ಕ್ರಿಕೆಟ್ ತವರಿನಲ್ಲಿ‌ ನಾಳೆಯಿಂದ 12ನೇ ವಿಶ್ವಕಪ್ ಟೂರ್ನಿ ಮೇ.30: ಇಂಗ್ಲೆಂಡ್-ದ.ಆಫ್ರಿಕಾ ಮೊದಲ ಪಂದ್ಯ

ಸ್ಪೋಟ್ಸ್ ಬೀಟ್: ಇಂಗ್ಲೆಂಡ್ ಆತಿಥ್ಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್​ ಸಂಸ್ಥೆ (ಐಸಿಸಿ)ಯ 2019ರ 12ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿ ಮೇ. 30ರಿಂದ ಅದ್ದೂರಿಯಾಗಿ ಪ್ರಾರಂಭಗೊಳ್ಳಲಿದೆ. ಈ ಭಾರೀ ಇಂಗ್ಲೆಂಡ್ ನ ಆತಿಥ್ಯ ದಲ್ಲಿ‌ ವಿಶ್ವಕಪ್ ನಡಯಲಿದ್ದು, ಮೊದಲ ಪಂದ್ಯದಲ್ಲಿ ಬಲಿಷ್ಟ ತಂಡಗಳಾದ ಅತಿಥೇಯ ಇಂಗ್ಲೆಂಡ್ ಹಾಗೂ‌ ದ.ಆಫ್ರಿಕಾ ತಂಡಗಳು ಮುಖಾಮುಖಿ ಯಾಗಲಿವೆ. 2019ರ ವಿಶ್ವಕಪ್‌ ಕ್ರಿಕೆಟ್ ನಲ್ಲಿ ಭಾಗವಹಿಸುವ 10 ತಂಡಗಳು ಇಂಗ್ಲೆಂಡ್ ನಲ್ಲಿ‌ಬೀಡು ಬಿಟ್ಟಿವೆ. ಅಭ್ಯಾಸ ಪಂದ್ಯಗಳು ಈಗಾಗಲೇ ನಡೆದಿವೆ. ಗುರುವಾರದಿಂದ ಲೀಗ್ ಹಂತದ […]

ಕೋಸ್ಟಲ್ ವುಡ್ ಪ್ರಿಮಿಯರ್ ಲೀಗ್-2019

C.A.T.C.A ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟ ಏರ್ಪಡಿಸಿರುವ ಮೂರು ದಿನಗಳ ಕಾಲ 10,11ಹಾಗೂ 12 ರಂದು ಹಗಲಿನ ಕ್ರಿಕೆಟ್ ಪಂದ್ಯಾಕೂಟ C.P.L -2019 ಕ್ಕೆ ಮಂಗಳೂರಿನ ಹುಲ್ಲುಹಾಸಿನ ಸಹ್ಯಾದ್ರಿ ಕ್ರೀಡಾಂಗಣ ಸಜ್ಜಾಗಿ ನಿಂತಿದೆ‌. ಇಂದಿನಿಂದ ಪಂದ್ಯಾಕೂಟಗಳಿಗೆ ತುಳು ಚಿತ್ರ ತಾರೆಯರ ಸಮ್ಮುಖದಲ್ಲಿ ಅದ್ಧೂರಿಯ ಚಾಲನೆ ದೊರಕಲಿದೆ. ಇಂದಿನಿಂದ ಪಂದ್ಯಾಕೂಟಗಳಿಗೆ ತುಳು ಚಿತ್ರ ತಾರೆಯರ ಸಮ್ಮುಖದಲ್ಲಿ ಅದ್ಧೂರಿಯ ಚಾಲನೆ ದೊರಕಲಿದೆ. ಈ ಪಂದ್ಯಾಕೂಟದಲ್ಲಿ 8 ಫ್ರಾಂಚೈಸಿಗಳು ಕೌತುಕದ ಕದನಕ್ಕಿಳಿಯಲಿದ್ದು ಭಾಗವಹಿಸುವ ಫ್ರಾಂಚೈಸಿಗಳ ವಿವರ ಈ ಕೆಳಗಿನಂತಿದೆ. ಬಿರುವೆರ್ […]

ರೋಚಕ‌ ಘಟ್ಟದಲ್ಲಿ ಅಣುಕು ಸಾಮಾನ್ಯ: ಅಶ್ವಿನ್

ಬೆಂಗಳೂರು: ಬುಧವಾರ ನಡೆದ‌ ನನ್ನ ಮತ್ತು ವಿರಾಟ್ ಕೊಹ್ಲಿ ಆವರ ನಡವಳಿಕೆಯು ಆ ಸಂದರ್ಭದ ಒತ್ತಡದಲ್ಲಿ ನಡೆದಿದೆಯಷ್ಟೇ ಎಂದು ಕಿಂಗ್ಸ್‌ ಇಲೆವನ್ ಪಂಜಾಬ್ ತಂಡದ ನಾಯಕ ಆರ್. ಅಶ್ವಿನ್ ಹೇಳಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ 202 ರನ್‌ಗಳ ಗುರಿ ನೀಡಿತ್ತು. ಬೆನ್ನಟ್ಟಿದ ಪಂಜಾಬ್ ಗೆ ಕೊನೆಯ ಓವರ್‌ನಲ್ಲಿ 27 ರನ್‌ಗಳ ಅಗತ್ಯವಿತ್ತು. ಆ ಓವರ್ ಬೌಲಿಂಗ್ ಮಾಡಿದ  ಉಮೇಶ್ ಯಾದವ್ ಎಸೆತವನ್ನು ಅಶ್ವಿನ್ ಲಾಂಗ್‌ ಆನ್‌ ಬೌಂಡರಿ ಗೆರೆ ದಾಟಿಸುವ ಪ್ರಯತ್ನ ಮಾಡಿದರು. ಆದರೆ […]

ಆರ್‌ಸಿಬಿಯಿಂದ ಬೆಂಗ್ಳೂರು ಮಾನ ಹರಾಜು, ತಂಡದ ಹೆಸರು ಬದಲಾಯಿಸುವಂತೆ ಸಾಮಾಜಿಕ ಕಾರ್ಯಕರ್ತನಿಂದ ಕ್ರಿಕೆಟ್ ಮಂಡಳಿಗೆ ಪತ್ರ

ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿರಂತರವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದು, ಪರಿಣಾಮ ಬೆಂಗಳೂರಿನ ಮಾನ ಹರಾಜಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಎಂಬವರು ರಾಜ್ಯ ಕ್ರಿಕೆಟ್ ಮಂಡಳಿಗೆ ಪತ್ರ ಬರೆದಿದ್ದಾರೆ. ಏನಿದೆ ಪತ್ರದಲ್ಲಿ? ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಪ್ರತಿಬಾರಿಯು ಆರ್‌ಸಿಬಿ ಕಳಪೆ ಪ್ರದರ್ಶನ ನೀಡುತ್ತಿದೆ. ಇಡೀ ತಂಡದಲ್ಲಿ ಯಾವ ಕನ್ನಡಿಗ ಆಟಗಾರ ಕೂಡ ಇಲ್ಲ. ಅಲ್ಲದೇ ರಾಜ್ಯದ ಕುಂಬ್ಳೆ ಅವರನ್ನು ಆ ಹುದ್ದೆಯಿಂದ ತೆಗೆಯಲು ತಂಡದ ನಾಯಕ ವಿರಾಟ್ ಕೊಹ್ಲಿಯೇ ಕಾರಣ ಎಂದು ತಮ್ಮ ಪತ್ರದಲ್ಲಿ […]

“ಹುಳಿಮಾವು ಕಪ್ 2019” ಜಯಿಸಿದ ಮೈಟಿ ಸ್ಮೈಲ್ ಬೆಂಗಳೂರು

ಬೆಂಗಳೂರು: ಹುಳಿಮಾವು ಗ್ರಾಮಸ್ಥರು ಹಾಗೂ H.C.B (ಹುಳಿಮಾವು ಕ್ರಿಕೆಟ್ ಬಾಯ್ಸ್)ತಂಡ ಸತತ 5 ನೇ ಬಾರಿ ಬೆಂಗಳೂರಿನ ಹುಳಿಮಾವು ಇಸ್ಲಾಮಿಯಾ ಕಾಲೇಜಿನ ಅಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಹಗಲಿನ ವ್ಯವಸ್ಥಿತ ರಾಷ್ಟ್ರೀಯ ಮಟ್ಟದ ಪಂದ್ಯಾಕೂಟ “ಹುಳಿಮಾವು ಕಪ್-2019″ನ್ನು ” ಮೈಟಿ ಸ್ಮೈಲ್” ತಂಡ ಗೆದ್ದುಕೊಂಡಿತು. ರಾಜ್ಯದ ವಿವಿಧೆಡೆಯಿಂದ 16 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದಲ್ಲಿ,ಲೀಗ್ ಹಂತದ ಸೆಣಸಾಟದ ಬಳಿಕ ಸೆಮಿಫೈನಲ್ ರೋಚಕ ಕದನದಲ್ಲಿ ಎಸ್.ಝಡ್,ಸಿ.ಸಿ ತಂಡ ಫ್ರೆಂಡ್ಸ್ ಬೆಂಗಳೂರು ತಂಡವನ್ನು ಹಾಗೂ ಮೈಟಿ ಸ್ಮೈಲ್ ತಂಡ ಜೈ […]