್ರೀಡೆಯಲ್ಲಿ ಸಾಕಷ್ಟು ಅವಕಾಶ: ರವೀಂದ್ರ ರೈ

ಉಡುಪಿ: ಕ್ರೀಡೆಯಲ್ಲಿ ಸಾಕಷ್ಟು ಅವಕಾಶಗಳಿದ್ದು, ಮಕ್ಕಳು ಆಸಕ್ತಿ ತೋರಿಸುವ ಕ್ಷೇತ್ರಗಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು. ಇದರಿಂದ ಮಕ್ಕಳು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಬ್ಯಾಂಕ್ ಆಫ್‌- ಬರೋಡಾದ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಹೇಳಿದರು. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಬ್ಯಾಂಕ್ ಆ- ಬರೋಡ ಸಹ ಪ್ರಾಯೋಜಕತ್ವದಲ್ಲಿ ೧೩ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಏರ್ಪಡಿಸಲಾದ ಆರು ದಿನಗಳ ಅಖಿಲ ಭಾರತ ಸಬ್ ಜ್ಯೂನಿಯರ್ ರ‍್ಯಾಂಕಿಂಗ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ಮಂಗಳವಾರ ಮಣಿಪಾಲದ ಮರಿನಾ ಕ್ರೀಡಾಂಗಣದಲ್ಲಿ ಚಾಲನೆ […]

ವಿಶ್ವಕಪ್ 2019: ನಾಳೆ ಇಂಡೋ-ಪಾಕ್ ವಾರ್, ಟೀಂ‌ ಇಂಡಿಯಾ ಗೆಲುವಿನ ಫೇವರಿಟ್

ಲಂಡನ್: 2019ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದು, ಈ ತಂಡಗಳು ಜೂ. 16ರಂದು ಮುಖಾಮುಖಿಯಾಗಲಿವೆ. ಏಷ್ಯಾದ ರಾಷ್ಟ್ರಗಳ ಈ ಪಂದ್ಯಾಟವನ್ನು ವೀಕ್ಷಿಸಲು ವಿಶ್ವ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಎರಡು ತಂಡಗಳ ಬಲಾಬಲ ನೋಡುವುದಾದರೆ ನಾಳೆಯ ಪಂದ್ಯದಲ್ಲಿ ಟೀಂ ಇಂಡಿಯಾವೇ ಗೆಲ್ಲುವ ಫೇವರಿಟ್ ಆಗಿದೆ. 2015ರ ವಿಶ್ವಕಪ್ ಬಳಿಕ ಪಾಕಿಸ್ತಾನ ಮತ್ತು ಭಾರತದ ತಂಡಗಳು ನಾಲ್ಕು ಭಾರೀ ಮುಖಾಮುಖಿಯಾಗಿದೆ. ಇತ್ತೀಚಿನ ಪಂದ್ಯಗಳ ಫಲಿತಾಂಶವನ್ನು ಗಮನಿಸಿದರೆ 2006ರ ಬಳಿಕ ಎರಡು ತಂಡಗಳು 30 ಪಂದ್ಯಗಳನ್ನು […]

ವಿಶ್ವಕಪ್ ನಿಂದ ಶಿಖರ್ ಧವನ್ ಔಟ್..! ಬೆರಳಿನ‌ ಗಾಯದ ಸಮಸ್ಯೆ ಹಿನ್ನೆಲೆ

ನವದೆಹಲಿ: ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರುತ್ತಿರುವ ಸಮಯದಲ್ಲೇ ತಂಡಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಕಳೆದ ಆಸ್ಟ್ರೇಲಿಯಾ ವಿರುದ್ದದ ಪಂದ್ಯದ ವೇಳೆ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಹೀಗಾಗಿ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದು, ಇನ್ನು ಮೂರು ವಾರಗಳ ಕಾಲ ವಿಶ್ರಾಂತಿ ಮಾಡುವಂತೆ ಸೂಚಿಸಿದ್ದಾರೆ. ಬೆರಳಿಗೆ ಆಗಿರುವ ಗಾಯದ ಪ್ರಮಾಣವನ್ನು ಪತ್ತೆ ಹಚ್ಚಲು ಸ್ಕಾನಿಂಗ್ ಮಾಡಲಾಗಿದ್ದು, ಅನಂತರ ವರದಿ ಪರಿಶೀಲಿಸಿದ ವೈದ್ಯರು, ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಆಸ್ಟ್ರೇಲಿಯಾ […]

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ 

ಮುಂಬೈ: ಹಲವು ವರ್ಷಗಳ ಕಾಲ ಟೀಂ ಇಂಡಿಯಾದಲ್ಲಿ ಆಡಿದ, ಟಿ-20 ಕ್ರಿಕೆಟ್‍ನಲ್ಲಿ 6 ಸಿಕ್ಸರ್ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದ ಎಡಗೈ ಸ್ಫೋಟಕ ಆಟಗಾರ 37ರ ಹರೆಯದ ಯುವರಾಜ್ ಸಿಂಗ್ ಎಲ್ಲ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. ಯುವರಾಜ್ ಸೋಮವಾರ ಮುಂಬಯಿ ನ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ನಿವೃತ್ತಿ ನಿರ್ಧಾರ ಪ್ರಕಟಿಸಿದರು.   2011ರ ವಿಶ್ವಕಪ್ ಸರಣಿ ಶ್ರೇಷ್ಠ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದ ಯುವರಾಜ್ ಸದ್ಯ ವಿಶ್ವಕಪ್ ನಡೆಯುತ್ತಿರುವ ಸಂದರ್ಭ ದಲ್ಲೇ ನಿವೃತ್ತಿ ಘೋಷಿಸಿದ್ದಾರೆ. 2019 ರ ಐಸಿಸಿ […]