ಐಪಿಎಲ್ 2019: ಪುಲ್ವಾಮಾ ಹುತಾತ್ಮ ಕುಟುಂಬಕ್ಕೆ CSK ತಂಡ 2 ಕೋಟಿ ನೆರವು!

ಚೆನ್ನೈ: 12ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೋರಾಟ ನಡೆಸುತ್ತಿದೆ. ಪಂದ್ಯ ಆರಂಭಕ್ಕೂ ಮುನ್ನ CSK ಫ್ರಾಂಚೈಸಿ 2 ಕೋಟಿ ರೂಪಾಯಿ ಹಣವನ್ಮು ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದೆ. CSK ನಾಯಕ, ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕೊಲೊನೆಲ್ ಎಂ.ಎಸ್.ಧೋನಿ ಚೆಕ್ ವಿತರಿಸಿದರು. ಕಳೆದ ವಾರ CSK ಪಂದ್ಯದ ಆದಾಯವನ್ನು ಪುಲ್ವಾಮಾ ಹುತಾತ್ಮಯ ಯೋಧರ ಕುಟುಂಬಕ್ಕೆ ನೀಡುವುದಾಗಿ ಘೋಷಿಸಿತ್ತು. ಆದರಂತೆ ಇಂದು […]
ಐಪಿಎಲ್ 2019: ಉದ್ಘಾಟನಾ ಪಂದ್ಯದಲ್ಲಿ RCBಗೆ ಮುಖಭಂಗ!

ಐಪಿಎಲ್ 2019ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದೆ. ಆದರೆ ಈ ಸಲಾ ಕಪ್ ನಮ್ದೆ ಅನ್ನೋ ವಿಶ್ವಾಸದೊಂದಿಗೆ ಕಣಕ್ಕಿಳಿದಿರುವ RCB ಆರಂಭದಲ್ಲೇ ಮುಗ್ಗರಿಸಿದೆ.
ನಾಳೆಯಿಂದ ಐಪಿಎಲ್ ಹಂಗಾಮ ಮೊದಲ ಪಂದ್ಯದಲ್ಲಿ ಚೆನ್ನೈ-ಆರ್ ಸಿಬಿ ಮುಖಾಮುಖಿ

ಹೊಸದಿಲ್ಲಿ: ಐಪಿಎಲ್ 12ನೇ ಆವೃತಿಯ ಪಂದ್ಯಾಟ ಮಾ. 23ರಿಂದ ಆರಂಭಗೊಳ್ಳಲಿದೆ. ಒಂದುಕಡೆ ಲೋಕಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದ್ದರೆ, ಮತ್ತೊಂದು ಕಡೆ ಐಪಿಎಲ್ಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಲೀಗ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಮಾ. 23ರಿಂದ ಮೇ.5ರ ವರೆಗೆ ದೇಶದ ವಿವಿಧ ಕ್ರೀಡಾಂಗಣಗಳಲ್ಲಿ ನಡೆಯಲಿದೆ. ಐಪಿಎಲ್ 12ನೇ ಆವೃತ್ತಿಯ ಉದ್ಘಾಟನಾ ಸಮಾರಂಭ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ-ಆರ್ಸಿಬಿ ಮುಖಾಮುಖಿ ಈ ಆವೃತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರೋಯಲ್ ಚ್ಯಾಲೆಂಜರ್ಸ್ ಬೆಂಗಳೂರು ತಂಡಗಳು […]
ಹುಳಿಮಾವು ಕಪ್-2019:ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟ

ಹುಳಿಮಾವು ಗ್ರಾಮಸ್ಥರು ಹಾಗೂ H.C.B(ಹುಳಿಮಾವು ಕ್ರಿಕೆಟ್ ಬಾಯ್ಸ್)ವತಿಯಿಂದ ಸತತ 5 ನೇ ಬಾರಿಗೆ ರಾಷ್ಟ್ರೀಯ ಮಟ್ಟದ ಪ್ರತಿಷ್ಟಿತ ಪಂದ್ಯಾಕೂಟವನ್ನು ಏರ್ಪಡಿಸಿದ್ದು, ಇದೇ ಬರುವ 23 ಹಾಗೂ 24 ಮಾರ್ಚ್ (ಶನಿವಾರ,ರವಿವಾರ)ಎರಡು ದಿನಗಳ ಹಗಲಿನ ದಾಂಡು ಚೆಂಡಿನ ಸಮರ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ, ಹುಳಿಮಾವಿನ ಇಸ್ಲಾಮಿಯ ಕಾಲೇಜು ಮೈದಾನದಲ್ಲಿ ನಡೆಯಲಿದ್ದು ರಾಷ್ಟ್ರದ ವಿವಿಧೆಡೆಯಿಂದ 16 ತಂಡಗಳು ಈಗಾಗಲೇ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು, ರೋಚಕ ಹಣಾಹಣಿಗಳಿಗೆ ಇಸ್ಲಾಮಿಯಾ ಕಾಲೇಜು ಮೈದಾನ ಸಾಕ್ಷಿಯಾಗಲಿದೆ. ಪಂದ್ಯಾಕೂಟದ ವಿಜೇತ ತಂಡ 1,50,000 ನಗದು ಹಾಗೂ […]
ಅಂಬಿ-ಅಯ್ಯ ಕಪ್- 2019 ಮೈಟಿ ಮೈಸೂರು ಸ್ಟಾರ್ಸ್ ಮಡಿಲಿಗೆ

ಕಲಿಯುಗದ ಕರ್ಣ,ರೆಬೆಲ್ ಸ್ಟಾರ್ ದಿ|ಅಂಬರೀಶ್ ಹಾಗೂ ರಾಷ್ಟ್ರೀಯ ಕ್ರೀಡಾಪಟು ದಿ|ಅಯ್ಯ ಸ್ಮರಣಾರ್ಥ ಶ್ರೀ ಮಹದೇಶ್ವರ ಕ್ರೀಡಾ ಸಂಸ್ಥೆಯು(S.M.C.C) ಮೈಸೂರಿನ ಕುಂಬಾರಕೊಪ್ಪಲಿನ ಕೆಂಪೇ ಗೌಡ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 2 ದಿನಗಳ ಹಗಲಿನ ರಾಷ್ಟ್ರೀಯ ಮಟ್ಟದ ವ್ಯವಸ್ಥಿತ ಪಂದ್ಯಾಕೂಟ ಅಂಬಿ-ಅಯ್ಯ ಕಪ್ 2019 ಪ್ರಶಸ್ತಿಯನ್ನು ಬೆಂಗಳೂರಿನ ಮೈಟಿ ತಂಡದ ಆಟಗಾರರನ್ನೊಳಗೊಂಡ ಮೈಟಿ ಮೈಸೂರು ಸ್ಟಾರ್ಸ್ ತಂಡ ಜಯಿಸಿತು. ರಾಜ್ಯದ ವಿವಿಧೆಡೆಯದ 17 ತಂಡಗಳು ಸ್ಪರ್ಧಿಸಿದ್ದ ಈ ಪಂದ್ಯಾಕೂಟದಲ್ಲಿ ಲೀಗ್ ಹಂತದ ಹಣಾಹಣಿಗಳ ಬಳಿಕ ಮೈಟಿ ತಂಡ ಯುವ ಬೆಂಗಳೂರು ಹಾಗೂ ಮೂನ್ ಸ್ಟಾರ್ ಎಸ್.ಝಡ್.ಸಿ.ಸಿ ತಂಡ […]