ಮಣಿಪಾಲ್ ಮ್ಯಾರಥಾನ್ ನಲ್ಲಿ ಸಾವಿರಾರು ಜನ ಭಾಗಿ

ಮಣಿಪಾಲ: ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ನಡೆಸಿಕೊಂಡು ಬರುತ್ತಿರುವ ದೇಶದ ಪ್ರತಿಷ್ಠಿತ ಮಣಿಪಾಲ್ ಮ್ಯಾರಥಾನ್ ಏಳನೇ ಆವೃತ್ತಿ ಭಾನುವಾರ ನಡೆಯಿತು. ಭಾರತ ಸೇರಿದಂತೆ ಅನೇಕ ದೇಶಗಳ ಕ್ರೀಡಾಪಟುಗಳು ಈ ಮ್ಯಾರಥಾನ್ ನಲ್ಲಿ ಭಾಗಿಯಾದರು. 42kmಗಳ ಫುಲ್ ಮ್ಯಾರಥಾನ್ ಸಹಿತ ವಿವಿಧ ಹಂತಗಳಲ್ಲಿ ಸ್ಪರ್ಧಾಕೂಟ ನಡೆಯಿತು.ದೇಶದಲ್ಲೇ ಪ್ರತಿಷ್ಠಿತ ಎನಿಸಿರುವ ಮಣಿಪಾಲ್ ಮ್ಯಾರಥಾನ್ ಮುಂಜಾನೆ ಆರಂಭಗೊಂಡಿತು.ಸುಮಾರು 17,000ಕ್ಕೂ ಅಧಿಕ ಮಂದಿ ಓಟಗಾರರು ದೇಶವಿದೇಶಗಳಿಂದ ಈ ಮ್ಯಾರಥಾನ್ ನಲ್ಲಿ ಭಾಗಿಯಾದರು. ಆರೋಗ್ಯ ಮತ್ತು ಸದೃಢತೆಗಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಎಂಬ ಘೋಷ ವಾಕ್ಯದೊಂದಿಗೆ ಮ್ಯಾರಾಥಾನ್ […]
ದುಬೈ ಫ್ರೈಡೇ ಕ್ರಿಕೆಟ್ ಲೀಗ್; ಟೆಕ್ನೋ ಟೈಟಾನ್ಸ್ ಕ್ವಾರ್ಟರ್ ಫೈನಲ್ ಗೆ ತೇರ್ಗಡೆ.

ದುಬೈನಲ್ಲಿ ಜರಗುತ್ತಿರುವ ಅತ್ಯಂತ ಪ್ರತಿಷ್ಠಿತ ಫ್ರೈಡೇ ಕ್ರಿಕೆಟ್ ಲೀಗ್-9ರಲ್ಲಿ ಅವಿಭಜಿತ ದಕ್ಷಿಣಕನ್ನಡ ಮೂಲದ ಒಡೆತನ ಹೊಂದಿರುವ ಟೆಕ್ನೋ ಟೈಟಾನ್ಸ್ ಕ್ರಿಕೆಟ್ ತಂಡವು ಈಗಾಗಲೇ ಆಡಿದ ಎಂಟು ಪಂದ್ಯಗಳಲ್ಲಿ ಐದುಪಂದ್ಯಗಳನ್ನು ಭರ್ಜರಿಯಾಗಿ ಜಯಿಸಿ ಪ್ರೀ-ಕ್ವಾರ್ಟರ್ ಹಂತವನ್ನು ತಲುಪಿದೆ. ಮುಂದಿನ ಪಂದ್ಯದ ಜಯವು ತಂಡವನ್ನು ಸೆಮಿಫೈನಲಗೆ ತಲುಪಿಸುತ್ತದೆ. ಟೆಕ್ನೋ ಟೈಟಾನ್ಸ್ ತಂಡವು ಉಡುಪಿಜಿಲ್ಲೆಯ ಸೂರಾಲಿನ ವಿಠಲ ರಿಷಾನ್ ನಾಯಕ್ ರವರ ನಾಯಕತ್ವ ಹಾಗೂ ಅಕದ್ ಅವರ ಉಪನಾಯಕತ್ವದಲ್ಲಿ ಕಣಕ್ಕೆ ಇಳಿದಿದೆ. ಉಳಿದಂತೆ ಅಬಿದ್, ಅಸ್ಮಾರ್, ನದೀಮ್, ಅಮಾನ್, ಓವೈಸಿ, ರಹೀಂ, […]
ಮೂಡುಬಿದಿರೆ:”ಆಳ್ವಾಸ್ ವಿದ್ಯಾರ್ಥಿಗಳು ಪ್ರತಿನಿಧಿಸಿದ ಮಂಗಳೂರು ವಿವಿ ರನ್ನರ್ಸ್ ಅಪ್ “

ಮೂಡುಬಿದಿರೆ: ಲವ್ಲೀ ಪ್ರೊಫೆಷನಲ್ ವಿ. ವಿ ಜಲಂಧರ್ ಪಂಜಾಬ್ ನಲ್ಲಿ ನಡೆದ ಅಖಿಲ ಭಾರತ ಅಂತರ್ ವಿ. ವಿ ವೇಟ್ ಲಿಫ್ಟಿಂಗ್ ಚಾಂಪಿಯಶಿಪ್ ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಪ್ರತಿನಿಧಿಸಿದ್ದ ಮಂಗಳೂರು ವಿ.ವಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. 32 ವರ್ಷಗಳ ಬಳಿಕ ರನ್ನರ್ಸ್ ಅಪ್ ಪ್ರಶಸ್ತಿ ಪಡೆದು ಮಂಗಳೂರು ವಿವಿ ಪ್ರಶಂಸೆಗೆ ಪಾತ್ರವಾಗಿದೆ. ಮಂಗಳೂರು ವಿವಿಯ ಒಟ್ಟು 9 ವಿದ್ಯಾರ್ಥಿಗಳ ತಂಡದಲ್ಲಿ ಆಳ್ವಾಸ್ ಸಂಸ್ಥೆಯ 6 ವಿದ್ಯಾಥಿಗಳು ಭಾಗಿಯಾಗಿದ್ದರು . ಆಳ್ವಾಸ್ ಕಾಲೇಜಿನ ಪ್ರಶಾಂತ್ಗೆ ಬೆಳ್ಳಿ, ಪ್ರತ್ಯುಶ್ಗೆ […]
ಮೂಡುಬಿದಿರೆ:ರಾಷ್ಟ್ರೀಯ ಸೀನಿಯರ್ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಕರ್ನಾಟಕ ತಂಡ ಚಾಂಪಿಯನ್ಸ್ ರಾಜ್ಯ ತಂಡದಲ್ಲಿ 6 ಆಳ್ವಾಸ್ ವಿದ್ಯಾರ್ಥಿಗಳು.

ವಿದ್ಯಾಗಿರಿ:ಮಹಾರಾಷ್ಟ್ರದ ರಾಯಘಢ ಜಿಲ್ಲೆಯ ಕಾಮೋತೆಯಲ್ಲಿ ನಡೆದ 70 ನೇ ರಾಷ್ಟ್ರೀಯ ಸೀನಿಯರ್ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ನಲ್ಲಿ ಕರ್ನಾಟಕ ಚಾಂಪಿಯನ್ ಆಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು. ವಿಜೇತ ತಂಡದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ಮಂದಿ ಆಟಗಾರರು ಭಾಗವಹಿಸಿದ್ದರು. ರಾಜ್ಯ ತಂಡದ ನಾಯಕಿ ಮೇಘನಾ ಎಚ್. ಎಂ., ಪಲ್ಲವಿ ಬಿ. ಎಸ್., ಸಹನಾ ಎಚ್. ವೈ, ಲಕ್ಷ್ಮಿ ದೇವಿ, ತನುಶ್ರೀ, ಗೀತಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ರಾಜ್ಯ ತಂಡದ […]
ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್: ಅಭಿಮಾನಿಗಳಿಗೆ ಶಾಕ್ ಕೊಟ್ಟಿತು ಕ್ರಿಕೆಟಿಗನ ದಿಢೀರ್ ನಿರ್ಧಾರ?

ಭಾರತ ತಂಡದ ಖ್ಯಾತ, ಕಲಾತ್ಮಕ ವೇಗಿ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗುಡ್ ಬೈ ಹೇಳಿದ್ದಾರೆ.ಆಸ್ಟ್ರೇಲಿಯಾದ ಟೆಸ್ಟ್ ಸರಣಿಯ ವೇಳೆ ಸುದ್ದಿಗೋಷ್ಟಿಯಲ್ಲಿ ಅವರು ಈ ನಿರ್ಧಾರ ಘೋಷಿಸಿದ್ದಾರೆ. ರವಿಚಂದ್ರನ್ ಅಶ್ವಿನ್ ಒಟ್ಟು 106 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ, 200 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಟೆಸ್ಟ್ ನಲ್ಲಿ 27246 ಎಸೆತಗಳನ್ನು ಎಸೆದು ಭರ್ಜರಿ 537 ವಿಕೆಟ್ ಉರುಳಿಸಿದ್ದಾರೆ. 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿ 156 ವಿಕೆಟ್ ಪಡೆದರೆ, 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿ 72 […]