ಪ್ಲೇ ಆಫ್ ಗೆ ಟಾಪ್-2 ತಂಡಗಳು ಫಿಕ್ಸ್: ಯಾರೊಂದಿಗೆ ಆಡಲಿದೆ ಆರ್.ಸಿ.ಬಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು Royal Challengers Bengaluru ತಂಡವು ಸನ್ ರೈಸರ್ಸ್ ಹೈದರಾಬಾದ್ Sunrisers Hyderabad ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ 56 ರನ್ಗಳ ಸೋಲು ಕಂಡರೂ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಹೈದರಾಬಾದ್ನ Rajiv Gandhi International Cricket Stadium ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್.ಆರ್.ಎಚ್. 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 255 ರನ್ಗಳ ಭಾರೀ ಮೊತ್ತ ಕಲೆಹಾಕಿತು. 256 ರನ್ಗಳ ಗುರಿ ಬೆನ್ನಟ್ಟಿದ ಆರ್.ಸಿ.ಬಿ. ಉತ್ತಮ ಹೋರಾಟ […]
ಕ್ರಿಕೆಟ್ ಅಭಿಮಾನಿಗಳಿಗೆ ಶುಭ ಸುದ್ದಿ: ಮೆಟ್ರೋ ಸಮಯ ವಿಸ್ತರಣೆ

ಬೆಂಗಳೂರು: Indian Premier League ಐಪಿಎಲ್ ಪಂದ್ಯಗಳು ಏಪ್ರಿಲ್ 15, 18 ಮತ್ತು 24ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Chinnaswamy Stadiumನಲ್ಲಿ ನಡೆಯುತ್ತಿರುವ ಹಿನ್ನೆಲೆ, ಮೆಟ್ರೋ Namma Metro ಸೇವೆಯನ್ನು ಏಪ್ರಿಲ್ 15 ಮತ್ತು 24ರಂದು ರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ Bangalore Metro Rail Corporation Limited ಈ ನಿರ್ಧಾರ ಕೈಗೊಂಡಿದೆ. ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲುಗಳು ರಾತ್ರಿ 11:00 ಗಂಟೆಯಿಂದ […]
ಆಂಗ್ಲರ ಕೈಯಿಂದ ಗೆಲುವು ಕಸಿದುಕೊಂಡ ಭಾರತ; ಸರಣಿ ಸಮಬಲ

ಲಂಡನ್: ಅತ್ಯಂತ ರೋಚಕ ಘಟ್ಟದತ್ತ ಸಾಗಿದ್ದ ಭಾರತ – ಇಂಗ್ಲೆಂಡ್ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಆರು ರನ್ ಅಂತರ ಗೆಲುವು ಸಾಧಿಸಿದೆ. ಗೆಲುವಿಗೆ 374 ರನ್ ಗುರಿ ಪಡೆದಿದ್ದ ಇಂಗ್ಲೆಂಡ್ ತಂಡವು 367 ರನ್ ಗೆ ಆಲೌಟಾಯಿತು. ಇದರೊಂದಿಗೆ ಭಾರತ ಆರು ರನ್ ಅಂತರದ ರೋಚಕ ಜಯ ಸಾಧಿಸಿತು. ಇದರೊಂದಿಗೆ ಆಂಡರ್ಸನ್ ತೆಂಡೂಲ್ಕರ್ ಟ್ರೋಫಿ ಟೆಸ್ಟ್ ಸರಣಿ 2-2 ರಿಂದ ಸಮಬಲವಾಗಿದೆ. ಗೆಲುವಿಗೆ 374 ರನ್ ಗುರಿ ಪಡೆದ ಇಂಗ್ಲೆಂಡ್ ತಂಡವು ನಾಲ್ಕನೇ ದಿನದಾಟದ ಅಂತ್ಯಕ್ಕೆ […]
ಮೂಡುಬಿದಿರೆ:ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್ ಯೋಗಪಟುಗಳಿಗೆ 8 ಚಿನ್ನದ ಪದಕ

ಮೂಡುಬಿದಿರೆ: ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಫ್ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಸಬ್ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ […]
ನಾನು ಐಪಿಎಲ್ ಆಡುವ ಕೊನೇ ದಿನದವರೆಗೂ ಆರ್ ಸಿಬಿ ತಂಡಕ್ಕಾಗಿ ಮಾತ್ರ ಆಡುತ್ತೇನೆ: ಐಪಿಎಲ್ ಟ್ರೋಫಿ ಗೆದ್ದ ಬಳಿಕ ವಿರಾಟ್ ಕೊಹ್ಲಿ ಭಾವುಕ ಮಾತು.

ಅಹಮದಾಬಾದ್: ನನ್ನ ಹೃದಯ ಬೆಂಗಳೂರಿಗಾಗಿ, ನನ್ನ ಆತ್ಮ ಬೆಂಗಳೂರಿಗಾಗಿ, ನಾನು ಐಪಿಎಲ್ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡುತ್ತೇನೆ. ಐತಿಹಾಸಿಕ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲಿ ವಿರಾಟ್ ಕೊಹ್ಲಿ ಅವರು ಹೇಳಿದ ಮಾತುಗಳಿವು. ಸಂದರ್ಶನದಲ್ಲಿ ಮಾತಾನಾಡಿದ ಅವರು, ನಾನು ಈ ರಾತ್ರಿ ಮಗುವಿನಂತೆ ಮಲಗುತ್ತೇನೆ ಎಂದು ಹೇಳಿದ್ದರಲಲ್ದೇ. ನನ್ನ ಹೃದಯ, ಆತ್ಮ ಎರಡೂ ಬೆಂಗಳೂರಿಗಾಗಿಯೇ.. ಐಪಿಎಲ್ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡುತ್ತೇನೆ ಎಂದು ಭಾವುಕವಾಗಿ ನುಡಿದರು. ನಾನು ಪ್ರಭಾವಿ ಆಟಗಾರನಾಗಿ ಆಡಲು ಬಯಸುವುದಿಲ್ಲ, […]