ವೆಸ್ಟ್ ಇಂಡೀಸ್ ಆಟಗಾರ ‘ಸ್ಯಾಮುಯೆಲ್ಸ್’ಗೆ ಎಲ್ಲಾ ಮಾದರಿಯ ಕ್ರಿಕೆಟ್’ನಿಂದ 6 ವರ್ಷ ನಿಷೇಧ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : 2019ರಲ್ಲಿ ಅಬುಧಾಬಿಯಲ್ಲಿ ನಡೆದ ಟಿ10 ಟೂರ್ನಿಯಲ್ಲಿ ಕರ್ನಾಟಕ ಟಸ್ಕರ್ಸ್ ತಂಡವನ್ನ ಪ್ರತಿನಿಧಿಸಿದ್ದರು. ನಾಲ್ಕು ಅಪರಾಧಗಳಿಗಾಗಿ ಅವರು ತಪ್ಪಿತಸ್ಥರು ಎಂದು ಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಬಹಿರಂಗಪಡಿಸಿದೆ. “ಸೆಪ್ಟೆಂಬರ್ 2021 ರಲ್ಲಿ ಐಸಿಸಿಯಿಂದ (ಇಸಿಬಿ ಸಂಹಿತೆಯಡಿ ನಿಯೋಜಿತ ಭ್ರಷ್ಟಾಚಾರ ವಿರೋಧಿ ಅಧಿಕಾರಿಯಾಗಿ) ಆರೋಪ ಹೊರಿಸಲ್ಪಟ್ಟ ಸ್ಯಾಮ್ಯುಯೆಲ್ಸ್ ಈ ವರ್ಷದ ಆಗಸ್ಟ್ನಲ್ಲಿ ನಾಲ್ಕು ಅಪರಾಧಗಳಲ್ಲಿ ತಪ್ಪಿತಸ್ಥರೆಂದು ನ್ಯಾಯಮಂಡಳಿಯಿಂದ ಸಾಬೀತಾಗಿದೆ. ಸೆಪ್ಟೆಂಬರ್ 2021ರಲ್ಲಿ ಐಸಿಸಿ ಈ ಆಟಗಾರನ ವಿರುದ್ಧ ನಾಲ್ಕು ಆರೋಪಗಳನ್ನ ಹೊರಿಸಿದ್ದು, ಈ ವರ್ಷದ ಆಗಸ್ಟ್ನಲ್ಲಿ ಟಿಜಿಇ […]

ಪ್ರಮುಖ ಆಟಗಾರರನ್ನು ವಿನಿಮಯ ಮಾಡಿಕೊಂಡ ಲಕ್ನೋ, ರಾಜಸ್ಥಾನ್

ಹೊಸದಿಲ್ಲಿ: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಬುಧವಾರ (ನ 22) ಅವೇಶ್ ಖಾನ್ ಮತ್ತು ದೇವದತ್ ಪಡಿಕ್ಕಲ್ ಅವರಿಗಾಗಿ ನೇರ ವಿನಿಮಯ ಒಪ್ಪಂದವನ್ನು ಮಾಡಿಕೊಂಡಿವೆ. 2024 ರ ಪಂದ್ಯಾವಳಿಯಲ್ಲಿ ಪಡಿಕ್ಕಲ್ ಅವರು ಸೂಪರ್ ಜೈಂಟ್ಸ್ ಫ್ರಾಂಚೈಸ್‌ನ ಭಾಗವಾಗಲು ಸಿದ್ಧರಾಗಿದ್ದು ಅವೇಶ್ ರಾಯಲ್ಸ್‌ ತಂಡಕ್ಕೆ ಸೇರಲಿದ್ದಾರೆ. ಈ ಬೆಳವಣಿಗೆಯನ್ನು ಲಕ್ನೋ ಸೂಪರ್ ಜೈಂಟ್ಸ್ ಮ್ಯಾನೇಜ್‌ಮೆಂಟ್ ಕ್ರಿಕ್‌ಬಜ್‌ಗೆ ದೃಢಪಡಿಸಿದೆ. ಇದು ಪಡಿಕ್ಕಲ್ ಅವರ ಮೂರನೇ ಐಪಿಎಲ್ ಫ್ರಾಂಚೈಸಿಯಾಗಿದ್ದು, ಆರ್ ಆರ್ ನೊಂದಿಗಿನ ತನ್ನ ಆಟದ ಮೊದಲು ರಾಯಲ್ […]

ಮುಂಬೈನಿಂದ ಅಹಮದಾಬಾದ್​ಗೆ 3 ವಿಶೇಷ ರೈಲು : ವಿಶ್ವಕಪ್​ ಫೈನಲ್​ ಪಂದ್ಯ

ಮುಂಬೈ: ಭಾರತ ಆತಿಥ್ಯ ವಹಿಸಿರುವ ಏಕದಿನ ವಿಶ್ವಕಪ್​ (World Cup) ಸರಣಿ ಈಗಾಗಲೇ ಅಂತಿಮಘಟ್ಟ ತಲುಪಿದ್ದು, 2023ರ ವಿಶ್ವಕಪ್​ ವಿಜೇತರನ್ನು ನಿರ್ಧರಿಸಲು ಇನ್ನೊಂದು ಪಂದ್ಯ ಮಾತ್ರ ಬಾಕಿ ಉಳಿದಿದೆ.ಈಗಾಗಲೇ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್​ ಫೈನಲ್​ಗೆ ಲಗ್ಗೆ ಇಟ್ಟಿದ್ದು ಭಾನುವಾರ (ನಾಳೆ) ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರಶಸ್ತಿ ಗೆಲುವಿಗಾಗಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಫೈನಲ್​ ಪಂದ್ಯವಾದ ಕಾರಣ ನಾಳೆ ಪ್ರಧಾನಿ ಮೋದಿ ಸೇರಿದಂತೆ ಸಿನಿತಾರೆಯರು, ಗಣ್ಯರು ಪಂದ್ಯ ವೀಕ್ಷಣೆಗೆ ಆಗಮಿಸಿದುತ್ತಿದ್ದಾರೆ. ಜತೆಗೆ ಈ ವಿಶೇಷ […]

ಇದು ವಿಶ್ವಕಪ್​ ಫೈನಲ್​ ಎಫೆಕ್ಟ್​ : 2 ಸಾವಿರದ ಹೋಟೆಲ್​ ರೂಮ್​ ಬಾಡಿಗೆ ಈಗ 50 ಸಾವಿರ

ಅಹಮದಾಬಾದ್​: ಎರಡು ಮದಗಜಗಳ ಆಟ ನೋಡಲು ಕ್ರಿಕೆಟ್​ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂಗೆ ದೇಶ, ವಿದೇಶಗಳಿಂದ ಜನರು ಆಗಮಿಸುತ್ತಿದ್ದಾರೆ. ಎಷ್ಟೇ ಖರ್ಚಾದರೂ ಸರಿ ಪಂದ್ಯ ವೀಕ್ಷಿಸಬೇಕು ಎಂಬ ಅಭಿಮಾನಿಗಳ ಆಸೆಯನ್ನೇ ಬಂಡವಾಳ ಮಾಡಿಕೊಂಡಿರುವ ಅಹಮದಾಬಾದ್‌ನಲ್ಲಿ ಹೋಟೆಲ್‌ಗಳು ರೂಮ್​​ಗಳ ದರವನ್ನು ವಿಪರೀತ ಹೆಚ್ಚಿಸಿವೆ. 2 ಸಾವಿರ ರೂಪಾಯಿ ಇರುವ ಕೊಠಡಿಗಳ ಬಾಡಿಗೆಯನ್ನು ಏಕಾಏಕಿ 50 ಸಾವಿರಕ್ಕೆ ಹೆಚ್ಚಿಸಿವೆ.ಭಾರತದಲ್ಲಿ ಕ್ರಿಕೆಟ್​ ಬರೀ ಜ್ವರವಲ್ಲ, ಅದು ಎಂದಿಗೂ ಗುಣಮುಖವಾಗದ ಕಾಯಿಲೆ ಇದ್ದ ಹಾಗೆ. ಅದೆಷ್ಟೇ […]

ದಿಗ್ಗಜ ಗುಂಡಪ್ಪ ವಿಶ್ವನಾಥ್: ವಿರಾಟ್ ಶ್ರೇಷ್ಠ ಕ್ರಿಕೆಟರ್, ರೋಹಿತ್ ವಿಶ್ವಕಪ್ ಬೆಸ್ಟ್ ಪ್ಲೇಯರ್

ಹೈದರಾಬಾದ್ (ತೆಲಂಗಾಣ): ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಆಟ ಮತ್ತು ನಾಯಕತ್ವವನ್ನು ಅತ್ಯುತ್ತಮವಾಗಿ ನಿಭಾಯಿಸುತ್ತಿದ್ದಾರೆ. ಪ್ರಸಕ್ತ ಕಾಲಘಟ್ಟದಲ್ಲಿ ವಿರಾಟ್ ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ ಎಂದು ಭಾರತದ ಲೆಜೆಂಡ್ ಆಟಗಾರ ಗುಂಡಪ್ಪ ವಿಶ್ವನಾಥ್ ಹೇಳಿದ್ದಾರೆ.ಭಾರತದ ವೇಗದ ಬೌಲಿಂಗ್ ಉತ್ತಮವಾಗಿದ್ದು, ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡವಾಗಿದೆ ಎಂದು ಭಾರತ ತಂಡದ ಮಾಜಿ ದಿಗ್ಗಜ ಆಟಗಾರ ಹಾಗೂ ಸ್ಟಾರ್ ಸ್ಪೋರ್ಟ್ಸ್ ಕನ್ನಡದ ಕ್ರಿಕೆಟ್​ ವಿಶ್ಲೇಷಕ ಗುಂಡಪ್ಪ ವಿಶ್ವನಾಥ್ ಹೇಳಿದ್ದಾರೆ. 2023ರ ವಿಶ್ವಕಪ್​ನಲ್ಲಿ ಭಾರತ ತಂಡ ಆಟದ ಬಗ್ಗೆ ಮಾತನಾಡಿದ ವಿಶ್ವನಾಥ್, “ನಾ […]