ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ; ಯಶಸ್ವಿ 12ನೇ ವರ್ಷದ  ಸಂಭ್ರಮ

ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಆದರ್ಶ ತಂಡ, 14  ಬಾರಿ ರಾಜ್ಯದ ಅತಿ ಶಿಸ್ತಿನ ತಂಡ ಪ್ರಶಸ್ತಿ ಪಡೆದ,ಹಲವಾರು ಪ್ರತಿಷ್ಟಿತ ಟ್ರೋಫಿ ಗಳಿಸಿ, ಸುಮಾರು ಮೂರು ದಶಕಗಳಿಂದ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಗಳನ್ನು ಸಂಘಟಿಸಿ ವಿಶ್ವಕ್ಕೆ ಮಾದರಿಯಾದ ಟೆನ್ನಿಸ್ ಬಾಲ್ ನ ಶ್ರೇಷ್ಠ ತಂಡ ” ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್” ನ ಯಶಸ್ವಿ 12ನೇ ವರ್ಷದ  ಸಂಭ್ರಮ ಪಿಪಿಲ್ 12 ವೆಂಕಟರಮಣ ತಂಡದ ಸದಸ್ಯರಿಗಾಗಿ ದಿ 27 ರಂದು ಉದ್ಯಾವರ ಗ್ರಾ ಪಂ ಮೈದಾನದಲ್ಲಿ […]

ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಹ್ಯಾಂಡ್ ಬಾಲ್ ಟೂರ್ನ್ ಮೆಂಟ್: ಸೈಂಟ್ ಅಲೋಶಿಯಸ್, ಎಸ್ ಡಿಎಂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

ಉಡುಪಿ: ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಪಿಪಿಸಿ ಮೈದಾನದಲ್ಲಿ ನಡೆದ ಎರಡು ದಿನಗಳ ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಮಹಿಳಾ ತಂಡ ಹಾಗೂ ಉಜಿರೆ ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಪ್ರಥಮ ಬಹುಮಾನ ಗೆದ್ದುಗೊಂಡಿವೆ. ಫೈನಲ್ ಪಂದ್ಯದಲ್ಲಿ ಅಲೋಶಿಯಸ್ ಕಾಲೇಜಿನ ಮಹಿಳಾ ತಂಡ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ತಂಡವನ್ನು14-09 ಅಂಕಗಳ […]

ಇಲ್ಲಿದೆ ಭಾರತ-ನ್ಯೂಜಿಲೆಂಡ್ ಏಕದಿನ,ಟಿ20 ಸರಣಿ ವೇಳಾಪಟ್ಟಿ!

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಯಶಸ್ವಿಯಾಗಿ ಮುಗಿಸಿರುವ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ಸರಣಿಗೆ ಸಜ್ಜಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧ ಭಾರತ 5 ಏಕದಿನ ಹಾಗೂ 3 ಟಿ20 ಪಂದ್ಯದ ಸರಣಿ ಆಡಲಿದೆ. ಜನವರಿ 23 ರಿಂದ ಪ್ರತಿಷ್ಠಿತ ಸರಣಿ ಆರಂಭವಾಗಲಿದೆ. ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಜ.23 ಭಾರತ-ನ್ಯೂಜಿಲೆಂಡ್-ಮೊದಲ ಏಕದಿನ 7.30AM ಜ.26 ಭಾರತ-ನ್ಯೂಜಿಲೆಂಡ್-2ನೇ ಏಕದಿನ 7.30AM ಜ.28 ಭಾರತ-ನ್ಯೂಜಿಲೆಂಡ್-3ನೇ ಏಕದಿನ 7.30AM ಜ.31 ಭಾರತ-ನ್ಯೂಜಿಲೆಂಡ್-4ನೇ ಏಕದಿನ 7.30AM ಫೆ.03 ಭಾರತ-ನ್ಯೂಜಿಲೆಂಡ್-5ನೇ ಏಕದಿನ 7.30AM ಭಾರತ-ನ್ಯೂಜಿಲೆಂಡ್ ಟಿ20 ಸರಣಿ […]

ದೇಶದಾದ್ಯಂತ ಸಡಗರ-ಸಂಭ್ರಮದ ಮಕರ ಸಂಕ್ರಾಂತಿ; ಸಂಕ್ರಾಂತಿಗೆ ಮತ್ತಷ್ಟು ಗೆಲುವಿನ ಹೊಳಪು ತುಂಬಿದ ಟೀಮ್ ಇಂಡಿಯಾ

ಬೆಂಗಳೂರು: ಟೀಂ ಇಂಡಿಯಾ ಅಡಿಲೇಡ್ ಓವಲ್ ನಲ್ಲಿ ನಡೆದ  ಏಕದಿನ ಪಂದ್ಯದಲ್ಲಿ  ನಾಯಕ ಕೊಹ್ಲಿ ಭರ್ಜರಿ ಶತಕ ಬಾರಿಸಿದರೆ, ಮಾಜಿ ನಾಯಕ ಎಂಎಸ್ ಧೋನಿ ಅವರು ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ ನಾಯಕ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನ ಕ್ರಿಕೆಟ್’ನಲ್ಲಿ ಶತಕ ಸಿಡಿಸಿದ ಭಾರತದ ಮೊದಲ ನಾಯಕ ಎನ್ನುವ ಕೀರ್ತಿಗೂ ಭಾಜನರಾಗಿದ್ದಾರೆ. ದೇಶದಾದ್ಯಂತ ಇಂದು ಅತ್ಯಂತ ಸಡಗರ-ಸಂಭ್ರಮದಿಂದ ಮಕರ ಸಂಕ್ರಾಂತಿ ಹಾಗೂ 71ನೇ ಆರ್ಮಿ ದಿನಾಚರಣೆ[ಸೈನಿಕರ ದಿನಾಚರಣೆ] ಆಚರಿಸಲಾಗುತ್ತಿದೆ. […]

ಬ್ರಹ್ಮಾವರ ಮ್ಯಾರಥಾನ್ “ಬಿ ಹೆಲ್ತಿ”;ಓಟಗಾರರಾಗಿ ಸ್ಪರ್ಧಿಸಲು ಜರ್ಮನ್ ಪ್ರಜೆಗಳು ರೆಡಿ

ಬ್ರಹ್ಮಾವರ; ಎಕ್ತಾ ಇವೆಂಟ್ ಮ್ಯಾನೇಜ್ಮೆಂಟ್ ಮತ್ತು ಕಲ್ಯಾಣಿ ಸ್ಪೋರ್ಟ್ಸ್ ರವರ ಜಂಟಿ ಆಶ್ರಯದಲ್ಲಿ ಹಾಗೂ ಸಮಾಜ ಸೇವಕರು ಆಗಿರುವ ಶ್ರೀಯುತ ಅಮೃತ್ ಶೆಣೈಯವರ ಮುಂದಾಳತ್ವದಲ್ಲಿ ಜನವರಿ 20 ರಂದು ಬ್ರಹ್ಮಾವರದ ಹೃದಯ ಭಾಗದಲ್ಲಿ “ಬಿ ಹೆಲ್ತಿ” ಎಂಬ‌, ಜನಸಾಮಾನ್ಯರಲ್ಲಿ ಆರೋಗ್ಯ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಬೃಹತ್ ಮಟ್ಟದ ಮ್ಯಾರಥಾನ್ ನಡೆಯಲಿದೆ. ಈ ಪ್ರಯುಕ್ತ ಬಾರ್ಕೂರಿನ ಯಡ್ತಾಡಿಯಲ್ಲಿ ಬಡ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವ ಜರ್ಮನಿಯ ಪ್ರಜೆಗಳಾದ ಮಿಸ್  ರೂಥ್ ಹಾಗೂ ಮಿಸ್ ದೇಸಿರಿ ಮ್ಯಾರಥಾನ್ “ಬಿ […]